ಪರೋಕ್ಷವಾಗಿ ಸಿದ್ದು, ಡಿಕೆಶಿಗೆ ಬಿಜೆಪಿಗೆ ಆಹ್ವಾನಿಸಿದ ಶಾಸಕ ಸಿ.ಟಿ.ರವಿ: ಹೇಳಿದ್ದೇನು?
Team Udayavani, Sep 17, 2022, 6:57 PM IST
ಚಿಕ್ಕಮಗಳೂರು: ರಾಜಕೀಯದಲ್ಲಿ ಭವಿಷ್ಯ ಅಥವಾ ಆತ್ಮತೃಪ್ತಿ ಎರಡಲ್ಲಿ ಒಂದು ಇರಬೇಕು.ಈಗ ಕಾಂಗ್ರೆಸ್ ನಲ್ಲಿ ಆತ್ಮತೃಪ್ತಿ, ಅಧಿಕಾರ ಎರಡೂ ಇಲ್ಲ ಅಂದದರೆ ಯಾರಿರ್ತಾರೆ. ಅಜೆಂಡಾ ಇರಬೇಕು, ನೀತಿ ನೇತೃತ್ವ, ನಿಯತ್ತು ಮೂರು ಇಲ್ಲ ಅಂದ್ರೆ ಯಾರಿರ್ತಾರೆ ಹೆತ್ತವರಿಗೆ ಹೆಗ್ಗಣವೂ ಮುದ್ದು, ಉಳಿದವರಿಗೆ ಮುದ್ದಾಗುತ್ತಾ, ಹಾಗಾಗಿದೆ ಕಾಂಗ್ರೆಸ್ ಸ್ಥಿತಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಅವರ ಸರ್ವೋಚ್ಛ ನಾಯಕರಿಗೆ ಏನೆಂದು ಕರೆಯುತ್ತಾರೆ, ಅದಕ್ಕೊಂದು ಸ್ಟ್ರೈಕ್ ಮಾಡಬಹುದು ಸೋಶಿಯಲ್ ಮೀಡಿಯಾದಲ್ಲಿ ಏನೆಂದು ಕರೆಯುತ್ತಾರೆಂದು ಪಾದಯಾತ್ರೆ ಮಾಡುವವರನ್ನು ಕೇಳಿ ಭಾರತ್ ಜೋಡೋ, ಅವರ ಇಂಟ್ರನಲ್ ಮ್ಯಾಟರ್ ಅದಕ್ಕೆ ತಲೆಹಾಕಲ್ಲ. ಹಿರಿಯರು, ಬಹುತೇಕ ಶಾಸಕರು ಭಾರತ್ ಜೋಡೋ ಯಾತ್ರೆಯಲ್ಲಿದ್ದಾರೆ ಎಂದರು.
ಇದನ್ನೂ ಓದಿ: ಈಕೆ ಬೆಂಕಿಯಲ್ಲಿ ಅರಳಿದ ಬ್ಯೂಟಿ… ಕಾಲೇಜಿನಲ್ಲಿನ ಕರಾಳ ಘಟನೆ ಬದುಕಿಗೆ ತಿರುವು ಕೊಟ್ಟಿತ್ತು…
ಗೋವಾದಲ್ಲಿ 11ಕ್ಕೆ 9 ಜನ ಬಂದರು ಯಾರಿಗೂ ಡಿಮ್ಯಾಂಡ್ ಮಾಡಿ ಬನ್ನಿ ಅಂದಿಲ್ಲ. ನಾವೇ ಬಂದು ಸೇರುತ್ತೇವೆ ಎಂದಾಗ ಬೇಡ ಅನ್ನೋಕೆ ನಾವ್ಯಾರು ಸನ್ಯಾಸಿಯಾ. ಕಾಂಗ್ರೆಸ್ ಅನ್ಯಾಯ ಮಾಡಿದೆ ನಂಬಿ ಕೆಟ್ವಿ ಅಂತ ಬಿಜೆಪಿ ಸೇರುತ್ತೀವಿ ಅಂದರೆ ಬನ್ನಿ ಅಂತೆವೇ. ಆ ಸಾಲಿನಲ್ಲಿ ದೊಡ್ಡ ಲೀಡರ್ ಗಳು, ಮಾಜಿ ಸಿಎಂ, ವಿಪಕ್ಷ ನಾಯಕರು ಬರ್ತಿವಿ ಅಂದರೆ ಬನ್ನಿ ಅಂತೀವಿ ಎಂದು ಪರೋಕ್ಷವಾಗಿ ಸಿದ್ದು, ಡಿಕೆಶಿಗೆ ಬಿಜೆಪಿಗೆ ಆಹ್ವಾನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ