ಭಾರತವು ಶಾಂತಿಯ ಪರವಾಗಿದೆ: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಸಚಿವ ಜೈಶಂಕರ್


Team Udayavani, Sep 25, 2022, 10:53 AM IST

thumb news jai shankar

ನ್ಯೂಯಾರ್ಕ್: ಭಾರತ ದೇಶವು ಶಾಂತಿಯನ್ನು ಬಯಸುತ್ತದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ರಾಜತಾಂತ್ರಿಕ ಮಾತುಕತೆಯ ಮೂಲಕ ನಿಲ್ಲಿಸಬಹುದು. ಉಭಯ ರಾಷ್ಟ್ರಗಳ ಯುದ್ಧದ ವಿಚಾರದಲ್ಲಿ ಭಾರತ ಶಾಂತಿಯ ಪರವಾಗಿದೆ, ಮತ್ತು ಅದೇ ನಿಲುವನ್ನು ಮುಂದುವರಿಸುತ್ತದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.

ವಿಶ್ವಸಂಸ್ಥೆಯ 77ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, “ನೀವು ಯಾರ ಪರವಾಗಿದ್ದೀರಿ ಎಂದು ನಮಗೆ ಸಾಮಾನ್ಯವಾಗಿ ಕೇಳಲಾಗುತ್ತದೆ. ನಮ್ಮ ಉತ್ತರವಿಷ್ಟೇ, ನಾವು ನೇರವಾಗಿ ಮತ್ತು ಪ್ರಾಮಾಣಿಕವಾಗಿ ಹೇಳುತ್ತೇವೆ, ನಾವು ಶಾಂತಿಯ ಪರವಾಗಿದ್ದೇವೆ. ಮತ್ತು ಆ ನಿರ್ಧಾರದಲ್ಲೇ ಉಳಿಯುತ್ತೇವೆ” ಎಂದರು.

“ವಿಶ್ವಸಂಸ್ಥೆಯ ಮೂಲ ತತ್ವಗಳನ್ನು ಗೌರವಿಸುವ ಪರವಾಗಿ ನಾವಿದ್ದೇವೆ” ಎಂದು ಜೈಶಂಕರ್ ಅವರು ಭಾರತ- ಉಕ್ರೇನ್ ಯುದ್ಧದ ವಿಚಾರವಾಗಿ ಭಾರತದ ನಿಲುವನ್ನು ಪುನರುಚ್ಚರಿಸಿದರು.

ಇದನ್ನೂ ಓದಿ:ಜೂಲನ್ ವಿದಾಯ ಪಂದ್ಯದಲ್ಲಿ ವಿವಾದ: ದೀಪ್ತಿ ಶರ್ಮಾ ವಿರುದ್ಧ ಆಂಗ್ಲರ ಪ್ರತಾಪ; ಆಗಿದ್ದೇನು?

ನಡೆಯುತ್ತಿರುವ ಉಕ್ರೇನ್ ಸಂಘರ್ಷದ ಪರಿಣಾಮಗಳು ಆರ್ಥಿಕ ಒತ್ತಡಗಳನ್ನು ವಿಶೇಷವಾಗಿ ಆಹಾರ ಮತ್ತು ಶಕ್ತಿಯ ಮೇಲೆ ಮತ್ತಷ್ಟು ಹೆಚ್ಚಿಸಿವೆ ಎಂದು ಜೈಶಂಕರ್ ವಿಶ್ವವೇದಿಕೆಯಲ್ಲಿ ಹೇಳಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೈಶಂಕರ್ ಅವರು ಭಯೋತ್ಪಾದನೆಯ ವಿರುದ್ಧ ಭಾರತದ ‘ಅಸಹಿಷ್ಣುತೆ’ ಯನ್ನು ಮತ್ತೆ ಪ್ರತಿಪಾದಿಸಿದರು.

ದಶಕಗಳ ಕಾಲ ಗಡಿಯಾಚೆಗಿನ ಭಯೋತ್ಪಾದನೆಯ ಭಾರವನ್ನು ಹೊತ್ತಿರುವ ಭಾರತವು ‘ಶೂನ್ಯ-ಸಹಿಷ್ಣುತೆ’ ವಿಧಾನವನ್ನು ದೃಢವಾಗಿ ಪ್ರತಿಪಾದಿಸುತ್ತದೆ. ನಮ್ಮ ದೃಷ್ಟಿಯಲ್ಲಿ ಯಾವುದೇ ಭಯೋತ್ಪಾದಕ ಕೃತ್ಯಕ್ಕೆ ಯಾವುದೇ ಸಮರ್ಥನೆ ಸಲ್ಲದು. ಎಷ್ಟೇ ವಾಕ್ಚಾತುರ್ಯವಿದ್ದರೂ, ಎಷ್ಟೇ ಪವಿತ್ರವಾದುದಾದರೂ ರಕ್ತದ ಕಲೆಗಳನ್ನು ಎಂದಿಗೂ ಮುಚ್ಚುವುದಿಲ್ಲ ”ಎಂದು ಜೈಶಂಕರ್ ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.