ಪರೋಕ್ಷವಾಗಿ ಸಿದ್ದು, ಡಿಕೆಶಿಗೆ ಬಿಜೆಪಿಗೆ ಆಹ್ವಾನಿಸಿದ ಶಾಸಕ ಸಿ.ಟಿ.ರವಿ: ಹೇಳಿದ್ದೇನು?


Team Udayavani, Sep 17, 2022, 6:57 PM IST

ಪರೋಕ್ಷವಾಗಿ ಸಿದ್ದು, ಡಿಕೆಶಿಗೆ ಬಿಜೆಪಿಗೆ ಆಹ್ವಾನಿಸಿದ ಶಾಸಕ ಸಿ.ಟಿ.ರವಿ: ಹೇಳಿದ್ದೇನು?

ಚಿಕ್ಕಮಗಳೂರು:  ರಾಜಕೀಯದಲ್ಲಿ ಭವಿಷ್ಯ ಅಥವಾ ಆತ್ಮತೃಪ್ತಿ ಎರಡಲ್ಲಿ ಒಂದು ಇರಬೇಕು.ಈಗ ಕಾಂಗ್ರೆಸ್ ನಲ್ಲಿ ಆತ್ಮತೃಪ್ತಿ, ಅಧಿಕಾರ ಎರಡೂ ಇಲ್ಲ ಅಂದದರೆ ಯಾರಿರ್ತಾರೆ. ಅಜೆಂಡಾ ಇರಬೇಕು, ನೀತಿ ನೇತೃತ್ವ, ನಿಯತ್ತು ಮೂರು ಇಲ್ಲ ಅಂದ್ರೆ ಯಾರಿರ್ತಾರೆ ಹೆತ್ತವರಿಗೆ ಹೆಗ್ಗಣವೂ ಮುದ್ದು, ಉಳಿದವರಿಗೆ ಮುದ್ದಾಗುತ್ತಾ, ಹಾಗಾಗಿದೆ ಕಾಂಗ್ರೆಸ್ ಸ್ಥಿತಿ ಎಂದು  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳದರು.

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಅವರ ಸರ್ವೋಚ್ಛ ನಾಯಕರಿಗೆ ಏನೆಂದು ಕರೆಯುತ್ತಾರೆ, ಅದಕ್ಕೊಂದು ಸ್ಟ್ರೈಕ್ ಮಾಡಬಹುದು ಸೋಶಿಯಲ್ ಮೀಡಿಯಾದಲ್ಲಿ ಏನೆಂದು ಕರೆಯುತ್ತಾರೆಂದು  ಪಾದಯಾತ್ರೆ ಮಾಡುವವರನ್ನು ಕೇಳಿ ಭಾರತ್ ಜೋಡೋ, ಅವರ ಇಂಟ್ರನಲ್ ಮ್ಯಾಟರ್  ಅದಕ್ಕೆ ತಲೆಹಾಕಲ್ಲ. ಹಿರಿಯರು, ಬಹುತೇಕ ಶಾಸಕರು ಭಾರತ್ ಜೋಡೋ ಯಾತ್ರೆಯಲ್ಲಿದ್ದಾರೆ ಎಂದರು.

ಇದನ್ನೂ ಓದಿ: ಈಕೆ ಬೆಂಕಿಯಲ್ಲಿ ಅರಳಿದ ಬ್ಯೂಟಿ… ಕಾಲೇಜಿನಲ್ಲಿನ ಕರಾಳ ಘಟನೆ ಬದುಕಿಗೆ ತಿರುವು ಕೊಟ್ಟಿತ್ತು…

ಗೋವಾದಲ್ಲಿ 11ಕ್ಕೆ 9 ಜನ ಬಂದರು ಯಾರಿಗೂ ಡಿಮ್ಯಾಂಡ್ ಮಾಡಿ ಬನ್ನಿ ಅಂದಿಲ್ಲ. ನಾವೇ ಬಂದು ಸೇರುತ್ತೇವೆ ಎಂದಾಗ ಬೇಡ ಅನ್ನೋಕೆ ನಾವ್ಯಾರು ಸನ್ಯಾಸಿಯಾ. ಕಾಂಗ್ರೆಸ್ ಅನ್ಯಾಯ ಮಾಡಿದೆ ನಂಬಿ ಕೆಟ್ವಿ ಅಂತ ಬಿಜೆಪಿ ಸೇರುತ್ತೀವಿ ಅಂದರೆ ಬನ್ನಿ ಅಂತೆವೇ. ಆ ಸಾಲಿನಲ್ಲಿ ದೊಡ್ಡ ಲೀಡರ್ ಗಳು, ಮಾಜಿ ಸಿಎಂ, ವಿಪಕ್ಷ ನಾಯಕರು ಬರ್ತಿವಿ ಅಂದರೆ ಬನ್ನಿ ಅಂತೀವಿ ಎಂದು ಪರೋಕ್ಷವಾಗಿ ಸಿದ್ದು, ಡಿಕೆಶಿಗೆ ಬಿಜೆಪಿಗೆ ಆಹ್ವಾನ ನೀಡಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.