ನಾನು ಬಾಲಿವುಡ್‌ ಗೆ ಬರಲು ಇವರೇ ಕಾರಣ: ರಶ್ಮಿಕಾ ಹೇಳಿದ್ದು ಯಾರ ಬಗ್ಗೆ?

ರಶ್ಮಿಕಾ ಬಾಲಿವುಡ್‌ ನ ʼಮಿಷನ್‌ ಮಜ್ನುʼ, ʼಅನಿಮಲ್ʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ

Team Udayavani, Sep 17, 2022, 4:46 PM IST

ನಾನು ಬಾಲಿವುಡ್‌ ಗೆ ಬರಲು ಇವರೇ ಕಾರಣ: ರಶ್ಮಿಕಾ ಹೇಳಿದ್ದು ಯಾರ ಬಗ್ಗೆ?

ಮುಂಬಯಿ: ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಬಹುಬೇಡಿಕೆಯ ನಟಿಯಾಗಿದ್ದಾರೆ. ಟಾಲಿವುಡ್, ಬಾಲಿವುಡ್‌ ನಲ್ಲೂ ಬ್ಯಾಕ್‌ ಟು ಬ್ಯಾಕ್‌ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಮಿತಾಭ್‌ ಬಚ್ಚನ್‌ ಅವರೊಂದಿಗೆ ನಟಿಸಿರುವ ʼಗುಡ್‌ ಬೈʼ ಚಿತ್ರ ರಿಲೀಸ್‌ ಗೆ ರೆಡಿಯಾಗಿದೆ.

ಅಕ್ಟೋಬರ್‌ 7  ರಂದು ರಿಲೀಸ್‌ ಆಗಲಿರುವ ʼಗುಡ್‌ ಬೈʼ ಚಿತ್ರದ ಪ್ರಚಾರಕ್ಕಾಗಿ ದಿಲ್ಲಿಗೆ ಆಗಮಿಸಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ನಟಿ ರಶ್ಮಿಕಾ, ಬಾಲಿವುಡ್‌ ಸಿನಿಮಾ ರಂಗಕ್ಕೆ ಬಂದ ಕಾರಣವನ್ನು ಹೇಳಿದ್ದಾರೆ.

ನಾನು ಬಾಲಿವುಡ್‌ ಸಿನಿಮಾದ ಸ್ಕ್ರಿಪ್ಟ್‌ ಗಳನ್ನು ಒಪ್ಪಿಕೊಳ್ಳಲು ಕಾರಣ ಇಲ್ಲಿನ ಪ್ರೇಕ್ಷಕರು. ಪ್ರೇಕ್ಷಕರಿಗೆ ನಾನು ಬಾಲಿವುಡ್‌ ನಲ್ಲಿ ನಟಿಸುವುದು ಇಷ್ಟವಿತ್ತು. ಇಲ್ಲಿ ನಾನು ಸಿನಿಮಾ ಮಾಡಬೇಕೆನ್ನುವ ಆಸೆಯಿತ್ತು. ಅದೇ ಸಮಯದಲ್ಲಿ ʼಪುಷ್ಪʼ ಸಿನಿಮಾ ಬಂತು. ಆ ಸಿನಿಮಾ ನಾನು ಬಾಲಿವುಡ್‌ ಗೆ ಬರಲು ಮತ್ತಷ್ಟು ಧೈರ್ಯ ತುಂಬಿತು. ಆ ಸಿನಿಮಾಕ್ಕೆ ನೀವು ಕೊಟ್ಟ ಪ್ರತಿಕ್ರಿಯೆದಿಂದ ನಾನು ಇವತ್ತು ಇಲ್ಲಿದ್ದೇನೆ ಎಂದರು ನಟಿ.

ವಿಕಾಸ್‌ ಬಹ್ಲ್ ನಿರ್ದೇಶನದ ʼಗುಡ್‌ ಬೈʼ ಸಿನಿಮಾದಲ್ಲಿ ಅಮಿತಾಭ್‌ ಬಚ್ಚನ್‌, ನೀನಾ ಗುಪ್ತಾ, ಪಾವೈಲ್ ಗುಲಾಟಿ, ಸುನಿಲ್ ಗ್ರೋವರ್ ಮುಂತಾದವರು ನಟಿಸುತ್ತಿದ್ದಾರೆ. ರಶ್ಮಿಕಾ ಬಾಲಿವುಡ್‌ ನ ʼಮಿಷನ್‌ ಮಜ್ನುʼ, ʼಅನಿಮಲ್ʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.