ʼಕಬ್ಜʼ ಟೀಸರ್‌ ಔಟ್: ಗನ್‌ ಸೌಂಡ್‌ ನಲ್ಲಿ ನೆತ್ತರ ಕಥೆ ಬರೆದ ಉಪ್ಪಿ – ಚಂದ್ರು


Team Udayavani, Sep 17, 2022, 5:14 PM IST

ʼಕಬ್ಜʼ ಟೀಸರ್‌ ಔಟ್: ಗನ್‌ ಸೌಂಡ್‌ ನಲ್ಲಿ ನೆತ್ತರ ಕಥೆ ಬರೆದ ಉಪ್ಪಿ – ಚಂದ್ರು

ಬೆಂಗಳೂರು:  ಆರ್.‌ ಚಂದ್ರು ಅವರ ಪ್ಯಾನ್‌ ಇಂಡಿಯಾ ʼಕಬ್ಜʼ ಸಿನಿಮಾದ ಬಹು ನಿರೀಕ್ಷಿತ ಟೀಸರ್‌ ರಿಲೀಸ್‌ ಆಗಿದೆ.

ಅದ್ಧೂರಿ ಟೀಸರ್‌ ಬಿಡುಗಡೆ ಸಮಾರಂಭದಲ್ಲಿ ಟಾಲಿವುಡ್‌ ಸ್ಟಾರ್‌ ರಾಣಾ ದಗ್ಗುಬಾಟಿ ಭಾಗಿಯಾಗಿದ್ದರು.

ಅಂಡರ್‌ ವರ್ಲ್ಡ್‌ ಜಗತ್ತಿನ ಕಥೆಯಾಗಿರುವ ʼಕಬ್ಜʼದಲ್ಲಿ ಕಿಚ್ಚ ಸುದೀಪ್‌ ʼಭಾರ್ಗವ್‌ ಭಕ್ಷಿಯಾಗಿʼ ಕಾಣಿಸಿಕೊಳ್ಳಲಿದ್ದಾರೆ. 60-70-80 ರ ದಶಕದ ರೌಡಿಸಂ ಜಗತ್ತಿನ ಕಥೆಯನ್ನು ರೆಟ್ರೋ ಸ್ಟೈಲ್‌ ನಲ್ಲಿ ನಿರ್ದೇಶಕರು ಹೇಳಲಿದ್ದಾರೆ.

ಟೀಸರ್‌ ಆರಂಭದಲ್ಲಿ ತಾಯಿಯೊಬ್ಬಳ ದೃಶ್ಯವನ್ನು ಭಾವನಾತ್ಮಕವಾಗಿ ಹೇಳಲಾಗಿದ್ದು, ಆ ಬಳಿಕದ ದೃಶ್ಯಗಳು ಬರೀ ಗನ್‌ ಸೌಂಡ್‌, ಮಾಸ್‌ ಫೈಟಿಂಗ್‌ ಗಳೇ ಹೈಲೈಟ್‌ ಆಗಿದೆ. ಉಪ್ಪಿ ಕಾರಿನಿಂದ ಇಳಿಯುವ ಸ್ಟೈಲ್‌, ಗನ್‌ ಹಿಡಿದು ಶೂಟ್‌ ಮಾಡುವ ರೀತಿ ನೋಡಿದರೆ ಇದೊಂದು ಪಕ್ಕಾ ಪ್ಯಾನ್‌ ಇಂಡಿಯಾದ ದೊಡ್ಡ ಸಿನಿಮಾ ಆಗುವುದರಲ್ಲಿ ಸಂಶಯವೇ ಇಲ್ಲ. ಟೀಸರ್‌ ನಲ್ಲಿ ರವಿ ಬಸ್ರೂರು ಅವರ ಬಿಜಿಎಂ ಸದ್ದು, ಗನ್‌ ಸದ್ದಿನಷ್ಟೇ ಕೇಳುಗರ ಗಮನ ಸೆಳೆಯುತ್ತದೆ.

ಉಪ್ಪಿ ಗ್ಯಾಂಗ್‌ ಸ್ಟರ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದು, ʼಭಾರ್ಗವ್‌ ಭಕ್ಷಿಯʼ ಅವತಾರವತ್ತ ಕಿಚ್ಚ ಸುದೀಪ್‌ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

ಅದ್ಧೂರಿ ಮೇಕಿಂಗ್‌ ನಿಂದಲೂ ಟೀಸರ್‌ ಗಮನ ಸೆಳೆಯುತ್ತದೆ. ರಿಲೀಸ್‌ ಆದ ಕೆಲವೇ ನಿಮಿಷಗಳಲ್ಲಿ ʼಕಬ್ಜʼ ಟೀಸರ್‌ ಭರ್ಜರಿ ವೀಕ್ಷಣೆ ಪಡೆದುಕೊಂಡಿದೆ.

ಮಲ್ಟಿಸ್ಟಾರರ್ ಸಿನಿಮಾ, ಶ್ರೇಯಾ ಶರಣ್ ನಾಯಕಿಯಾಗಿ ಕಾಣಿಸಿಕೊಂಡರೆ,  ಕಬೀರ್ ದುಹಾನ್ ಸಿಂಗ್ ಮತ್ತು ಕೋಟಾ ಶ್ರೀನಿವಾಸ ರಾವ್ , ಜಯ ಪ್ರಕಾಶ್, ಕಾಟ್ ರಾಜು ಮತ್ತು ಸುಬ್ಬರಾಜು ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

 

 

 

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.