ಅಪಘಾತ: ವಡನ್ಬೈಲ್ ಧರ್ಮದರ್ಶಿ ವೀರರಾಜ ಜೈನ್ ಪಾರು; ಸಹೋದರ ಸಾವು
Team Udayavani, Sep 22, 2022, 4:12 PM IST
ಸಾಗರ: ತಾಲೂಕಿನ ಜೋಗದ ಶಿರೂರು ಕೆರೆ ಸೇತುವೆ ಮೇಲೆ ಕೆಎಸ್ಆರ್ಟಿಸಿ ಬಸ್ ಮತ್ತು ಮಾರುತಿ ಓಮಿನಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಶ್ರೀಕ್ಷೇತ್ರ ವಡನ್ಬೈಲ್ ಧರ್ಮದರ್ಶಿ ಎಚ್.ಎಂ.ವೀರರಾಜ ಜೈನ್ ಮತ್ತು ಅವರ ಸಹೋದರ ಎಚ್.ಎಂ. ದೇವಯ್ಯ ಅವರು ಕಾರ್ಗಲ್ನ ಸಹಕಾರಿ ಸಂಸ್ಥೆಯೊಂದರ ಸರ್ವಸದಸ್ಯರ ಸಭೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ದೇವಯ್ಯ (70) ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ವೀರರಾಜ ಜೈನ್ ಅವರ ಕಾಲು ಮುರಿದಿದೆ ಎನ್ನಲಾಗಿದ್ದು, ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್