ಬಸವರಾಜ ಹೊರಟ್ಟಿ ಅತಂತ್ರಕ್ಕೆ ಬಿಜೆಪಿ ಯತ್ನ? ಡಿಸೆಂಬರ್‌ವರೆಗೆ ಸಭಾಪತಿ ಆಯ್ಕೆ ಇಲ್ಲ


Team Udayavani, Sep 19, 2022, 6:40 AM IST

ಬಸವರಾಜ ಹೊರಟ್ಟಿ ಅತಂತ್ರಕ್ಕೆ ಬಿಜೆಪಿ ಯತ್ನ? ಡಿಸೆಂಬರ್‌ವರೆಗೆ ಸಭಾಪತಿ ಆಯ್ಕೆ ಇಲ್ಲ

ಹುಬ್ಬಳ್ಳಿ: ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಸಚಿವ ಸಂಪುಟ ಒಪ್ಪಿಗೆ ನೀಡಿತ್ತಲ್ಲದೆ, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಆಯ್ಕೆ ಪ್ರಕ್ರಿಯೆಗೆ ದಿಢೀರ್‌ ತಡೆಯೊಡ್ಡುವ ಮೂಲಕ ಬಿಜೆಪಿ ನಾಯಕರು ಹೊರಟ್ಟಿ ಅವರನ್ನು ಅತಂತ್ರ ಮಾಡುವ ಯತ್ನಕ್ಕೆ ಮುಂದಾಗಿ ದ್ದಾರೆಯೇ ಎಂಬ ಶಂಕೆ ಮೂಡಿದೆ.

ಹೊರಟ್ಟಿ ಸುಮಾರು ಮೂರು ದಶಕಗಳ ಕಾಲದ ಜನತಾ ಪರಿವಾರದ ನಂಟು ತೊರೆದು ಬಿಜೆಪಿ ಸೇರಿ ಪಶ್ಚಿಮ ಶಿಕ್ಷಕ ಕ್ಷೇತ್ರದಿಂದ ಗೆದ್ದಿದ್ದಾರೆ. ಬಿಜೆಪಿ ಸೇರುವ ಮುನ್ನ ಸ್ಥಳೀಯ ಹಾಗೂ ರಾಜ್ಯ-ರಾಷ್ಟ್ರಮಟ್ಟದ ನಾಯಕ ರೊಂದಿಗೂ ಸಮಾಲೋಚಿಸಿದ್ದರು. ಪಕ್ಷಕ್ಕೆ ಸೇರಿ ಗೆದ್ದರೆ ಮತ್ತೆ ಸಭಾಪತಿ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು ಎನ್ನಲಾಗಿದೆ.

ಪ್ರಸ್ತುತ ಬಿಜೆಪಿಯ ರಘುನಾಥ ರಾವ್‌ ಮಲ್ಕಾಪುರೆ ಪ್ರಭಾರ ಸಭಾಪತಿ ಯಾಗಿದ್ದಾರೆ. ಸಾಮಾನ್ಯವಾಗಿ ವಿಧಾನ ಮಂಡಲ ಅಧಿವೇಶನ ವೇಳೆ ಪೂರ್ಣಾವಧಿ ಸಭಾಪತಿಯನ್ನು ಆಯ್ಕೆ ಮಾಡಲಾಗುತ್ತದೆ.

ಹೊರಟ್ಟಿಗೆ ನೀಡಿದ ಭರವಸೆಯಂತೆ ಹಾಲಿ ಅಧಿವೇಶನ ವೇಳೆಯೇ ಸಭಾಪತಿ ಆಯ್ಕೆ ಪ್ರಕ್ರಿಯೆ ಕೈಗೊಳ್ಳಬೇಕಾಗಿತ್ತು. ಇದಕ್ಕೆ ಪೂರಕ ಎನ್ನುವಂತೆ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿತ್ತು. ನಿರೀಕ್ಷೆಯಂತೆ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಕೆ. ಪ್ರಾಣೇಶ್‌ ಹೆಸರು ಕೇಳಿ ಬಂದಿದ್ದವು. ಆದರೆ ದಿಢೀರ್‌ ಬೆಳವಣಿಗೆ ಯಲ್ಲಿ ಸಭಾಪತಿ ಸ್ಥಾನದ ಆಯ್ಕೆ ಪ್ರಕ್ರಿಯೆಗೆ ತಡೆಯಾಗಿದೆ. ಇದಕ್ಕೆ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ಸೂಚನೆ ಕಾರಣ ಎಂಬ ಮಾತೂ ಕೇಳಿ ಬರುತ್ತಿದೆ.

ಡಿಸೆಂಬರ್‌ವರೆಗೆ
ಸಭಾಪತಿ ಆಯ್ಕೆ ಇಲ್ಲ
ಮೂಲಗಳ ಪ್ರಕಾರ ಡಿಸೆಂಬರ್‌ವರೆಗೆ ಸಭಾಪತಿ ಆಯ್ಕೆ ಬೇಡ ಎಂದು ನಿರ್ಧರಿಸಲಾಗಿದೆ ಎನ್ನಲಾಗಿದೆ. ಸಭಾಪತಿ ಆಯ್ಕೆ ಕುರಿತಾಗಿ ಕೆಲವು ದಿನಗಳ ಹಿಂದೆ ನಡೆದಿದ್ದ ಬಿಜೆಪಿ ಸಭೆಯಲ್ಲಿ ಪಕ್ಷದ 31 ಸದಸ್ಯರಲ್ಲಿ 27 ಮಂದಿ ಹೊರಟ್ಟಿ ಪರ ಅನಿಸಿಕೆ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಯಾವ ಬೆಳವಣಿಗೆಗಳಾಗಿವೆ ಎಂಬ ಮಾಹಿತಿ ನನಗಿಲ್ಲ. ಪಕ್ಷ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಅದಕ್ಕೆ ಬದ್ಧನಾಗಿರುತ್ತೇನೆ.
– ಬಸವರಾಜ ಹೊರಟ್ಟಿ,
ವಿಧಾನ ಪರಿಷತ್‌ ಸದಸ್ಯ

ಟಾಪ್ ನ್ಯೂಸ್

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.