ಸ್ಪೀಕರ್ ಕಾಗೇರಿ ಹೇಳಿದ ತಟ್ಟಿಕೈ ಲಿಂಬು ಸೆಟ್ ಸ್ವಾದ ಕಥೆ!


Team Udayavani, Sep 7, 2022, 9:36 PM IST

1-dsaddsa

ಶಿರಸಿ: ಮೂರು ವರ್ಷಗಳ ಹಿಂದೆ‌ ಸಿದ್ದಾಪುರದ ತಟ್ಟಿಕೈನ ಲಿಂಬು ಸೆಟ್ ಒಯ್ದಿದ್ದೆ. ತಿಂದರೆ ಸ್ವಾದ. ಆರೋಗ್ಯಕ್ಕೂ ಹಿತಕರ. ಪಕ್ಕಾ ಲೋಕಲ್ ಮೇಡ್. ವಿಧಾನ ಸೌಧದಲ್ಲೂ ಅದು ಜನಪ್ರಿಯ ಹೀಗೆಂದು ಹೇಳಿದವರು ಇನ್ಯಾರೂ ಅಲ್ಲ, ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷ ಸ್ಪೀಕರ್ ವಿಶ್ವೇಶ್ವರ ಹೆಗಡೆ‌ ಕಾಗೇರಿ.

ಸ್ವರ್ಣವಲ್ಲೀ ಮಠದಲ್ಲಿ‌ ಶ್ರೀಗಂಗಾಧರೇಂದ್ರ ಸರಸ್ವತೀ‌ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆದ ಗ್ರಾಮಾಭ್ಯುದಯದ ಸ್ವಸಹಾಯ ಸಂಘಗಳ‌ ಸಮಾವೇಶದಲ್ಲಿ ಬುಧವಾರ ಪಾಲ್ಗೊಂಡ ಸ್ಪೀಕರ್ ಸ್ವದೇಶಿ ಉತ್ಪನ್ನ, ಅವಕಾಶ, ಪ್ರಧಾನಿ ಮೋದಿ ಅವರ ಆತ್ಮ‌ನಿರ್ಭರ ಕನಸು ಎಲ್ಲ ಪ್ರಸ್ತಾಪಿಸಿ ಲೋಕಲ್ ತಿಂಡಿ ಜನಪ್ರಿಯತೆಯನ್ನು ಕೂಡ ಪ್ರಸ್ತಾಪಿಸಿದರು.

ಸ್ವ ಸಹಾಯ ಸಂಘಗಳ ಉತ್ಪನ್ನಕ್ಕೆ ಯಾವ ಮಟ್ಟದ ಬೇಡಿಕೆ ಇದೆ ಎಂಬುದನ್ನು ನಾನೇ‌ ಕಂಡಿದ್ದೇನೆ. ಯಾವಾಗಲೋ ಹಳ್ಳಿಕಡೆ ಹೋದಾಗ ಸ್ಥಳೀಯ ಸಂಘಗಳು ಸಿದ್ದಪಡಿಸಿದ್ದ ಲಿಂಬು ಮೌತ್ ಪ್ರೆಶ್ನರ್ ಖರೀದಿಸಿದ್ದೆ. ವಿಧಾನ ಸೌಧದ ಆವರಣದಲ್ಲಿ ನಾನು ಲಿಂಬು ಫ್ರೆಶ್ನರ್ ತಿಂದಿದ್ದು ನೋಡಿ ಉಳಿದ ಶಾಸಕರು, ಸಚಿವರೂ ನನ್ನಿಂದ ಪಡೆದು ತಿಂದಿದ್ದರು. ಆ ಬಳಿಕ ಎಲ್ಲರೂ ನನ್ನಲ್ಲಿ ಲಿಂಬು ಪ್ರೆಶ್ನರ್ ಕೇಳಲಾರಂಭಿಸಿದ್ದಾರೆ. ಸಿಎಂ ಕೂಡ ರುಚಿ ನೋಡಿದ್ದಾರೆ. ಅದಾದ ಬಳಿಕ ಕೆಜಿ ಯಷ್ಟು ಇಟ್ಟುಕೊಳ್ಳುತ್ತೇನೆ ಎಂದರು.

ತೊಡದೇವು, ಹರಿಗಡಲೆ, ಚಿಪ್ಸ, ಹಪ್ಪಳ ಸೇರಿದಂತೆ ಅನೇಕ ವಸ್ತುಗಳಿಗೆ ಬೇಡಿಕೆ ಇವೆ. ಮಕ್ಕಳಿಗೆ ಲೇಸು ಕುರಕುರಿ ಬದಲಿಗೆ ಇದನ್ನು ತಿನ್ನಿಸುವದು‌ ಕಲಿಸಬೇಕು ಎಂದೂ ಮನವಿ ‌ಮಾಡಿದರು. ಈ ವೇಳೆ‌ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ ಇತರರು ಇದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.