ದಸರಾ ರಜೆ : ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ,ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ


Team Udayavani, Sep 13, 2022, 9:15 AM IST

ದಸರಾ ರಜೆ : ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ,ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ.

ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು.ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್‌ 2ರ ಗಾಂಧಿ ಜಯಂತಿಯ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಕಾಮತ್‌, ಸೆ. 26ರಿಂದ ನವರಾತ್ರಿ ಪ್ರಾರಂಭವಾಗುತ್ತಿದ್ದು, ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನದ ನರವಾತ್ರಿ ಸೇರಿದಂತೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಲ್ಲಿ
ಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಮನವಿ ಮಾಡಿದ್ದೆವು ಎಂದರು.

ಉಡುಪಿಯಲ್ಲಿ ಅ. 3ರಿಂದ 16ರ ವರೆಗೆ ರಜೆ
ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್‌3ರಿಂದ 16ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗುತ್ತದೆ. ಮಂಗಳೂರಿನಲ್ಲಿ ಸ್ಥಳೀಯ ಶಾಸಕರ ಮನವಿಯಂತೆ ರಜೆ ದಿನಾಂಕ ಬದಲಾವಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಆ ರೀತಿಯ ಯಾವುದೇ ಪ್ರಸ್ತಾವನೆ ಹೋಗದೇ ಇರುವುದರಿಂದ ಇಲಾಖೆಯ ಪೂರ್ವ ನಿಗದಿತ ದಿನಾಂಕದಿಂದಲೇ ದಸರಾ ರಜೆ ಆರಭವಾಗಲಿದೆ. ಹಾಗೆಯೇ ನವರಾತ್ರಿ ಉತ್ಸವಕ್ಕೆ ಸರಿ ಹೊಂದುವ ರೀತಿಯಲ್ಲಿ ರಜೆ ಹೊಂದಾಣಿಕೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅವಕಾಶ ನೀಡಲಾಗಿದೆ. ಆದರೆ ಇದರಿಂದ ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ : ಕಾರ್ಕಳ : ಖಾಸಗಿ ಬಸ್ – ಪಿಕಪ್ ಮುಖಾಮುಖಿ ಢಿಕ್ಕಿ, ಪಿಕಪ್ ಚಾಲಕ ಸಾವು

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.