ವೈಭವದ ಮಡಿಕೇರಿ ದಸರಾ ಆಚರಣೆಗೆ ನಿರ್ಧಾರ : 1 ಕೋ.ರೂ. ಅನುದಾನ; 18 ಲಕ್ಷ ರೂ. ಜಿಎಸ್ಟಿ!
Team Udayavani, Sep 6, 2022, 9:37 AM IST
ಮಡಿಕೇರಿ : ಮಡಿಕೇರಿ ದಸರಾ ಜನೋತ್ಸವವನ್ನು ಸೆ. 26ರಿಂದ ವಿಜೃಂಭಣೆಯಿಂದ ಆಚರಿಸಲು ದಸರಾ ಸಮಿತಿ ನಿರ್ಧರಿಸಿದೆ. ದಶಮಂಟಪಗಳಿಗೆ ತಲಾ 3.30 ಲಕ್ಷ ರೂ. ಮತ್ತು ಕರಗಗಳಿಗೆ ತಲಾ 2 ಲಕ್ಷ ರೂ. ಅನುದಾನ ನೀಡಲು ನಿರ್ಣಯ ಕೈಗೊಳ್ಳಲಾಗಿದೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಗರ ದಸರಾ ಸಮಿತಿ ಅಧ್ಯಕ್ಷೆಯೂ ಆಗಿರುವ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್. ರಮೇಶ್ ಅನುದಾನ ಹಂಚಿಕೆಯ ವಿವರ ಪ್ರಕಟಿಸಿದರು.
ಮಡಿಕೇರಿ ದಸರಾಕ್ಕೆ ಶಾಸಕರ ಪ್ರಯತ್ನದಿಂದ ಈ ಬಾರಿ ಸರಕಾರದಿಂದ 1 ಕೋಟಿ ರೂ. ಅನುದಾನ ಮಂಜೂರಾಗಿದೆ. ಈ ಪೈಕಿ 18 ಲಕ್ಷ ರೂ. ಜಿಎಸ್ಟಿಗೆ ಸಂದಾಯವಾಗಲಿದೆ. ಉಳಿದಂತೆ ದಶಮಂಟಪಗಳಿಗೆ ತಲಾ 3.30 ಲಕ್ಷ ರೂ. ಹಾಗೂ ನಾಲ್ಕು ಕರಗಗಳಿಗೆ ತಲಾ 2 ಲಕ್ಷ ರೂ. ನೀಡಲಾಗುತ್ತದೆ ಎಂದು ಕೆ.ಎಸ್. ರಮೇಶ್ ಮಾಹಿತಿ ನೀಡಿದರು.
ಇದನ್ನೂ ಓದಿ : ಮೂಲಸೌಕರ್ಯಕ್ಕೆ 3 ವರ್ಷದಲ್ಲಿ 3 ಲಕ್ಷ ಕೋಟಿ ರೂ. ಸಾಲ ಗುರಿ : ರಾಜ್ಕಿರಣ್ ರೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ