ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ ಎಂದ ಸಿಎಂ ಬೊಮ್ಮಾಯಿ


Team Udayavani, Sep 6, 2022, 12:17 PM IST

ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಗ್ಗಿಲ್ಲದೆ ಕೆರೆಗಳಲ್ಲಿ, ಕೆರೆ ಬಂಡ್ ಹಾಗೂ ಬಫರ್ ವಲಯಗಳಲ್ಲಿ ಅನುಮತಿಗಳನ್ನು ನೀಡಿದ್ದಾರೆ. ಈ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ. ಕೆರೆಗಳ ನಿರ್ವಹಣೆಯ ಬಗ್ಗೆ ಅವರು ಯೋಚಿಸಿಯೂ ಇಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಯಾಕೆ ಎಲೆಕ್ಷನ್ ಟಿಕೆಟ್ ಸಿಗುತ್ತದೆ? ಒಮ್ಮೆ ಯೋಚಿಸಿ: ರಮ್ಯಾ

ನಾನು ಇದನ್ನು ಸವಾಲಾಗಿ ಸ್ವೀಕರಿಸಿದ್ದು 1500 ಕೋಟಿ ರೂ.ಗಳನ್ನು ಬಿಡು ಗಡೆ ಮಾಡಿದೆ. ನಿನ್ನೆ ಪುನಃ 300 ಕೋಟಿ ರೂ.ಗಳನ್ನು ಒತ್ತುವರಿ ತೆರೆವುಗೊಳಿಸಲು ನೀಡಲಾಗಿದೆ.  ರಾಜಕಾಲುವೆಗಳಿಗೆ ಪಕ್ಕಾ ಕಟ್ಟಡ ಕಟ್ಟುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವೆಗೆ ಯಾವುದೇ ತೊಂದರೆ ಇಲ್ಲದಂತೆ ವ್ಯವಸ್ಥೆ ಮಾಡಲಾಗುವುದು. ಒತ್ತುವರಿಗೂ ಅವಕಾಶವಿಲ್ಲದಂತೆ ಎಚ್ಚರ ವಹಿಸಲಾಗುವುದು ಎಂದರು.

ನಿನ್ನೆ ಜಲಾವೃತವಾಗಿದ್ದ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಟಿ. ಕೆ ಹಳ್ಳಿ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಭೀಮೇಶ್ವರ ನದಿ ಉಕ್ಕಿ ಹರಿದು ಪಂಪ್ ಹೌಸ್ ಗೆ ನುಗ್ಗಿತ್ತು. 2 ಪಂಪ್ ಹೌಸ್ ಗಳಿಗೆ ಹಾನಿಯಾಗಿದ್ದು, ಒಂದು ಪಂಪ್ ಹೌಸ್ ನಲ್ಲಿದ್ದ ನೀರು ಹೊರಗೆ ಹಾಕಲಾಗಿದೆ. ಇಂದು ರಾತ್ರಿಯೊಳಗೆ 230 ಎಂ.ಎಲ್.ಡಿ ನೀರು ಸರಬರಾಜು ಪ್ರಾರಂಭವಾಗಲಿದೆ. 550 ಎಂ.ಎಲ್.ಡಿ ನೀರು ಸರಬರಾಜು ಮಾಡುವ ಪಂಪ್ ಹೌಸ್ ನ ನೀರನ್ನು ತೆಗೆಯಲು 2 ದಿನಗಳಾಗುತ್ತವೆ. ಈ ಮಧ್ಯೆ ಜಲಮಂಡಳಿಯ 8000 ಹಾಗೂ ಬಿಬಿಎಂಪಿ ವ್ಯಾಪ್ತಿಯ 4000 ಕೊಳವೆಬಾವಿಗಳನ್ನು ಸಕ್ರಿಯ ಗೊಳಿಸಲಾಗುವುದು ಹಾಗೂ ಟ್ಯಾಂ ಕರ್ ಮೂಲಕ ನೀರು ಸರಬರಾಜು ಮಾಡಲು ವ್ಯವಸ್ಥೆ ಕೈಗೊಳ್ಳಲಾಗುವುದು. ಇನ್ನೆರೆಡು ದಿನಗಳ ಕಾಲ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.