ಸಿಬಿಐ,ಇ.ಡಿ. ದಾಳಿ: ಯಾರ ಅವಧಿಯಲ್ಲಿ ಎಷ್ಟು?


Team Udayavani, Sep 21, 2022, 6:40 AM IST

ಸಿಬಿಐ,ಇ.ಡಿ. ದಾಳಿ: ಯಾರ ಅವಧಿಯಲ್ಲಿ ಎಷ್ಟು?

ಕೇಂದ್ರ ಸರಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಪ್ರತಿಪಕ್ಷಗಳ ಸದಸ್ಯರನ್ನು ಹತ್ತಿಕ್ಕಲು ಸಿಬಿಐ, ಇ.ಡಿ, ಐ.ಟಿ ಇಲಾಖೆಯನ್ನು ಉಪಯೋಗಿಸಿಕೊಳ್ಳಲಾಗುತ್ತಿದೆ ಎಂಬುದು ಆರೋಪ. ಹಾಗಾದರೆ, ಹಿಂದಿನ ಯುಪಿಎ ಸರಕಾರಗಳು, ಎನ್‌ಡಿಎ 1, ಎನ್‌ಡಿಎ 2 ಅವಧಿಯಲ್ಲಿನ ದಾಳಿ ವಿವರ ಇಲ್ಲಿದೆ.

ಒಟ್ಟಾರೆ ನಡೆದಿರುವ ದಾಳಿಗಳು :

(ಎನ್‌ಡಿಎ (2014ರಿಂದ ಇಲ್ಲಿವರೆಗೆ) :

124 :ತನಿಖಾ ಸಂಸ್ಥೆಗಳ ಪರಿಧಿಯೊಳಗಿ­ರುವ ರಾಜಕೀಯ ನೇತಾರರು

118 : ವಿಪಕ್ಷಗಳ ರಾಜಕಾರಣಿಗಳು

06 : ಬಿಜೆಪಿಯ ರಾಜಕಾರಣಿಗಳು

ಯುಪಿಎ 1 ಮತ್ತು 2 (2004ರಿಂದ 2014) :

72: ತನಿಖಾ ಸಂಸ್ಥೆಗಳ ಪರಿಧಿಯೊಳಗಿ­ರುವ ರಾಜಕೀಯ ನೇತಾರರು

43: ವಿಪಕ್ಷಗಳ ರಾಜಕಾರಣಿಗಳು

29: ಕಾಂಗ್ರೆಸ್‌ ಮತ್ತು ಅದರ ಮೈತ್ರಿ ಪಕ್ಷಗಳು

18 ವರ್ಷಗಳಲ್ಲಿ 200 ಮಂದಿ :

2004ರಲ್ಲಿ ಯುಪಿಎ ಸರಕಾರ ಆರಂಭವಾಗಿ, 2014ರಲ್ಲಿ ಎನ್‌ಡಿಎ ಸರ್ಕಾರ ಬಂದ ಮೇಲೆ ಇಲ್ಲಿವರೆಗೆ ದೇಶದ ಸುಮಾರು 200 ರಾಜ ಕಾರಣಿಗಳ ಮೇಲೆ ಸಿಬಿಐ, ಜಾರಿ ನಿರ್ದೇ ಶನಾಲಯ, ಆದಾಯ ತೆರಿಗೆ ಇಲಾಖೆ ಗಳು ದಾಳಿ ಮಾಡಿವೆ. ಕಾಂಗ್ರೆಸ್‌ ಅಧಿಕಾರವಿದ್ದಾಗ, ಬಿಜೆಪಿ ಟಾರ್ಗೆಟ್‌, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ ಸೇರಿ ವಿಪಕ್ಷಗಳ ಟಾರ್ಗೆಟ್‌ ಮಾಡಿಕೊಳ್ಳುತ್ತಿ­ರುವುದು ಹೆಚ್ಚಾಗಿದೆ. ಆದರೆ, ಎನ್‌ಡಿಎ ಅವಧಿಯಲ್ಲಿ ಹೆಚ್ಚು ದಾಳಿಗಳಾಗಿವೆ ಎಂಬುದನ್ನು ಅಂಕಿ ಅಂಶ ತೋರಿಸುತ್ತಿವೆ.

ಸಿಬಿಐ ಕತ್ತರಿಯೊಳಗಿನ ವಿಪಕ್ಷ ನಾಯಕರು :

ಎನ್‌ಡಿಎ ಅವಧಿ :

ಮುಖ್ಯಮಂತ್ರಿ – 1

ಮಾಜಿ ಸಿಎಂಗಳು – 12

ಸಚಿವರು – 11

ಸಂಸದರು – 34

ಶಾಸಕರು – 27

ಮಾಜಿ ಶಾಸಕರು – 10

ಮಾಜಿ ಸಂಸದರು – 6

ಯುಪಿಎ ಅವಧಿ  :

ಮಾಜಿ ಸಿಎಂಗಳು – 4

ಸಚಿವರು – 2

ಸಂಸದರು – 13

ಶಾಸಕರು – 15

ಮಾಜಿ ಶಾಸಕರು – 1

ಮಾಜಿ ಸಂಸದರು – 3

ತೆಗೆದುಕೊಂಡ ಕ್ರಮಗಳು

ಬಂಧನ – 12

ಚಾರ್ಜ್‌ಶೀಟ್‌ – 30

ಮುಕ್ತಾಯ ವರದಿ – 6

ದೋಷ ಸಾಬೀತು – 6

ನಿರಪರಾಧಿ

ಘೋಷಣೆ/ ಪ್ರಕರಣದಿಂದ ಕೈಬಿಟ್ಟಿದ್ದು – 6

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.