ಸಾಯಿಬಾಬಾರ 3ನೇ ಅವತಾರ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ: ಎಫ್ಐಆರ್‌  ದಾಖಲು


Team Udayavani, Sep 4, 2022, 3:28 PM IST

tdy-8

ಚನ್ನಪಟ್ಟಣ: ಸಾಯಿಬಾಬಾ ಅವತಾರ ಎಂದು ಜನರನ್ನು ನಂಬಿಸಿ, ಲಕ್ಷಾಂತರ ರೂ. ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ನಗರದ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದ ಕೊಲ್ಲಾಪುರದ ಸಚಿನ್‌ ಆಕಾರಾಂ ಸರ್‌ಗರ್‌ ಎಂಬ ವ್ಯಕ್ತಿ ನಾನು ಸಾಯಿಬಾಬಾರ 3ನೇ ಅವತಾರ ಎಂದು ನಂಬಿಸಿ ಕೆಲ ಭಕ್ತರಿಂದ ಲಕ್ಷಾಂತರ ರೂ. ವಂಚಿಸಿದ್ದ ಎಂದು ಹೇಳಲಾಗಿದ್ದು, ವಂಚನೆಗೊಳಗಾದ ಭಕ್ತೆ ಸಿಂಧೂ ಎಂಬುವರು ದೂರು ದಾಖಲಿಸಿದ್ದರು.

ಪ್ರೇಮ ಸಾಯಿ ಎಂದು ನಂಬಿಸಿದ್ದ ಪುಟ್ಟಪರ್ತಿ ಸಾಯಿಬಾಬಾ ಮರಣಾ ನಂತರ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದಲ್ಲಿ ಪ್ರೇಮಸಾಯಿಬಾಬಾ ಆಗಿ ಅವತರಿಸುತ್ತಾರೆ ಎಂಬ ಉಲ್ಲೇಖವನ್ನು ಬಂಡವಾಳ ಮಾಡಿಕೊಂಡ ಈತ, ಮಳೂರು ಸಮೀಪ ಕಾಣಿಸಿಕೊಂಡು ನಾನೇ ಪ್ರೇಮ್‌ ಸಾಯಿಬಾಬಾ ಎಂದು ಭಕ್ತರನ್ನು ನಂಬಿಸಿದ್ದ.

ಮಂಡಿಪೇಟೆ ಯಶೋಧಮ್ಮ ಮನೆಯಲ್ಲಿ ಭಜನೆ ಕಾರ್ಯಕ್ರಮ ನಡೆಸುತ್ತಿದ್ದನು. ಸಿಂಧೂ ಭಜನೆಯಲ್ಲಿ ಪಾಲ್ಗೊಂಡಿದ್ದರು. ಗುರು ವಾರ ಭಜನೆಗೆ ಹೆಚ್ಚು ಜನ ಬರುವ ಕಾರಣ ನಿಮ್ಮ ತೋಟದ ಮನೆಯಲ್ಲಿ ಅವಕಾಶ ನೀಡಿ ಎಂಬ ಮನವಿಗೆ ಸಿಂಧೂ ಪತಿಯೊಂದಿಗೆ ಮಾತನಾಡಿ ಅನು ಮತಿ ನೀಡಿದ್ದರು. ಬಳಿಕ ಈ ಜಾಗವನ್ನು ಪ್ರೇಮ್‌ ಸಾಯಿ ಟ್ರಸ್ಟ್‌ಗೆ ಬರೆಯುವಂತೆ ಒತ್ತಾಯಿಸಿದ್ದರೆಂದು ದೂರಿನಲ್ಲಿ ತಿಳಿಸಿದ್ದಾರೆ.

ಹಣ ವಸೂಲಿ: ಸಿಂಧೂರಿಂದ 1.50 ಲಕ್ಷ ರೂ. ವೆಂಕಟೇಶ ಎಂಬುವ ರಿಂದ 1 ಲಕ್ಷ ರಾಜೇಶ್‌ ಎಂಬುವರಿಂದ 2 ಲಕ್ಷ ರೂ. ಚನ್ನೇಗೌಡ ಎಂಬುವರಿಂದ 1 ಲಕ್ಷ ಹಾಗೂ ಇನ್ನು ಹಲವರಿಂದ ಹಣ ಪಡೆದಿರುವುದು ಬೆಳಕಿಗೆ ಬಂದಿದೆ.

ಕೊಲ್ಲಾಪುರ ಭಕ್ತರಿಂದ ಮಾಹಿತಿ: ಗುರುಪೌರ್ಣಮಿ ಯಂದು ಕೊಲ್ಲಾಪುರ ಮೂಲದ ಕೆಲ ಭಕ್ತರು ಆಗಮಿಸಿದ್ದರು. ಅವರಿಂದ ಈತನ ವಿವರ ತಿಳಿದು ಕೊಲ್ಲಾಪುರಕ್ಕೆ ತೆರಳಿದ್ದ ಚನ್ನೇಗೌಡ, ಪ್ರೇಮ್‌ ಸಾಯಿಬಾಬ ಕುರಿತ ಎಲ್ಲ ಮಾಹಿತಿ ಸಂಗ್ರಹಿಸಿದ್ದಾರೆ. ಈತ ಮದುವೆಯಾಗಿ ಮಕ್ಕಳಿದ್ದಾರೆ. ಈತ ಡೋಂಗಿ ಬಾಬಾ ಎಂಬುದು ಗೊತ್ತಾಗಿದೆ.

ಈ ನಿಟ್ಟಿನಲ್ಲಿ ಡೋಂಗಿ ಬಾಬಾ ಹಾಗೂ ಪ್ರೇಮ ಸ್ವರೂಪಿಣಿ ಸಾಯಿ ಟ್ರಸ್ಟ್‌ ಟ್ರಸ್ಟಿಗಳಾದ ವಿನಾಕ್‌ ರಾಜ್‌ ಅಲಿಯಾಸ್‌ ಸಾಯಿರಾಜ್‌, ಜಯಂತ್‌, ಯಶೋಧಮ್ಮ, ಉಮಾಶಂಕರ್‌, ಪ್ರಶಾಂತ್‌ ವಿರುದ್ಧ ಮಂಗಳವಾರಪೇಟೆ ಮರಳುಹೊಲದ ನಿವಾಸಿ ಸಿಂಧೂ ದೂರು ದಾಖಲಿಸಿದ್ದು, ನಕಲಿ ಬಾಬಾ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.