ಶ್ರೀಗಂಧ ಆಭರಣ ಪೆಟ್ಟಿಗೆಗೆ ರಾಷ್ಟ್ರಪ್ರಶಸ್ತಿ

ಲವಂಗ ಹೂ, ಭತ್ತದ ತೆನೆಗಳ ಸಾಲುಗಳುಳ್ಳ ಅತ್ಯಂತ ಸೂಕ್ಷ್ಮ ಕೆತ್ತನೆ ಕೆಲಸ ನಿರ್ವಹಿಸಲಾಗಿದೆ

Team Udayavani, Sep 8, 2022, 6:20 PM IST

ಶ್ರೀಗಂಧ ಆಭರಣ ಪೆಟ್ಟಿಗೆಗೆ ರಾಷ್ಟ್ರಪ್ರಶಸ್ತಿ

ಸಾಗರ: ಇಲ್ಲಿನ ಶ್ರೀಗಂಧ ಸಂಕೀರ್ಣದ ಗಂಗಾಧರ್‌ ಗುಡಿಗಾರ್‌ ಶ್ರೀಗಂಧದಿಂದ ತಯಾರಿಸಿದ ಆಭರಣ ಪೆಟ್ಟಿಗೆ ದೆಹಲಿಯಲ್ಲಿ ನಡೆದ ಕರಕುಶಲ ವೈಭವ ಪ್ರದರ್ಶನದಲ್ಲಿ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದೆ. ಶಾಸಕ, ಎಂಎಸ್‌ ಐಎಲ್‌ ಅಧ್ಯಕ್ಷ ಎಚ್‌.ಹಾಲಪ್ಪ ಹರತಾಳು ರಾಷ್ಟ್ರಪ್ರಶಸ್ತಿ ಪುರಸ್ಕೃತ ಕುಶಲಕರ್ಮಿ ಗಂಗಾಧರ್‌ ಅವರನ್ನು ಸ್ವಗೃಹದಲ್ಲಿ ಸನ್ಮಾನಿಸಿದರು.

ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾದ ಶ್ರೀಗಂಧದ ಕಲಾಕೃತಿಯಲ್ಲಿ ರಾಮಾಯಣದ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗ, ಮಹಾಭಾರತದ ದಶಾವತಾರ ಪ್ರಸಂಗ, ರಾಷ್ಟ್ರೀಯ ಪ್ರಾಣಿ ಹುಲಿ, ರಾಷ್ಟ್ರೀಯ ಪಕ್ಷಿ ನವಿಲು ಹಾಗೂ ಆನೆ, ಜಿಂಕೆ ಸಂತತಿ ಸಂರಕ್ಷಿಸುವ ಕುರಿತ ನವಿರಾದ ಕೆತ್ತನೆಗಳಿವೆ. ಲವಂಗ ಹೂ, ಭತ್ತದ ತೆನೆಗಳ ಸಾಲುಗಳುಳ್ಳ ಅತ್ಯಂತ ಸೂಕ್ಷ್ಮ ಕೆತ್ತನೆ ಕೆಲಸ ನಿರ್ವಹಿಸಲಾಗಿದೆ.

ಈ ವಿಶೇಷ ಮಾದರಿಯ ಆಭರಣ ಪೆಟ್ಟಿಗೆ 19 ಇಂಚು ಅಗಲ ಮತ್ತು 14 ಇಂಚು ಉದ್ದ ಇದ್ದು, ಅಂದಾಜು ಮೊತ್ತ ಸುಮಾರು 10 ಲಕ್ಷ ರೂ. ಎಂದು ಪೆಟ್ಟಿಗೆ ತಯಾರಕರು ಹೇಳುತ್ತಾರೆ. ಗಂಧದ ಪೆಟ್ಟಿಗೆ ಒಳಭಾಗದಲ್ಲಿ ಫೋಟೋ ಫ್ರೇಮ್‌, ಸಿಕ್ರೇಟ್‌ ಲಾಕರ್‌, ಒಡವೆಗಳನ್ನು ಇಡಲು ಸ್ಥಳಾವಕಾಶ ಕಲ್ಪಿಸಲಾಗಿದೆ.

ಗಂಗಾಧರ್‌ ಅವರು ಕೆತ್ತನೆ ಕಲಾಕೃತಿಗಳಿಗೆ ಈ ಹಿಂದೆ ನ್ಯಾಷನಲ್‌ ಮೆರಿಟ್‌ ಅವಾರ್ಡ್‌, ರಾಜ್ಯ ಪ್ರಶಸ್ತಿ, ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಸಹ ಲಭಿಸಿದೆ. ರಾಷ್ಟ್ರಪ್ರಶಸ್ತಿ ಪಡೆದ ಕುಶಲ ಕರ್ಮಿಯನ್ನು ಗೌರವಿಸಿ ಮಾತನಾಡಿದ ಶಾಸಕ ಹಾಲಪ್ಪ, ಇಂತಹ ಕುಶಲಕರ್ಮಿಗಳು ನಮ್ಮೂರಿನ ಆಸ್ತಿಯಾಗಿದ್ದಾರೆ. ಇವರನ್ನು ಗೌರವಿಸಿದರೆ ನಮ್ಮನ್ನು ಗೌರವಿಸಿಕೊಂಡಂತೆ ಎಂದು ಹೇಳಿದರು.ಈ ಸಂದರ್ಭದಲ್ಲಿ ದೀಪಕ್‌ ಮರೂರು ಹಾಗೂ ಕುಟುಂಬಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.