ಟೀಚರ್ ನನ್ನ ಚಿತ್ರ ಬಿಡಿಸಿ ಎಂದರೆ ಈ ಮಕ್ಕಳು ಯಾರ ಚಿತ್ರ ಬಿಡಿಸಿದ್ದಾರೆ ನೋಡಿ: ಫೋಟೋ ವೈರಲ್
Team Udayavani, Sep 18, 2022, 5:42 PM IST
ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಶಿಕ್ಷಕಿಯೊಬ್ಬರ ಜತೆ ಪುಟ್ಟ ವಿದ್ಯಾರ್ಥಿ ಮಾತಾನಾಡುವ ವಿಡಿಯೋವೊಂದು ವೈರಲ್ ಆಗಿತ್ತು. ಇನ್ಮುಂದೆ ತಪ್ಪು ಮಾಡಲ್ಲ ಎನ್ನುವ ಆ ಪುಟ್ಟ ಹುಡುಗನಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.
ಸದ್ಯ ಇಂಥದ್ದೇ ಸುದ್ದಿಯೊಂದು ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿದೆ. ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನಿಶಾತ್, ಮಕ್ಕಳು ಬಿಡಿಸಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಿಶಾತ್ ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಚಟುವಟಿಕೆಯ ಹಾಗೆ ತಮ್ಮ ಚಿತ್ರವನ್ನು ಬಿಡಿಸಿ ಎಂದು ಹೇಳಿದ್ದಾರೆ. ಒಂದನೇ ತರಗತಿಯ ವಿದ್ಯಾರ್ಥಿಗಳು ತನ್ನ ಶಿಕ್ಷಕಿಯ ಮುಖವನ್ನು ನೋಡಿ ಚಿತ್ರವನ್ನು ಬಿಡಿಸುವ ಪ್ರಯತ್ನವನ್ನು ಮಾಡಿದ್ದಾರೆ.
ಮಕ್ಕಳು ಬಿಡಿಸಿರುವ ಚಿತ್ರ ಹಾಸ್ಯಾಸ್ಪದವಾಗಿ ಮೂಡಿಬಂದಿದ್ದು, ಮಕ್ಕಳು ತಮ್ಮದೇ ಕಲ್ಪನೆಯಲ್ಲಿ ತಮ್ಮ ಮೆಚ್ಚಿನ ಟೀಚರ್ ನ ಚಿತ್ರವನ್ನು ಬಿಡಿಸಿದ್ದಾರೆ. ಮಕ್ಕಳು ಬಿಡಿಸಿರುವ ಚಿತ್ರಕ್ಕೆ ಶಿಕ್ಷಕಿ ನಿಶಾತ್ ಅವರು ಅಂಕಗಳನ್ನು ಕೊಟ್ಟು, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಈಗ ವೈರಲ್ ಆಗಿದೆ.
ಟ್ವಿಟರ್ ಬಳಕೆದಾರರು ಫೋಟೋಗಳನ್ನು ನೋಡಿ ಹತ್ತಾರು ಕಮೆಂಟ್ಸ್ ಗಳನ್ನು ಮಾಡಿದ್ದಾರೆ.
Massive improvement over the last one. The earrings are so on point. The hair is pretty much on spot. I’ll give it a 9/10 pic.twitter.com/rHfdVn1KZo
— Nishat (@Nishat64) September 15, 2022
Off to a flimsy start, but love the hair. The body is giving me vodka bottle. But overall 5/10 pic.twitter.com/AzR5d0Eqbl
— Nishat (@Nishat64) September 15, 2022
Due to high number of requests I am sharing some more works of art. This one’s pretty minimal, very modern. So I’ll rate it a 6.5/10 pic.twitter.com/lZKoTRSaB2
— Nishat (@Nishat64) September 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ