ಕುಷ್ಟಗಿ: ಮಕ್ಕಳ ಕಳ್ಳರು ಎಂಬ ಶಂಕೆ; ಪಾನಮತ್ತರು ಪೊಲೀಸರ ವಶಕ್ಕೆ
Team Udayavani, Sep 24, 2022, 10:03 PM IST
ಕುಷ್ಟಗಿ: ಪಾನಮತ್ತರಾಗಿ ಅನುಮಾನಸ್ಪದವಾಗಿ ತಿರುಗಾಡುತ್ತ ಮನೆಯೊಂದರಲ್ಲಿ ಕುಡಿಯಲು ನೀರು ಕೇಳಿದ ಇಬ್ಬರು ವ್ಯಕ್ತಿಗಳನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ, ಪೊಲೀಸರು ವಶಕ್ಕೆ ತೆಗೆದುಕೊಂಡ ಪ್ರಕರಣ ಕುಷ್ಟಗಿ ಪಟ್ಟಣದ ವಾಸವಿ ನಗರದಲ್ಲಿ ನಡೆದಿದೆ.
ಸೆ. 24 ರಂದು ಸಂಜೆ ಇಬ್ಬರು ಅನುಮಾನಸ್ಪದವಾಗಿ ವರ್ತಿಸಿದ್ದಾರೆ. ತಿರುಗಾಡುವ ಸಂದರ್ಭದಲ್ಲಿ ಒಬ್ಬ ಮದ್ಯಪಾನ ಮಾಡಿ ಅಲ್ಲಿಯ ಒಂದು ಮನೆಗೆ ಹೋಗಿ ಕುಡಿಯುಲು ನೀರು ಕೇಳಿದ್ದ. ಕುಡಿದ ಅಮಲಿನಲ್ಲಿ ಅನುಮಾಸ್ಪದ ರೀತಿಯಾಗಿ ವರ್ತಿಸಿದ್ದರಿಂದ ಸಾರ್ವಜನಿಕರು ಇಬ್ಬರನ್ನು ಹಿಡಿದು ಮಕ್ಕಳು ಕಳ್ಳರು ಎಂದು ಅನುಮಾನಗೊಂಡಿದ್ದರು. ಕೂಡಲೇ ಸ್ಥಳೀಯ ಠಾಣೆಗೆ ದೂರು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ವ್ಯಕ್ತಿಗಳನ್ನು ಕೂಲಂಕಷವಾಗಿ ವಿಚಾರಣೆಯಲ್ಲಿ ಚಿತ್ತಾಪುರದ ಸುದರ್ಶನ (ಅಬ್ರಾಹಂ) ಇನ್ನೊಬ್ಬ ಗದಗ ದ ವಿಕ್ಕಿ ಎಂದು ತಿಳಿದು ಬಂದಿದೆ.
ಅನುಮಾಸ್ಪದ ರೀತಿಯಲ್ಲಿ ನೀರು ಹೇಳಿದ ಇಬ್ಬರು ವ್ಯಕ್ತಿಗಳು ಮಕ್ಕಳ ಕಳ್ಳತನ ಮಾಡಲು ಬಂದಿರುವುದಿಲ್ಲ ಎಂದು ಕೂಲಂಕಷವಾಗಿ ವಿಚಾರಣೆ ಮಾಡಿದಾಗ ತಿಳಿದು ಬಂದಿರುತ್ತದೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ