ಘಾತಕ ವೇಗಿಗೆ ಶಾಕ್ ನೀಡಿದ ಹಾವು; ಲೆಜೆಂಡ್ ಕ್ರಿಕೆಟರ್ ಹೋಟೆಲ್ ರೂಂ ಗೆ ನುಗ್ಗಿದ ಉರಗ


Team Udayavani, Sep 19, 2022, 5:29 PM IST

ಘಾತಕ ವೇಗಿಗೆ ಶಾಕ್ ನೀಡಿದ ಹಾವು; ಲೆಜೆಂಡ್ ಕ್ರಿಕೆಟರ್ ಹೋಟೆಲ್ ರೂಂ ಗೆ ನುಗ್ಗಿದ ಉರಗ

ಲಕ್ನೋ: ಆಸ್ಟ್ರೇಲಿಯಾದ ಮಾಜಿ ಘಾತಕ ವೇಗಿ ಮಿಚೆಲ್ ಜಾನ್ಸನ್ ಅವರು ಸದ್ಯ ಭಾರತದಲ್ಲಿ ನಡೆಯುತ್ತಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ನಲ್ಲಿ ಭಾಗವಹಿಸುತ್ತಿದ್ದಾರೆ. ಜ್ಯಾಕ್ ಕ್ಯಾಲಿಸ್ ನಾಯಕತ್ವದ ಇಂಡಿಯಾ ಕ್ಯಾಪಿಟಲ್ಸ್ ತಂಡದಲ್ಲಿ ಆಡುತ್ತಿರುವ ಜಾನ್ಸನ್ ಅವರು ಆಘಾತಕಾರಿ ವಿಚಾರವೊಂದನ್ನು ಹೊರ ಹಾಕಿದ್ದಾರೆ.

ಲೆಜೆಂಡ್ಸ್ ಲೀಗ್ ಕ್ರಿಕೆಟ್ ಪ್ರಯುಕ್ತ ಲಕ್ನೋದ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಮಿಚೆಲ್ ಜಾನ್ಸನ್ ತಮ್ಮ ಕೊಠಡಿಯಲ್ಲಿ ಹಾವು ಇದ್ದ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ.

“ಇದು ಯಾವ ರೀತಿಯ ಹಾವು ಎಂದು ಯಾರಿಗಾದರೂ ತಿಳಿದಿದೆಯೇ? ನನ್ನ ಕೋಣೆಯ ಬಾಗಿಲಲ್ಲಿ ನೇತಾಡುತ್ತಿದೆ” ಎಂದು ಅವರು ಇನ್ಸ್ಟಾಗ್ರಾಮ್ ಪೋಸ್ಟ್‌ ನಲ್ಲಿ ಬರೆದು ಕೊಂಡಿದ್ದಾರೆ. “ಈ ಹಾವಿನ ತಲೆಯ ಉತ್ತಮ ಚಿತ್ರ ಕಂಡುಬಂದಿದೆ. ಅದು ನಿಖರವಾಗಿ ಏನೆಂದು ಇನ್ನೂ ಖಚಿತವಾಗಿಲ್ಲ. ಲಕ್ನೋದಲ್ಲಿ ಇಲ್ಲಿಯವರೆಗಿನ ವಾಸ್ತವ್ಯ ಆಸಕ್ತಿದಾಯಕವಾಗಿದೆ ”ಎಂದು ಅವರು ಮತ್ತೊಂದು ಪೋಸ್ಟ್‌ ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ:ಬಹುಕೋಟಿ ವಂಚನೆ: ಎರಡನೇ ಬಾರಿ ವಿಚಾರಣೆಗೆ ಹಾಜರಾದ ಜಾಕ್ವೆಲಿನ್ ಫರ್ನಾಂಡಿಸ್

40 ವರ್ಷದ ಜಾನ್ಸನ್ ಅವರು ಆಸ್ಟ್ರೇಲಿಯಾದ ಘಾತಕ ವೇಗಿ ಎಂದೇ ಹೆಸರು ಪಡೆದವರು. ಆಸ್ಟ್ರೇಲಿಯಾ ಪರ 73 ಟೆಸ್ಟ್, 153 ಏಕದಿನ ಮತ್ತು 30 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ.

 

View this post on Instagram

 

A post shared by Mitchell Johnson (@mitchjohnson398)

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.