ಪ್ಲಾಸ್ಟಿಕ್ ಕವರ್ ತಿಂದ ಕಾಡಾನೆ ದೃಶ್ಯ ವೈರಲ್: ಬಂಡೀಪುರದ್ದಲ್ಲ ಎಂದು ಅಧಿಕಾರಿಗಳ ಸ್ಪಷ್ಟನೆ
Team Udayavani, Sep 22, 2022, 8:57 PM IST
ಗುಂಡ್ಲುಪೇಟೆ(ಚಾಮರಾಜನಗರ): ಹೆದ್ದಾರಿ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಅನ್ನು ಕಾಡಾನೆಯೊಂದು ತನ್ನ ಸೊಂಡಲಿನ ಮೂಲಕ ಎತ್ತಿಕೊಂಡು ತಿನ್ನುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರಿಸರ ಪ್ರೇಮಿಗಳು ಇದರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆದ್ದಾರಿ ಬದಿಯಲ್ಲಿ ನಡೆದಿದೆ ಎಂದು ಅಧಿಕ ಮಂದಿ ಬಿಂಬಿಸುತ್ತಿದ್ಧಾರೆ. ಆದರೆ ಇದು ಬಂಡೀಪುರದ್ದಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ನೆರೆಯ ತಮಿಳುನಾಡಿನ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡಿ, ಕಾಡಾನೆ ಪ್ಲಾಸ್ಟಿಕ್ ತಿನ್ನುತ್ತಿರುವ ದೃಶ್ಯ ಬಂಡೀಪುರದ ವ್ಯಾಪ್ತಿಯಲ್ಲಿ ನಡೆದಿಲ್ಲ. ಇದು ಪಕ್ಕದ ತಮಿಳುನಾಡಿನ ಮಧುಮಲೈ ಅರಣ್ಯ ಪ್ರದೇಶದಲ್ಲಿ ನಡೆದಿರುವುದು ಎಂದು ತಿಳಿಸಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ