ಆಸ್ಕರ್‌ಗೆ ಪ್ರವೇಶ ಪಡೆದಿರುವ “ಚೆಲ್ಲೋ ಶೋ’ : ಪೆರಿಯಡ್ಕದ ಯುವಕನ ಸಿನೆಮಾ ಯಾನ

ಆಸ್ಕರ್‌ಗೆ ಪ್ರವೇಶ ಪಡೆದಿರುವ "ಚೆಲ್ಲೋ ಶೋ' ಎಡಿಟರ್‌ ಪವನ್‌ ಭಟ್‌

Team Udayavani, Sep 22, 2022, 8:11 AM IST

ಆಸ್ಕರ್‌ಗೆ ಪ್ರವೇಶ ಪಡೆದಿರುವ “ಚೆಲ್ಲೋ ಶೋ’ : ಪೆರಿಯಡ್ಕದ ಯುವಕನ ಸಿನೆಮಾ ಯಾನ

ಪುತ್ತೂರು: ಭಾರತದಿಂದ ಆಸ್ಕರ್‌ ಪ್ರಶಸ್ತಿಗೆ ಅಧಿಕೃತವಾಗಿ ಪ್ರವೇಶ ಪಡೆದಿರುವ “ಚೆಲ್ಲೋ ಶೋ’ ಸಿನೆಮಾದ ಸಂಕಲನಕಾರ (ಎಡಿಟರ್‌) ಆಗಿ ಕಾರ್ಯ ನಿರ್ವಹಿಸಿದ್ದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಪವನ್‌ ಭಟ್‌.

ಎಂಜಿನಿಯರಿಂಗ್‌ ಪದವೀಧರ ನಾಗಿರುವ ಪವನ್‌ ಬ್ಯಾಂಕ್‌ ಉದ್ಯೋಗಿ ಯಾಗಿದ್ದ ಗೋಪಾಲಕೃಷ್ಣ ಭಟ್‌ ಮತ್ತು ಸರೋಜಾ ಭಟ್‌ ದಂಪತಿಯ ಪುತ್ರ. ಬೆಂಗಳೂರಿನಲ್ಲಿ ನೆಲೆಸಿದ್ದು ಸಿನೆಮಾ ರಂಗದಲ್ಲಿ ಬಹು ಬೇಡಿಕೆಯುಳ್ಳ ಎಡಿಟರ್‌ ಆಗಿ ರೂಪುಗೊಳ್ಳುತ್ತಿದ್ದಾರೆ.

ಪವನ್‌ ಶಿಕ್ಷಣ ಪಡೆದದ್ದು ಬೆಂಗಳೂರು ಹಾಗೂ ಕೋಲ್ಕತಾದಲ್ಲಿ. ಪಿಯುಸಿ ಕಲಿಯುವಾಗಲೇ ಸಿನೆಮಾದ ಬಗ್ಗೆ ಅಪಾರ ಆಸಕ್ತಿ. ಶೈಕ್ಷಣಿಕ ಕ್ಷೇತ್ರದಲ್ಲಿ ಎಂಜಿನಿಯರ್‌ ವಿಭಾಗದಲ್ಲಿ ಕಂಪ್ಯೂಟರ್‌ ಕ್ಷೇತ್ರ ಆರಿಸಿಕೊಂಡ ಪರಿಣಾಮ ಎಡಿಟಿಂಗ್‌ ವಿಭಾಗ ಕೂಡ ಹತ್ತಿರವಾಯಿತು. ಪದವಿಯ ಬಳಿಕ ಮುಂಬಯಿಯಲ್ಲಿ 2 ವರ್ಷ ಎಡಿಟಿಂಗ್‌ಗೆ ಸಂಬಂಧಿಸಿ ಉನ್ನತ ಶಿಕ್ಷಣ ಪಡೆದಿದ್ದಾರೆ.

ಏಕೈಕ ಕನ್ನಡಿಗ
“ಚೆಲ್ಲೋ ಶೋ’ ಸಿನೆಮಾದಲ್ಲಿ ಕೆಲಸ ನಿರ್ವಹಿಸಿದ ಏಕೈಕ ಕನ್ನಡಿಗ ಪವನ್‌. 3 ವರ್ಷಗಳಿಂದ ಈ ಸಿನೆಮಾದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆಸ್ಕರ್‌ಗೆ ಪ್ರವೇಶ ಪಡೆಯುವ ಯೋಚನೆ ಮಾಡಿರಲಿಲ್ಲ. ಪ್ರವೇಶ ಪಡೆದಿರುವುದು ಹೆಮ್ಮೆಯ ವಿಚಾರ ಎಂದು ಖುಷಿ ಹಂಚಿಕೊಂಡಿದ್ದಾರೆ ಪವನ್‌.

ನಾಲ್ಕು ಪೂರ್ಣ ಸಿನೆಮಾ ಪವನ್‌ ಭಟ್‌ ನಾಲ್ಕು ಸಿನೆಮಾಗಳಿಗೆ ಪೂರ್ಣ ಪ್ರಮಾಣದಲ್ಲಿ ಎಡಿಟರ್‌ ಆಗಿ ಕಾರ್ಯನಿರ್ವಹಿಸಿದ್ದಾರೆ. 20 ಅಧಿಕ ಸಿನೆಮಾಗಳಲ್ಲಿ ಕೆಲಸ ನಿರ್ವಹಿಸಿದ ಅನುಭವಿ. “ಭಸ್ಮಾಸುರ್‌’ ಪ್ರಥಮ ಸಿನೆಮಾ. ಇದು ದೇಶ – ವಿದೇಶಗಳಲ್ಲಿ ಹಲವು ಪ್ರಶಸ್ತಿ ಪಡೆದಿದೆ. ನನಗೆ ಕನ್ನಡ ಚಿತ್ರದಲ್ಲಿ ಕೆಲಸ ಮಾಡುವ ಆಸೆ ಇದೆ. ಈಗಾಗಲೇ ಒಂದು ಸಿನೆಮಾ ಮಾತುಕತೆಯಲ್ಲಿದೆ ಎನ್ನುತ್ತಾರೆ ಅವರು.

“ಛೆಲ್ಲೋ ಶೋ’ದಲ್ಲೇನಿದೆ?
9 ವರ್ಷದ ಬಾಲಕನೊಬ್ಬನಿಗೆ ಸಿನೆಮಾದ ಮೇಲೆ ಉಂಟಾಗುವ ಪ್ರೀತಿಯ ಕಥೆಯನ್ನು “ಚೆಲ್ಲೋ ಶೋ’ ವಿವರಿಸುತ್ತದೆ. ಈ ಸಿನೆಮಾ ಕಳೆದ ವರ್ಷ ಜೂನ್‌ನಲ್ಲಿ ಟ್ರಿಬೆಕಾ ಚಲನಚಿತ್ರೋತ್ಸವದಲ್ಲಿ ಪ್ರೀಮಿಯರ್‌ ಆಗಿತ್ತು. ಭವಿನ್‌ ರಾಬರಿ, ಭವೇಶ್‌ ಶ್ರೀಮಲಿ, ರಿಚಾ ಮೀನಾ ಸೇರಿ ಅನೇಕರು ಅಭಿನಯಿಸಿರುವ ಸಿನೆಮಾ ಸ್ಪೇನ್‌ನ ಚಲನಚಿತ್ರೋತ್ಸವದಲ್ಲಿ ಗೋಲ್ಡನ್‌ ಸ್ಮೈಕ್‌ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅ. 14ರಂದು “ಲಾಸ್ಟ್‌ ಫಿಲಂ ಶೋ’ (ಇಂಗ್ಲಿಷ್‌) ಹೆಸರಿನಲ್ಲಿ ವಿಶ್ವಾದ್ಯಂತ ತೆರೆ ಕಾಣಲಿದೆ.

ಇದನ್ನೂ ಓದಿ : ಟಾಟಾ ನೆಕ್ಸಾನ್‌ ಹೊಸ ವೇರಿಯೆಂಟ್‌; ವೈರ್‌ಲೆಸ್‌ ಚಾರ್ಜರ್‌ ಸೇರಿ ಹಲವು ಸೌಲಭ್ಯ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.