ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಎಂ.ಬಿ.ಪಾಟೀಲ್ ; ಶ್ರೀಗಳೊಂದಿಗೆ ಮಾತುಕತೆ
ದಯವಿಟ್ಟು ಯಾವುದೇ ವಿವಾದ ಬೇಡ
Team Udayavani, Sep 10, 2022, 10:12 PM IST
ಚಿಕ್ಕಮಗಳೂರು : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶಿವಾಚಾರ್ಯ ಸೋಮೇಶ್ವರ ಶ್ರೀಗಳ ಆಶೀರ್ವಾದ ಪಡೆದರು.
ಶ್ರೀಗಳೊಂದಿಗೆ ಎಂ.ಬಿ. ಪಾಟೀಲ್ ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದರು.ಕಳೆದ ತಿಂಗಳು ಮಠಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚರ್ಚೆ ನಡೆಸಿದ್ದರು. ಇದೀಗ ಎಂ.ಬಿ.ಪಾಟೀಲ್ ಕೂಡ ಭೇಟಿ ನೀಡಿ ಶ್ರೀಗಳ ಜತೆ ಮಾತುಕತೆ ನಡೆಸಿದ್ದಾರೆ.
ನಾವು ಯಾವ ವಿಚಾರದ ಬಗ್ಗೆಯೂ ಚರ್ಚೆ ಮಾಡಿಲ್ಲ, ದಯವಿಟ್ಟು ಯಾವುದೇ ವಿವಾದ ಬೇಡ. ಸೌಹಾರ್ದಯುತವಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದೇವೆ ಅಷ್ಟೆ. ಸಮಾಜಕ್ಕೆ ಏನು ಬೇಕು, ಸಮಾಜದ ಉನ್ನತಿಗೆ ಏನು ಮಾಡಬೇಕು ಮಾತನಾಡಿದ್ದೇವೆ. ನೆರೆ, ಚಿಕ್ಕಮಗಳೂರು ಸಮಸ್ಯೆ, ಕಸ್ತೂರಿ ರಂಗನ್ ವರದಿ ಬಗ್ಗೆಯೂ ಶ್ರೀಗಳು ಮಾತನಾಡಿದರು ಎಂದು ಎಂ.ಬಿ.ಪಾಟೀಲ್ ಭೇಟಿಯ ಬಳಿಕ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ