ಪುಣ್ಯ ಭೂಮಿಯಲ್ಲಿ ಮತ್ತೆ ಕಮಲ ಅರಳಿಸುವ ಸಂಕಲ್ಪ : ‘ಜನ ಸ್ಪಂದನ’ದಲ್ಲಿ ಸ್ಮೃತಿ ಇರಾನಿ

ಕಾಂಗ್ರೆಸ್ ಕುಟುಂಬದ ರಾಜಕುಮಾರರು ಹೊಸ ಅವತಾರ ತಾಳಿ ಬರುತ್ತಿದ್ದಾರೆ...

Team Udayavani, Sep 10, 2022, 4:01 PM IST

1-sd-sad

ದೊಡ್ಡಬಳ್ಳಾಪುರ: ”ಈ ಪುಣ್ಯ ಭೂಮಿಯಲ್ಲಿ ಮತ್ತೆ ಕಮಲ ಅರಳಿಸುವ ಸಂಕಲ್ಪ ನಡೆಸಲಾಗುವುದು” ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶನಿವಾರ ಬಿಜೆಪಿ ”ಜನ ಸ್ಪಂದನ” ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ.

ಸಮಾವೇಶವನ್ನುದ್ದೇಶಿಸಿ ಮಾತನಾಡಿ, ”ಇದು ಸಂಗ್ರಾಮದ ವೇದಿಕೆ. ಕಾಂಗ್ರೆಸ್ ಕುಟುಂಬದ ರಾಜಕುಮಾರರು ಹೊಸ ಅವತಾರ ತಾಳಿ ಬರುತ್ತಿದ್ದಾರೆ. ಭಾರತ ಜೋಡಿಸಲು ಪ್ರಯತ್ನ ನಡೆಸಿದ್ದಾರೆ. ಕಾಂಗ್ರೆಸ್ ದೇಶ ಇಬ್ಬಾಗ ಮಾಡಿದ್ದು ಯಾರು ಎಂದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕರ್ನಾಟಕವನ್ನೇಕೆ ನಿರ್ಲಕ್ಷ್ಯ ಮಾಡಿದ್ದರು? . ಮೋದಿ ಸರ್ಕಾರ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನಾ ಆಯೋಗದ ಮೂಲಕ 5000 ಕೋಟಿ ರೂ. ನೀಡಲಾಗಿದೆ. ಹೈ ವೇ ನಿರ್ಮಾಣ ಮಾಡಲು ಕರ್ನಾಟಕಕ್ಕ. 9000 ಕೋಟಿ ಹಣ ನೀಡಿದೆ. ಭಾರತ ಮಾಲಾ ಯೋಜನೆ ಅಡಿಯಲ್ಲಿ 55 ಸಾವಿರ ಕೋಟಿ ರೂ. ಯೋಜನೆ ಜಾರಿಗೆ ಬರಲಿದೆ” ಎಂದರು.

”ದೇಶದಲ್ಲಿ ಎನ್ ಇಪಿ ಜಾರಿಗೆ ತಂದ.ಮೊದಲ ರಾಜ್ಯ ಕರ್ನಾಟಕ. ಇದಕ್ಕೆ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕರ್ನಾಟಕವನ್ನು ಸೆಮಿಕಂಡಕ್ಟರ್ ಹಬ್ ಮಾಡಲಾಗುವುದು. 15000 ಕೋಟಿ ರೂ. ವೆಚ್ಚದ ಸಬರ್ ಬನ್ ಯೋಜನೆ ಜಾರಿಗೆ ತರಲಾಗಿದೆ. ಫಾರ್ಮರ್ ಪ್ರೊಡೂಸರ್ ಕಂಪನಿಗಳಿಗೆ 30 ಲಕ್ಷ ಹಣ ನಿಡಿ ಕೃಷಿ ಅಭಿವೃದ್ಧಿಗೆ ಶ್ರಮಿಸಿದ್ದಕ್ಕೆ ಧನ್ಯವಾದಗಳು. ಕೆಲವೇ ದಿನಗಳಲ್ಲಿ ರೇಷ್ಮೆ ಉತ್ಪಾದನೆಯಲ್ಲಿ ಭಾರತ ಆತ್ಮ ನಿರ್ಭರ ಆಗಲಿದೆ” ಎಂದರು.

”ಈ ದೇಶದಲ್ಲಿ ಭಾರತವನ್ನು ಪಡೆದವರು ಯಾರು ಎಂದು ಹೇಳಬೇಕು. ವಲ್ಲಬಭಾಯಿ ಪಟೇಲ್ ಪ್ರತಿಮೆಗೆ ಮಾಡಿ ಇಡೀ ವಿಶ್ವವೇ ಮೆಚ್ಚಿದೆ.ಸ್ವಾಮಿ ವಿವೇಕಾನಂದವರ ಪ್ರತಿಮೆಗೆ ಒಂದು ನಮನ ಸಲ್ಲಿಸಲಿಲ್ಲ. ಯಾಕೆಂದರೆ ಅವರು ಗಾಂದಿ ಕುಟುಂಬದವರಲ್ಲ. ಪ್ರಧಾನಿ ರಾಜಪಥವನ್ನು ಕರ್ತವ್ಯಪಥ ಎಂದು ಘೋಷಿಸಿ, ಸುಭಾಸಚಂದ್ರ ಬೋಸ್ ಅವರರ ಪ್ರತಿಮೆ ನಿರ್ಮಿಸಿದರು, ಅದಕ್ಕೆ ಗಾಂಧಿ ಕುಟುಂಬ ದಿಂದ ಒಂದು ಮಾತು ಬರಲಿಲ್ಲ ಯಾಕೆಂದರೆ ಅವರು ಗಾಂಧಿ ಕುಟುಂಬದವರಲ್ಲ” ಎಂದರು.

”ಪ್ರವೀಣ್ ನೆಟ್ಟಾರು ಬಿಜೆಪಿ.ಕಾರ್ಯಕರ್ತ,ಅವರು ಈ ದೇಶಕ್ಕಾಗಿ ರಕ್ತ ಕಳೆದುಕೊಂಡಿದ್ದಾರೆ” ಎಂದರು.

”ಪ್ರಧಾನಿ ಕೋವಿಡ್ ಸಂದರ್ಭದಲ್ಲಿ ನಮ್ಮದೇ ಲಸಿಕೆ ಉತ್ಪಾದನೆ ಮಾಡಿ ಎಲ್ಲರಿಗೂ ನೀಡಲಾಗುವುದು ಎಂದು ಎಲ್ಲರಿಗೂ ನೀಡಿದ್ದೇವೆ.ಭಾರತ ಜೋಡೊ ಯಾತ್ರೆಯಲ್ಲಿ ಯಾರ ಜತೆ ಹೆಜ್ಜೆ ಹಾಕುತ್ತಿದ್ದೀರಿ. ಭಾರತ ತುಕ್ಡೆ ತಿಕ್ಡೆ ಹೋಂಗೆ ಅಂತ ಹೇಳಿದವರನ್ನು ಜೊತೆಗೆ ಕರೆದುಕೊಂಡು ಹೊಗುತ್ತಿದ್ದೀರಿ.ರಾಹುಲ್ ಗಾಂಧಿ ಈ ದೇಶದ ರಾಜ್ಯಗಳ ಸ್ಬರಾಜ್ಯಕ್ಕಾಗಿ ಹೋರಾಡುವುದಾಗಿ ಹೇಳಿದ್ದೀರಿ. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೆವೆ. ಈ ರೀತಿ ದೇಶ ವಿರೋಧಿ ಹೇಳಿಕೆಯನ್ನು ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು ಹೇಗೆ ಸ್ವೀಕರಿಸುತ್ತೀರಿ ಎಂದು ಕೇಳುತ್ತೇನೆ.
ರಾಹುಲ್ ಗಾಂಧಿ ಈ ದೇಶದಲ್ಲಿ ದೇಶಪ್ರೇಮಿಗಳು ಇರುವವರೆಗು ಈ ದೇಶ ಇಬ್ಭಾಗ ಅಗಲು ಬಿಡುವುದಿಲ್ಲ. ರಾಹುಲ್ ಗಾಂಧಿ ಈ ಭಾಗಕ್ಕೆ ಬಂದರೆ ಅದಕ್ಕೆ ಉತ್ತರ ನೀಡಬೇಕು” ಎಂದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.