ಕೊಡಗು: ಬೈಕ್ ಅಡ್ಡ ಬಂದು ಮಗುಚಿ ಬಿದ್ದ ಬಸ್: ಅದೃಷ್ಟವಶಾತ್ ಸವಾರ ಪಾರು
Team Udayavani, Sep 4, 2022, 5:22 PM IST
ಕೊಡಗು: ಕೆ.ಎಸ್.ಆರ್ ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬಸ್ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದ ಘಟನೆ ಮಡಿಕೇರಿ ಸಮೀಪದ ಬೋಯಿಕೇರಿ ತಿರುವಿನಲ್ಲಿ ನಡೆದಿದೆ.
ಮಡಿಕೇರಿಯಿಂದ ಮೈಸೂರು ತೆರಳುತ್ತಿದ್ದ ಬಸ್ಸಿನಲ್ಲಿ 21 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಡಿಕೇರಿ ಕಡೆ ಬರುತ್ತಿದ್ದ ಬೈಕ್ ಅಡ್ಡ ಬಂದ ಪರಿಣಾಮ ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿ ಬಸ್ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ಬೈಕ್ ಸವಾರ ಪಾರಾಗಿದ್ದಾನೆ. ಬಸ್ ನಲ್ಲಿದ್ದ 21 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಡಿಕೇರಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”