ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವುದು ಅಧಿಕಾರಿಗಳ ಕರ್ತವ್ಯ


Team Udayavani, Sep 22, 2022, 2:40 PM IST

6-govt

ಚಿತ್ತಾಪುರ: ಅಂಗವಿಕಲರ ಸಬಲೀಕರಣಕ್ಕಾಗಿ ಜಾರಿಗೊಳಿಸಲಾದ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಮಂತ ಗುತ್ತೇದಾರ ಹೇಳಿದರು.

ತಾಲೂಕಿನ ದಿಗ್ಗಾಂವ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಡಿಎಂಎಫ್‌ ಯೋಜನೆಯಡಿಯಲ್ಲಿ ಅಂಗವಿಕಲರ ಮೌಲ್ಯಮಾಪನ ಹಾಗೂ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿರುವ ಅಂಗವಿಕಲರನ್ನು ಗುರುತಿಸಿ ಅವರಿಗೆ ವಿಶಿಷ್ಟ ಗುರುತಿನ ಚೀಟಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ತಾಲೂಕಿನಲ್ಲಿ ಕಳೆದ 15 ವರ್ಷಗಳಿಂದ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಪರವಾಗಿ ಅವಿರತವಾಗಿ ಶ್ರಮಿಸುತ್ತಿರುವ ಅಂಗವಿಕಲರ ಸಂಘದ ಅಧ್ಯಕ್ಷ ಮಹ್ಮದ ಇಬ್ರಾಹಿಂ ಅವರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಮಹ್ಮದ ಇಬ್ರಾಹಿಂ ಮಾತನಾಡಿ, ಅಂಗವಿಕಲರು ಸರಕಾರಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಯುಡಿಐಡಿ ಯೋಜನೆ ಜಾರಿಗೊಳಿಸಿದೆ. ಆದ್ದರಿಂದ ಅಂಗವಿಕಲರು ಯಡಿಐಡಿ ಕಾರ್ಡ್‌ ಮಾಡಿಕೊಳ್ಳಬೇಕು ಅಂದಾಗ ಮಾತ್ರ ಸರ್ಕಾರದ ಎಲ್ಲ ಯೋಜನೆಗಳ ಲಾಭ ದೊರೆಯಲಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಹರಳಯ್ಯ ಬಡಿಗೇರ್‌, ಗುರುಶಾಂತ ಭಾಗೋಡಿ, ಚನ್ನವೀರ ಕಣಗಿ, ಪತ್ರಕರ್ತ ಕಾಶಿನಾಥ ಗುತ್ತೇದಾರ, ಅಂಗನವಾಡಿ ಮೇಲ್ವಿಚಾರಕಿ ಕವಿತಾ ಪಾಟೀಲ ಮಾತನಾಡಿದರು. ಗ್ರಾಮದ ಹಿರಿಯ ಮುಖಂಡ ಸಿದ್ಧಣ್ಣಗೌಡ ಮಾಲಿ ಪಾಟೀಲ ಉದ್ಘಾಟಿಸಿದರು. ಗ್ರಾಪಂ ಕಾರ್ಯದರ್ಶಿ ದೇವಿಂದ್ರ ಯರಗಲ್‌, ಮುಖಂಡರಾದ ಸುರೇಶ ಅಚ್ಚೇಲಿ, ಪರಮಾತ್ಮ ದೊಡ್ಡಮನಿ, ಅಬ್ದುಲ್‌ ಖಾದರ, ಮಲ್ಲಿಕಾರ್ಜುನ ತಳವಾರ, ಮಲ್ಲಿನಾಥ ಪಾಟೀಲ, ಕಾಶಪ್ಪ ಪೂಜಾರಿ, ಹುಸೇನ್‌ ದಿಗ್ಗಾಂವ, ಅಮೂಲ್ಯ, ತ್ರೀಶಾ, ಹಂಪಯ್ಯ ಅಲ್ಲೂರ ಇತರರು ಇದ್ದರು. ಸದಸ್ಯ ಹರಳಯ್ಯ ಬಡಿಗೇರನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.