ಕುಡಿದು ತೂರಾಡಿದ ಬಸ್ ಚಾಲಕ: ಜಾಲತಾಣದಲ್ಲಿ ವೀಡಿಯೋ ವೈರಲ್
Team Udayavani, Sep 15, 2022, 7:03 AM IST
ಸಾಂದರ್ಭಿಕ ಚಿತ್ರ.
ಕುಂದಾಪುರ: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ನ ಚಾಲಕನೊಬ್ಬ ದಾರಿ ಮಧ್ಯೆ ಕುಡಿದು ತೂರಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾಲಕನ ಈ ದುರ್ವರ್ತನೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರಿನಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಇದಾಗಿತ್ತು. ಬೆಂಗಳೂರಿನಿಂದ ಹೊರಟಿದ್ದ ಬಸ್ನ ಚಾಲಕ ಮೊದಲೇ ಕುಡಿದು ಬಸ್ ಚಲಾಯಿಸಿದ್ದು, ಮಧ್ಯರಾತ್ರಿಯ ವೇಳೆಗೆ ಹಾಸನ-ಸಕಲೇಶಪುರ ದಾರಿ ಮಧ್ಯೆ ವಿರಾಮಕ್ಕೆಂದು ನಿಲ್ಲಿಸಿದ್ದ.
ಈ ವೇಳೆಯೂ ಚಾಲಕ ಮತ್ತೆ ಕುಡಿದು, ಸಂಪೂರ್ಣ ನಿಯಂತ್ರಣವೇ ಕಳೆದುಕೊಂಡಿದ್ದ. ಬಸ್ಸನ್ನು ಹತ್ತುವ ಸ್ಥಿತಿಯೂ ಆತನಲ್ಲಿರಲಿಲ್ಲ. ಇದನ್ನು ಗಮನಿಸಿದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ, ಆತ ಮತ್ತೆ ಬಸ್ ಚಲಾಯಿಸದಂತೆ ತಡೆದು ಹಲ್ಲೆಯನ್ನೂ ನಡೆಸಿರುವುದು ವೈರಲ್ ಆದ ವೀಡಿಯೋದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು
ಆನೆ ಕಂಡು ಚರಂಡಿಗೆ ಇಳಿದ ಬೊಲೆರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ
Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!
Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್ ಒವೈಸಿ
ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!