ಜಿದ್ದಾಜಿದ್ದಿನ ಕಾದಾಟ : ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿದ ಪಾಕ್
Team Udayavani, Sep 4, 2022, 7:08 PM IST
ದುಬಾೖ: ಏಷ್ಯಾ ಕಪ್ ಕ್ರಿಕೆಟ್ನಲ್ಲಿ ಸಾಂಪ್ರದಾಯಿಕ ಎದುರಾಳಿಗಳ ನಡುವೆ ಭಾನುವಾರ ನಡೆಯುತ್ತಿರುವ ದ್ವಿತೀಯ ಸುತ್ತಿನ ಕಾದಾಟದಲ್ಲಿ ಟಾಸ್ ಗೆದ್ದ ಪಾಕಿಸ್ಥಾನ ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿದೆ.
ಭಾರತ-ಪಾಕಿಸ್ಥಾನ ನಡುವೆ ಕಳೆದ ರವಿವಾರ ನಡೆದ “ಎ’ ವಿಭಾಗದ ಲೀಗ್ ಪಂದ್ಯದಲ್ಲಿ 148 ರನ್ ಗುರಿ ಪಡೆದ ರೋಹಿತ್ ಶರ್ಮ ಬಳಗ 5 ವಿಕೆಟ್ ಗೆಲುವು ಸಾಧಿಸಿತ್ತು. “ಸೂಪರ್ ಫೋರ್’ ಮುಖಾಮುಖಿಯಲ್ಲಿ ಸೇಡು ತೀರಿಸಿಕೊಳ್ಳಲು ಪಾಕ್ ಹವಣಿಸುತ್ತಿದೆ.
ತಂಡಗಳು
ಭಾರತ : ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೀ), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಪಾಕಿಸ್ಥಾನ : ಮೊಹಮ್ಮದ್ ರಿಜ್ವಾನ್ (ವಿಕೀ), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!