ಅಪಘಾತ ಎಸಗಿದ ಲಾರಿ ಚಾಲಕನಿಗೆ 6 ತಿಂಗಳು ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Sep 22, 2022, 12:36 AM IST
ಸುರತ್ಕಲ್: ಸುರತ್ಕಲ್ ಸಮೀಪ ಪಡ್ರೆ ಬಳಿ 2014ರಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಪ್ರಕರಣದ ಆರೋಪಿ ಲಾರಿ ಚಾಲಕ ಪರಮೇಶ್ವರ ಅವರಿಗೆ ಮಂಗಳೂರು ನ್ಯಾಯಾಲಯವು 6 ತಿಂಗಳ ಕಾರಾಗೃಹ ಶಿಕ್ಷೆ, 7,500ರೂ.ದಂಡ, ತಪ್ಪಿದಲ್ಲಿ ಮತ್ತೆ 3 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಧೀಶೆ ಅಂಜಲಿ ಶರ್ಮ ತೀರ್ಪು ನೀಡಿದ್ದಾರೆ.
2014ರ ಮೇ 12ರಂದು ಲಾರಿ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಸವಿತ ಶ್ರೀನಾಥ ಇವರ ಮಕ್ಕಳಾದ ನಿಸ್ಮಿತ, ಮನಿಷಾ,ರಿಕ್ಷಾ ಚಾಲಕ ಸುನೀಲ್ ಯಾನೇ ನವೀನ್ ಮೃತಪಟ್ಟಿದ್ದರು.
ಈ ಹಿಂದಿನ ಸಿಐ ನಟರಾಜ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ಸಹಾಯಕ ಸರ್ಕಾರಿ ಅಭಿಯೋಜಕರಾದ ಗೀತಾ ರೈ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!