ಹಿಮಾಚಲ ಪ್ರದೇಶವನ್ನು ಬಿಜೆಪಿ ಅಭಿವೃದ್ಧಿ ಮಾಡುತ್ತದೆ ಎಂದು ಯುವಕರಿಗೆ ತಿಳಿದಿದೆ: ಪ್ರಧಾನಿ

ಹಿಮಾಚಲ ಪ್ರದೇಶದಲ್ಲಿನ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ಧಿಪಡಿಸಲು ಕಾರ್ಯನಿರ್ವಹಿಸುತ್ತಿದೆ

Team Udayavani, Sep 24, 2022, 3:05 PM IST

ಹಿಮಾಚಲ ಪ್ರದೇಶವನ್ನು ಬಿಜೆಪಿ ಅಭಿವೃದ್ಧಿ ಮಾಡುತ್ತದೆ ಎಂದು ಯುವಕರಿಗೆ ತಿಳಿದಿದೆ: ಪ್ರಧಾನಿ

ನವದೆಹಲಿ: ಭಾರತೀಯ ಜನತಾ ಪಕ್ಷ ಹಿಮಾಚಲ್ ಪ್ರದೇಶದ ಅಭಿವೃದ್ಧಿ ಮಾಡಲಿದೆ ಎಂಬುದು ಯುವಕರಿಗೆ ತಿಳಿದಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಸೆಪ್ಟೆಂಬರ್ 24) ಹಿಮಾಚಲ ಪ್ರದೇಶದ ಮಾಂಡಿಯಲ್ಲಿ ಯುವ ವಿಜಯ್ ಸಂಕಲ್ಪ ಹೆಸರಿನ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿದ್ದಾರೆ.

ಇದನ್ನೂ ಓದಿ:ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಡಾ.ರಮೇಶ್ ಅರವಿಂದ್ ಆಯ್ಕೆ

ಒಂದು ವೇಳೆ ಯಾರಾದರು ಹಿಮಾಚಲ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದಿದ್ದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದು ಯುವಕರಿಗೆ ತಿಳಿದಿದೆ ಎಂದು ಹೇಳಿದರು. ವಿಧಾನಸಭಾ ಚುನಾವಣೆ ಸನಿಹದಲ್ಲಿರುವ ರಾಜಸ್ಥಾನದ ಮಾಂಡಿಯಲ್ಲಿ ಈ ಮೊದಲು ಮೂರು ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಮಳೆಯಿಂದಾಗಿ ಕೊನೆಯ ಕ್ಷಣದಲ್ಲಿ ಪ್ರಧಾನಿ ಮೋದಿ ಅವರ ಭೇಟಿಯನ್ನು ರದ್ದುಪಡಿಸಿದ್ದು, ಬಳಿಕ ವರ್ಚುವಲ್ ಆಗಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದರು.

ಜಾಗತಿಕ ಮಟ್ಟದಲ್ಲಿ ಭಾರತ ಸರ್ಕಾರದ ಮೇಲಿನ ವಿಶ್ವಾಸ ಹೆಚ್ಚಳವಾಗುತ್ತಿದೆ ಎಂದ ಪ್ರಧಾನಿ, ಭಾರತೀಯ ಜನತಾ ಪಕ್ಷ ಯುವಕರಿಗೆ ಆದ್ಯತೆ ನೀಡಲು ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿದೆ. ಬಿಜೆಪಿ ಸರ್ಕಾರ ಹಿಮಾಚಲ ಪ್ರದೇಶದಲ್ಲಿನ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ಧಿಪಡಿಸಲು ಕಾರ್ಯನಿರ್ವಹಿಸುತ್ತಿದೆ ಎಂದರು.

ಮಳೆಯನ್ನು ಲೆಕ್ಕಿಸದೇ ಸಮಾವೇಶಕ್ಕೆ ಆಗಮಿಸಿದ ಯುವಕರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಬಿಜೆಪಿ ಯುವಕರ ಮೇಲೆ ಹೆಚ್ಚಿನ ವಿಶ್ವಾಸ ಇರಿಸಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶ ಎಂಬುದಾಗಿ ಬೆಳೆಯುವ ಕನಸನ್ನು ಯುವಕರು ಪೂರ್ಣಗೊಳಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.