ಕೈ ಅಧ್ಯಕ್ಷ ಚುನಾವಣೆ: ಕಣಕ್ಕೆ ಇಳಿಯಲಿದ್ದಾರೆ ತಿವಾರಿ, ಕಮಲ್‌


Team Udayavani, Sep 23, 2022, 6:50 AM IST

ಕೈ ಅಧ್ಯಕ್ಷ ಚುನಾವಣೆ: ಕಣಕ್ಕೆ ಇಳಿಯಲಿದ್ದಾರೆ ತಿವಾರಿ, ಕಮಲ್‌

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಗೆ ವೇಳಾ ಪಟ್ಟಿ ಗುರುವಾರ ಪ್ರಕಟವಾಗಿದೆ. ಅದಕ್ಕೆ ಪೂರಕವಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದೆ. ಹೊಸತಾಗಿ ಸ್ಪರ್ಧೆಗೆ ಮುಂದಾಗಿರುವವರಲ್ಲಿ ಕಮಲ್‌ನಾಥ್‌, ಮನೀಶ್‌ ತಿವಾರಿ ಸೇರಿದ್ದಾರೆ.

ಹಿಂದಿನ ಸಂದರ್ಭದಲ್ಲಿ ಕಮಲ್‌ನಾಥ್‌ ಸ್ಪರ್ಧೆಗೆ ಮನಸ್ಸು ಮಾಡಿರಲಿಲ್ಲ. ಆದರೆ, ಬದಲಾಗಿರುವ ಸನ್ನಿವೇಶದಲ್ಲಿ ಮಧ್ಯಪ್ರದೇಶದ ಮಾಜಿ ಸಿಎಂ ತಮ್ಮ ಇರಾದೆ ಬದಲಾಯಿಸಿದ್ದಾರೆ ಎಂದು ಹೇಳಲಾಗಿದೆ.  ಪಂಜಾಬ್‌ನ ಆನಂದಪುರ್‌ ಸಾಹಿಬ್‌ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಮನೀಶ್‌ ತಿವಾರಿ ಅವರು, ತಮ್ಮ ಕ್ಷೇತ್ರದ ಜನರ ಜತೆಗೆ ಈ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.  ಸಂದರ್ಶನವೊಂದರಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ದಿಗ್ವಿಜಯ್‌ ಸಿಂಗ್‌ ವ್ಯಕ್ತಪಡಿಸಿದ್ದಾರೆ.

ಸಿಎಂ ಹುದ್ದೆಗೆ ಸಿ.ಪಿ.ಜೋಶಿ?:

ಅಧ್ಯಕ್ಷ ಸ್ಥಾನದ ಹುದ್ದೆಗೆ ಸ್ಪರ್ಧಿಸಲು ಮುಂದಾಗಿರುವ ರಾಜಸ್ಥಾನ ಸಿಎಂ ಅಶೋಕ್‌ ಗೆಹೊÉàಟ್‌ ಅವರು, ತಮ್ಮ ಸಂಭಾವ್ಯ ರಾಜೀನಾಮೆಯಿಂದ ತೆರವಾಗಲಿರುವ ಹುದ್ದೆಗೆ ‌ ವಿಧಾನಸಭೆಯ ಸ್ಪೀಕರ್‌ ಸಿ.ಪಿ.ಜೋಶಿ ಅವರನ್ನು ಮುಂದಿನ ಸಿಎಂ ಸ್ಥಾನಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ.

 

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.