ದೇಶದಲ್ಲಿ ಶೇ.70ರಷ್ಟು ಡಿಜಿಟಲ್‌ ಮೂಲಸೌಕರ್ಯ ಕೊರತೆ


Team Udayavani, Sep 13, 2022, 8:05 AM IST

ದೇಶದಲ್ಲಿ ಶೇ.70ರಷ್ಟು ಡಿಜಿಟಲ್‌ ಮೂಲಸೌಕರ್ಯ ಕೊರತೆ

ನವದೆಹಲಿ: ಡಿಜಿಟಲ್‌ ಸೇವೆಗಳನ್ನು ನೀಡುವಲ್ಲಿ ದೇಶ ಮುಂಚೂಣಿಯಲ್ಲಿದೆ ನಿಜ. ಆದರೆ, ಅದಕ್ಕೆ ಬೇಕಾಗಿರುವ ಮೂಲಸೌಕರ್ಯಗಳ ಜಗತ್ತಿನ ರ್‍ಯಾಂಕಿಂಗ್‌ನಲ್ಲಿ ದೇಶಕ್ಕೆ 59ನೇ ಸ್ಥಾನ ಇದೆ.

ದೇಶದಲ್ಲಿ ಶೇ.70ರಷ್ಟು ಪ್ರಮಾಣದಲ್ಲಿ ಇ-ಮೂಲಸೌಕರ್ಯಗಳ ಕೊರತೆ ಭಾರೀ ಪ್ರಮಾಣದಲ್ಲಿ ಇದೆ ಎಂಬ ಬಗ್ಗೆ ವರ್ಚುವಲ್‌ ಪ್ರೈವೆಟ್‌ ನೆಟ್‌ವರ್ಕ್‌ ಸೇವೆ ಒದಗಿಸುವ ಸಫ್ ಶಾರ್ಕ್‌ ಕಂಪನಿಯ ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್‌ ಮೊದಲ ಸ್ಥಾನದಲ್ಲಿ ಇದೆ.

ಭಾರತದಲ್ಲಿ ಇಂಟರ್‌ನೆಟ್‌ ಗುಣಮಟ್ಟ ಸಾಧಾರಣ. ಮೊಬೈಲ್‌ ಇಂಟರ್‌ನೆಟ್‌ ಸೇವೆಗೆ ಹೋಲಿಕೆ ಮಾಡಿದರೆ ಬ್ರಾಡ್‌ಬ್ಯಾಂಡ್‌ ಇಂಟರ್‌ನೆಟ್‌ ಸೇವೆ ಉತ್ತಮ ಎಂದು ಕಂಪನಿ ತನ್ನ ಅಧ್ಯಯನದಲ್ಲಿ ಹೇಳಿಕೊಂಡಿದೆ.

ಭಾರತದಲ್ಲಿ ಮೊಬೈಲ್‌ ಇಂಟರ್‌ನೆಟ್‌ ವೇಗದಲ್ಲಿ 108ನೇ ಸ್ಥಾನ, ಫಿಕ್ಸೆಡ್‌ ಬ್ರಾಡ್‌ಬ್ಯಾಂಡ್‌ ಇಂಟರ್‌ನೆಟ್‌ ಸೇವೆಯಲ್ಲಿ ಜಗತ್ತಿನಲ್ಲಿ 61ನೇ ಸ್ಥಾನ ಪಡೆದುಕೊಂಡಿದೆ. ಜನಸಾಮಾನ್ಯರಿಗೆ ಇಂಟರ್‌ನೆಟ್‌ ಕೈಗೆಟಕುವ ರಾಷ್ಟ್ರಗಳ ಪೈಕಿ ಭಾರತ ದೇಶಕ್ಕೆ 21ನೇ ಸ್ಥಾನವನ್ನು ಈ ವರದಿಯಲ್ಲಿ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.