ವಿಜಯಪುರ : ಶಿಕ್ಷಕರ ಅಕ್ರಮ ನೇಮಕಾತಿ : ಸಿಒಡಿ ಬಲೆಗೆ ಬಿದ್ದ ಶಿಕ್ಷಕ ಅಶೋಕ


Team Udayavani, Sep 21, 2022, 8:23 AM IST

ವಿಜಯಪುರ : ಶಿಕ್ಷಕರ ಅಕ್ರಮ ನೇಮಕಾತಿ : ಸಿಒಡಿ ಬಲೆಗೆ ಬಿದ್ದ ಶಿಕ್ಷಕ ಅಶೋಕ

ವಿಜಯಪುರ : ಶಿಕ್ಷಕರ ಅಕ್ರಮ ನೇಮಕ ಪ್ರಕರಣದಲ್ಲಿ ತನಿಖೆಗೆ ಇಳಿದಿರುವ ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಕೈಚಳಕ ತೋರಿದ ವಿಜಯಪುರ ಜಿಲ್ಲೆಯ ಶಿಕ್ಷಕರನ್ನು ಒಬ್ಬೊಬ್ಬರಾಗಿ ಬಲೆಗೆ ಕೆಡವುತ್ತಿದ್ದಾರೆ. ಇದೀಗ ಅಶೋಕ ಚವ್ಹಾಣ ಎಂಬ ಶಿಕ್ಷಕನನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ನಂಟು ಗಾಢವಾಗಿರುವುದು ಅಕ್ರಮ ನೇಮಕಾತಿ ಆರೋಪದಲ್ಲಿ ಶಿಕ್ಷಕರ ಸರಣಿ ಬಂಧನ‌ ಇಂಬು ನೀಡುತ್ತಿದೆ.

ಅಕ್ರಮವಾಗಿ ನೇಮಕ ಆಗಿರುವ ಶಿಕ್ಷಕ ಅಶೋಕ ಚವ್ಹಾಣ ಮೂಲಕ ಸಿಓಡಿ ಅಧಿಕಾರಿಗಳಿಂದ ಬಂಧನವಾದ ಮೂರನೇ ಶಿಕ್ಷಕ ಎನಿಸಿದ್ದಾನೆ.

ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ ಚವ್ಹಾಣ ಅಕ್ರಮ ನೇಮಕ ಆಗಿರುವ ಸೂಕ್ತ ದಾಖಲೆ, ಮಾಹಿತಿ ಸಂಗ್ರಹಿಸಿರುವ ಸಿಓಡಿ ತನಿಖಾ ತಂಡ, ಅಕ್ರಮ ನೇಮಕಾತಿ ಹೊಂದಿದ್ದನ್ನು ಖಚಿತಪಡಿಸಿಕೊಂಡಿದೆ.

ವಿಜಯಪುರ ಜಿಲ್ಲೆಗೆ ವರ್ಗವಾಗಿ ಬರುವ ಮುನ್ನ ಶಿಕ್ಷಕ ಅಶೋಕ ಚವ್ಹಾಣ ಚಿತ್ರದುರ್ಗ ಜಿಲ್ಲೆಯ ಜಗಳೂರಿನಲ್ಲಿ ಮೊದಲು ಸೇವೆ ಸಲ್ಲಿಸಿದ್ದ.

ಶಿಕ್ಷಕರ ಅಕ್ರಮ‌ ನೇಮಕ ಹಗರಣದಲ್ಲಿ ತನಿಖೆ ನಡೆಸುತ್ತಿರುವ ಸಿಓಡಿ ತನಿಖಾ ತಂಡ ಈಗಾಗಲೇ ಜಿಲ್ಲೆಯ ಇಬ್ಬರು ಶಿಕ್ಷಕರ ಬಂಧಿಸಿದೆ. ಚಡಚಣ ತಾಲುಕಿನ ಹತ್ತಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಮಹೇಶ ಸೂಸಲಾದಿ, ಕಪನಿಂಬರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಸಿದ್ರಾಮಪ್ಪ ಬಿರಾದಾರ ಎಂಬ ಆರೋಪಗಳನ್ನು ಬಂಧಿಸಿದ್ದು, ಇದೀಗ ಅಶೋಕ ಚೌವ್ಹಾಣ ಬಂಧನದ ಮೂಲಕ ಜಿಲ್ಲೆಯಲ್ಲಿ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ.

ಇದನ್ನೂ ಓದಿ : ಕೊರಗಜ್ಜನ ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಮೂಡಿದ ಬೇರು!: ಅಚ್ಚರಿ ಮೂಡಿಸಿದ ಘಟನೆ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.