ರಾಜ್ಯಸಭೆ “ಸರ್’ಗೆ ಪೂರ್ಣ ವಿರಾಮ
Team Udayavani, Sep 22, 2022, 7:30 PM IST
ನವದೆಹಲಿ: ಇನ್ನು ಮುಂದೆ ರಾಜ್ಯಸಭೆಯಲ್ಲಿ “ಯೆಸ್ ಸರ್’, “ನೋ ಸರ್’ ಎಂದು ಹೇಳಬೇಕಾಗಿಲ್ಲ. ಸಂಸತ್ನ ಮುಂದಿನ ಅಧಿವೇಶನದಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಶಿವಸೇನೆಯ ರಾಜ್ಯಸಭೆಯ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಅವರು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಈ ನಿಟ್ಟಿನಲ್ಲಿ ಪತ್ರ ಬರೆದು, “ಪ್ರಜಾಪ್ರಭುತ್ವದ ದೇಗುಲವಾಗಿರುವ ಸಂಸತ್ನಲ್ಲಿ ಲಿಂಗ ತಾರತಮ್ಯ ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ “ಯೆಸ್ ಸರ್’, “ನೋ ಸರ್’ ಪ್ರಯೋಗ ಹೆಚ್ಚುತ್ತಿದೆ. ಅದನ್ನು ನಿವಾರಿಸಬೇಕು’ ಮನವಿ ಮಾಡಿದ್ದರು.
ಈ ಬಗ್ಗೆ ರಾಜ್ಯಸಭೆಯ ಕಾರ್ಯಾಲಯ ಸೂಕ್ತವಾಗಿ ಸ್ಪಂದಿಸಿದ್ದು, “ಎಲ್ಲಾ ಸಚಿವಾಲಯಗಳೂ ಸಂಸತ್ನ ಮುಂದಿನ ಅಧಿವೇಶನದಿಂದ ಅನ್ವಯವಾಗುವಂತೆ ಲಿಂಗ ತಾಟಸ್ಥ್ಯ ಉತ್ತರ ನೀಡುವಂತೆ ಸೂಚಿಸಲಾಗಿದೆ’ ಎಂದು ಉತ್ತರಿಸಿದೆ. ಸಂಸದೆ ಪ್ರಿಯಾಂಕಾ ಚೌಧರಿ ಕೂಡ ಈ ಅಂಶವನ್ನು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ
Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ
ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು
Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
MUST WATCH
ಹೊಸ ಸೇರ್ಪಡೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Thailand Open Super 500: ಸಾತ್ವಿಕ್ – ಚಿರಾಗ್ ಕ್ವಾರ್ಟರ್ಫೈನಲಿಗೆ