ಸಾಕಾನೆಗೆ, ಆಹಾರ ತಿನಿಸಲು ಪ್ರವಾಸಿಗರಿಗೆ ಅವಕಾಶ ಬೇಡ

ಈ ಹಿಂದೆ ಇದೇ ಶಿಬಿರದಲ್ಲಿ ದುರ್ಗಾ ಪರಮೇಶ್ವರಿ ಎಂಬ ಹೆಣ್ಣಾನೆಯೂ ಇತ್ತು.

Team Udayavani, Sep 16, 2022, 5:54 PM IST

ಸಾಕಾನೆಗೆ, ಆಹಾರ ತಿನಿಸಲು ಪ್ರವಾಸಿಗರಿಗೆ ಅವಕಾಶ ಬೇಡ

ಯಳಂದೂರು: ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದ ಕೆ.ಗುಡಿ ವಲಯನ ಶಿಬಿರದಲ್ಲಿನ ಆನೆಗೆ ಪ್ರವಾಸಿಗರು ಆಹಾರ ನೀಡಿ, ಫೋಟೋ ಕ್ಲಿಕ್ಕಿಸಿಕೊಳ್ಳುವುದರಿಂದ ಪ್ರಾಣಿಗೆ ಕಿರಿಕಿರಿ ಆಗುವ ಜೊತೆಗೆ ರೊಚ್ಚಿಗೇಳುವ ಸಾಧ್ಯತೆ ಇದೆ. ಶಿಬಿರದಲ್ಲಿ ಗಜೇಂದ್ರ ಎಂಬ 67 ಪ್ರಾಯದ ಗಂಡಾನೆ ಇದ್ದು, ಹಲವು ವರ್ಷಗಳಿಂದ ಸಾಕಲಾಗುತ್ತಿದೆ. ದಸರಾದಲ್ಲೂ ಭಾಗವಹಿಸಿದೆ.

ಇದನ್ನು ನೋಡಿಕೊಳ್ಳುವ ಮಾವುತರು ಇದಕ್ಕೆ ನಿತ್ಯ ಆಹಾರ ನೀಡುತ್ತಾರೆ. ಇಲ್ಲಿಗೆ ಬರುವ ಪ್ರವಾಸಿಗರ ಕೈಯಲ್ಲಿ ಆಹಾರ ನೀಡಿ ಆನೆಗೆ ತಿನ್ನಿಸಲು ಅವಕಾಶ ನೀಡುತ್ತಾರೆ. ಆದರೆ, ಇದು ಮಾವುತರಿಗೆ ಮಾತ್ರ ಒಗ್ಗಿದ್ದು, ಬೇರೆಯವರು ಇದಕ್ಕೆ ಆಹಾರ ನೀಡಿದರೆ ಆಕ್ರೋಶಗೊಳ್ಳುವ ಸಾಧ್ಯತೆ ಇರುತ್ತದೆ. ಇದು ಮುಂದೆ ದೊಡ್ಡ ಅಪಾಯ ತಂದೊಡ್ಡುವ ಸಾಧ್ಯತೆ ಇರುತ್ತದೆ.

ಹಿಂದೆಯೇ ನಡೆದಿದ್ದ ಅವಘಡಗಳು: 2015ರಲ್ಲಿ ಇದೇ ಗಜೇಂದ್ರ ಆನೆ ಮದವೇರಿ ಇಲ್ಲಿ ದಾಂಧಲೆ ನಡೆಸಿದ್ದಲ್ಲದೆ, ಮತ್ತೂಂದು ಆನೆ ಕೊಂದು ಹಾಕಿತ್ತು. ಅಲ್ಲದೆ, 2017 ರಲ್ಲೂ ಇದು ತನ್ನ ಕಾಲಿಗೆ ಹಾಕಿದ್ದ ಸರಪಳಿ ಕಿತ್ತೂಗೆಯಲು ಹೋಗಿ ಗಾಯ ಮಾಡಿಕೊಂಡಿದ್ದ ಕೋಪಿಷ್ಠ ಸ್ವಭಾವದ್ದಾಗಿದೆ. ಈ ಹಿಂದೆ ಇದೇ ಶಿಬಿರದಲ್ಲಿ ದುರ್ಗಾ ಪರಮೇಶ್ವರಿ ಎಂಬ ಹೆಣ್ಣಾನೆಯೂ ಇತ್ತು. ಇದನ್ನು ಎಚ್‌. ಡಿ ಕೋಟೆ ತಾಲೂಕಿನಲ್ಲಿರುವ ಸಾಕಾನೆ ಶಿಬಿರಕ್ಕೆ ಸಾಗಿಸಲಾಗಿದೆ. ಇದೊಂದು ಆನೆ ಮಾತ್ರ ಇಲ್ಲಿದೆ.

ಯಾವ ಸಂದರ್ಭದಲ್ಲಾದರೂ ಇದು ಮದವೇರಿ ಕೆರಳುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಇಲ್ಲಿನ ಸಿಬ್ಬಂದಿ ಆನೆಗೆ ನೀಡುವ ಆಹಾರದ ಉಂಡೆಗಳನ್ನು ಪ್ರವಾಸಿಗರ ಕೈಗೆ ನೀಡಿ ತಿನ್ನಿಸಲು ಹೇಳುತ್ತಾರೆ. ಈ ವೇಳೆ ಅನಾಹುತ ಸಂಭವಿಸುವ ಸಾಧ್ಯತೆ ಇರುತ್ತದೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂಬುದು ರಘು ಸೇರಿ ಅನೇಕ ಪ್ರವಾಸಿಗರು, ಪ್ರಾಣಿಪ್ರಿಯರ ಆಗ್ರಹವಾಗಿದೆ. ಕೆ.ಗುಡಿ ವಲಯ ಆರ್‌ಎಫ್ಒ ವಿನೋದ್‌ಗೌಡ ಮಾತನಾಡಿ, ಇಲ್ಲಿನ ಸಾಕಾನೆ ಗಜೇಂದ್ರನಿಗೆ ಪ್ರವಾಸಿಗರು ಆಹಾರ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಈ ಬಗ್ಗೆ ವಿಚಾರಿಸಿ, ಕ್ರಮ ವಹಿಸ ಲಾಗುವುದು ಎಂದು ವಿವರಿಸಿದರು.

● ಫೈರೋಜ್‌ ಖಾನ್‌

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.