ಶ್ರೀರಂಗರ ಒಡನಾಡಿ, ರಂಗಭೂಮಿ ಹಿರಿಯ ನಿರ್ದೇಶಕ ಎಚ್.ವಿ. ವೆಂಕಟಸುಬ್ಬಯ್ಯ ವಿಧಿವಶ

ರಂಗಸಂಪದ ತಂಡವನ್ನು ಕಟ್ಟಿ ಬೆಳೆಸಿದ್ದ ಪ್ರಮುಖರಲ್ಲಿ ವೆಂಕಟಸುಬ್ಬಯ್ಯನವರು ಕೂಡಾ ಒಬ್ಬರಾಗಿದ್ದಾರೆ.

Team Udayavani, Sep 13, 2022, 12:09 PM IST

ಶ್ರೀರಂಗರ ಒಡನಾಡಿ, ರಂಗಭೂಮಿ ಹಿರಿಯ ನಿರ್ದೇಶಕ ಎಚ್.ವಿ. ವೆಂಕಟಸುಬ್ಬಯ್ಯ ವಿಧಿವಶ

ಬೆಂಗಳೂರು: ಕನ್ನಡ ರಂಗಭೂಮಿ ಹಿರಿಯ ನಿರ್ದೇಶಕ ಎಚ್.ವಿ. ವೆಂಕಟಸುಬ್ಬಯ್ಯ (85ವರ್ಷ) ಅವರು ಸೋಮವಾರ (ಸೆಪ್ಟೆಂಬರ್ 13) ಬೆಳಗ್ಗೆ ನಿಧನ ಹೊಂದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಶೇಷಾದ್ರಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ:ವಿದ್ಯಾರ್ಥಿಗಳನ್ನು ಅಟ್ಟಿಸಿಕೊಂಡು ಬಂದ ಬೀದಿ ನಾಯಿಗಳು: ವಿಡಿಯೋ ನೋಡಿ

ಪತ್ನಿ ಡಾ.ಶಾರದಾ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಜೀವಮಾನ ಸಾಧನೆಗಾಗಿ ವೆಂಕಟಸುಬ್ಬಯ್ಯನವರು ಬಿ.ವಿ.ಕಾರಂತ ಪ್ರಶಸ್ತಿಗೆ ಭಾಜನರಾಗಿದ್ದರು. ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ವೆಂಕಟಸುಬ್ಬಯ್ಯನವರಿಗೆ ಸಂದಿತ್ತು.

ಬುಧವಾರ(ಸೆ.14) ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಈ ವೇಳೆ ಅಮೆರಿಕದಲ್ಲಿ ನೆಲೆಸಿರುವ ಮಕ್ಕಳಾದ ಮಾಳವಿಕಾ ಮತ್ತು ಮಾನಸ ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ರಂಗ ಸಂಪದದ ಜೆ.ಲೋಕೇಶ್ ತಿಳಿಸಿದ್ದಾರೆ.

ರಂಗಸಂಪದ ತಂಡವನ್ನು ಕಟ್ಟಿ ಬೆಳೆಸಿದ್ದ ಪ್ರಮುಖರಲ್ಲಿ ವೆಂಕಟಸುಬ್ಬಯ್ಯನವರು ಕೂಡಾ ಒಬ್ಬರಾಗಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅವರು ನಿರ್ದೇಶಿಸಿದ ಶ್ರೀರಂಗರ ಸಮಗ್ರ ಮಂಥನ ನಾಟಕ ಅಂದು ಸಂಚಲನ ಮೂಡಿಸಿತ್ತು.

ಕನ್ನಡ ರಂಗಭೂಮಿಯಲ್ಲಿ ಸುಬ್ಬಣ್ಣ ಎಂದೇ ಜನಪ್ರಿಯರಾಗಿದ್ದ ಎಚ್.ವಿ.ವೆಂಕಟಸುಬ್ಬಯ್ಯನವರು 1936ರಲ್ಲಿ ಮೈಸೂರಿನ ಹಂಪಾಪುರದಲ್ಲಿ ಜನಿಸಿದ್ದರು. ಎಚ್.ವಿ. ಸೌಂಡ್ ಎಂಜಿನಿಯರಿಂಗ್ ಮತ್ತು ನಾಟಕ ಕಲೆಯಲ್ಲಿ ಡಿಪ್ಲೊಮಾ ಮಾಡಿದ್ದರು. ಎಲ್.ಆರ್.ಡಿ.ಇಯಲ್ಲಿ ತಾಂತ್ರಿಕ ಅಧಿಕಾರಿಯಾಗಿ 1996ರವರೆಗೆ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ವೆಂಕಟಸುಬ್ಬಯ್ಯನವರು ನಾಟಕಕಾರ ಶ್ರೀರಂಗರ ಒಡನಾಡಿಯಾಗಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.