ಆರ್ಥಿಕ ಪ್ರಗತಿಗೆ ಸಹಕಾರವೇ ಶಕ್ತಿ: ವಿರೂಪಾಕ್ಷಪ್ಪ


Team Udayavani, Sep 18, 2022, 7:29 PM IST

17-economics

ಸಿಂಧನೂರು: ಸಹಕಾರ ತತ್ವದಲ್ಲಿ ನಂಬಿಕೆಯಿಟ್ಟು ಮುನ್ನಡೆದಾಗ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಸಹಕಾರಿ ಕ್ಷೇತ್ರದಿಂದ ಇಂದು ಮಧ್ಯಮ ವರ್ಗಕ್ಕೆ ಅತಿ ಹೆಚ್ಚು ಅನುಕೂಲವಾಗಿದೆ ಎಂದು ಮಾಜಿ ಸಂಸದ, ತುಂಗಭದ್ರಾ ಪತ್ತಿನ ಸೌಹಾರ್ದ ಸಹಕಾರಿ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಹೇಳಿದರು.

ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ತುಂಗಭದ್ರಾ ಪತ್ತಿನ ಸೌಹಾರ್ದ ಸಹಕಾರಿಯ 22ನೇ ವಾರ್ಷಿಕ ಸಾಮಾನ್ಯಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ಕ್ಷೇತ್ರಗಳಲ್ಲಿನ ದುರ್ಬಲ ವರ್ಗದ ಜನರನ್ನು ಮೇಲೆತ್ತುವ ಕೆಲಸವನ್ನು ಸಹಕಾರಿ ಕ್ಷೇತ್ರ ಮಾಡುತ್ತಿದೆ. ಸಹಕಾರದಿಂದ ಸರ್ವರ ಏಳ್ಗೆ ಸಾಧ್ಯ. ಸಹಕಾರಿ ಕ್ಷೇತ್ರದಲ್ಲೂ ಸ್ಪರ್ಧೆ ಇದೆ. ಬಡವರಿಗೆ, ಹಿಂದುಳಿದವರಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರನ್ನು ಸಬಲೀಕರಣ ಮಾಡುವ ಉದ್ದೇಶ ನಮ್ಮದು. ವಿಶ್ವಾಸವೇ ಸಹಕಾರಿಯ ಉಸಿರು. ಪ್ರಾಮಾಣಿಕತೆಯೇ ಆಸ್ತಿ. ಆಡಳಿತ ಮಂಡಳಿ, ಸಿಬ್ಬಂದಿ ಪ್ರಾಮಾಣಿಕ ಕೆಲಸ ಮಾಡಿದರೆ ಯಶಸ್ಸು ಸಾಧ್ಯ ಎಂದರು.

ಶೇ.15ಲಾಭಾಂಶ ಹಂಚಿಕೆ: ಆಡಳಿತ ಮಂಡಳಿ ಸಹಕಾರ, ಸಿಬ್ಬಂದಿ ಪರಿಶ್ರಮದಿಂದ ತುಂಗಭದ್ರಾ ಪತ್ತಿನ ಸೌಹಾರ್ದ ಸಹಕಾರಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಈ ವರ್ಷ ಶೇ.25 ದುಡಿಯುವ ಬಂಡವಾಳ ಅಧಿಕವಾಗಿದೆ. ಪ್ರಸಕ್ತ ವರ್ಷ 94.64 ಲಕ್ಷ ನಿವ್ವಳ ಲಾಭ ಗಳಿಸಿದೆ. ಶೇ.15 ಲಾಭಾಂಶ ನೀಡಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಕೆಲವು ತಿದ್ದುಪಡಿ ಮಂಡಿಸಲಾಯಿತು. ಸಭೆಯಲ್ಲಿ ಸರ್ವಾನುಮತದಿಂದ ಅನುಮೋದನೆ ನೀಡಲಾಯಿತು. ತುಂಗಭದ್ರಾ ಪತ್ತಿನ ಸಹಕಾರಿಯ ಉಪಾಧ್ಯಕ್ಷ ಎಂ.ದೊಡ್ಡಬಸವರಾಜ, ರಮೇಶಪ್ಪ ಸಾಹುಕಾರ ದಿದ್ದಿಗಿ, ನಲ್ಲಾ ವೆಂಕಟೇಶ್ವರರಾವ್‌, ವೆಂಕಣ್ಣ ಜೋಷಿ, ಮಾಜಿ ಅಧ್ಯಕ್ಷರಾದ ಕೆ.ಭೀಮಣ್ಣ, ದೀಲೀಪ್‌ಕುಮಾರ ಸಕಲೇಚಾ, ನಿರ್ದೇಶಕರಾದ ಎಂ.ಲಿಂಗಪ್ಪ, ಹನುಮಂತಪ್ಪ ಹೆಚ್‌.ತಿಡಿಗೋಳ, ಅಮರೇಶ ಕೆ. ಬಸಾಪುರ, ಕೆ.ಅಸದ್‌ ಖಾನ್‌, ಸಿದ್ರಾಮೇಶ ಮನ್ನಾಪುರ, ಎಸ್‌.ವೆಂಕಣ್ಣ ತಿಪ್ಪನಹಟ್ಟಿ, ಎಂ.ಜಿ.ಶಂಕರ್‌, ತಿಮ್ಮಮ್ಮ, ಶರಣಮ್ಮ ಎಂ.ದೊಡ್ಡಬಸವರಾಜ ಇದ್ದರು. ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತ.ಬಿ ವಾರ್ಷಿಕ ವರದಿ ವಾಚಿಸಿದರು. ಶಾಖಾ ವ್ಯವಸ್ಥಾಪಕ ಹುಸೇನ್‌ ಸಾಬ್‌ ನಿರ್ವಹಿಸಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.