ಪುತ್ತೂರು: ಭೂ ಮಾಪನ ಇಲಾಖೆ, ತಾಲೂಕು ಕಚೇರಿ; 1,006 ಅರ್ಜಿ ವಿಲೇಗೆ ಬಾಕಿ


Team Udayavani, Sep 25, 2022, 10:04 AM IST

2

ಪುತ್ತೂರು: ತಾಲೂಕಿನಲ್ಲಿ ಭೂ ಅಳತೆಗೆ ಸಂಬಂಧಿಸಿ ಭೂ ಮಾಪನ ಇಲಾಖೆ ಹಾಗೂ ತಾಲೂಕು ಕಚೇರಿಯಲ್ಲಿ 1,006 ಅರ್ಜಿಗಳು ವಿಲೇವಾರಿಗೆ ಬಾಕಿ ಇದೆ.

ಹಲವು ವರ್ಷಗಳಿಂದ ವಿವಿಧ ಕಾರಣಗಳಿಂದ ಸರಕಾರಿ ಹಾಗೂ ಖಾಸಗಿ ಜಾಗಕ್ಕೆ ಸಂಬಂಧಿಸಿದ ಕಡತ ವಿಲೇವಾರಿಗೆ ಅಡ್ಡಿ ಉಂಟಾಗಿದೆ. ಅರಣ್ಯ ಜಮೀನು, ಖಾಸಗಿ ಜಾಗ ಗುರುತಿಸುವಿಕೆ, ಪಹಣಿ ತಿದ್ದುಪಡಿ ಮೊದಲಾದ ವಿಭಾಗಕ್ಕೆ ಸಂಬಂಧಿಸಿದ ಅರ್ಜಿಗಳು ಇದಾಗಿದೆ.

ಬಾಕಿ ಇರುವ ಅರ್ಜಿ

ತಾಲೂಕಿನಲ್ಲಿ ಜೂನ್‌ ಅಂತ್ಯಕ್ಕೆ ತಾಲೂಕು ಕಚೇರಿ ಹಾಗೂ ಭೂಮಾಪನ ಇಲಾಖೆಯಲ್ಲಿ ಒಟ್ಟು 1,006 ಅರ್ಜಿಗಳು ಬಾಕಿ ಇವೆ. ಇವುಗಳ ಪೈಕಿ 170 ಅಳತೆಗಾಗಿ ಸರ್ವೇ ಕಚೇರಿಯಲ್ಲಿ ಹಾಗೂ 836 ಅರ್ಜಿಗಳು ಪಹಣಿ ತಿದ್ದುಪಡಿ 1-5 ತಯಾರಿಕೆಗಾಗಿ ತಾಲೂಕು ಕಚೇರಿಯಲ್ಲಿ ಇವೆ. 11 ಇಗೆ ಸಂಬಂಧಿಸಿ ತಾಲೂಕು ಕಚೇರಿಯಲ್ಲಿ 646, ಸರ್ವೇ ಕಚೇರಿಯಲ್ಲಿ 85 ಅರ್ಜಿ ಸೇರಿದಂತೆ 731, ಭೂ ಪರಿವರ್ತನೆಗೆ ಸಂಬಂಧಿಸಿ ತಾಲೂಕು ಕಚೇರಿಯಲ್ಲಿ 164, ಸರ್ವೇ ಕಚೇರಿಯಲ್ಲಿ 47 ಸೇರಿದಂತೆ 211, ಗಡಿ ಅಳತೆಗೆ ಸಂಬಂಧಿಸಿ ತಾಲೂಕು ಕಚೇರಿಯಲ್ಲಿ 26, ಸರ್ವೇ ಕಚೇರಿಯಲ್ಲಿ 18 ಸೇರಿದಂತೆ 44, ಸರಕಾರಿ ಜಮೀನಿನ ಅಳತೆಗೆ ಸಂಬಂಧಿಸಿ ಸರ್ವೇ ಕಚೇರಿಯಲ್ಲಿ 20 ಅರ್ಜಿಗಳು ಬಾಕಿ ಇವೆ ಎನ್ನುತ್ತಿದೆ ಅಂಕಿ ಅಂಶ. 1-5 ತಯಾರಿಕೆಗೆ ಸಂಬಂಧಿಸಿ ಹತ್ತಾರು ವರ್ಷಗಳಿಂದ ಅರ್ಜಿಗಳು ಬಾಕಿ ಇದ್ದು ಇದರ ವಿಲೇ ವಾರಿಗೆ ಸಂಬಂಧಿಸಿ ಅರ್ಜಿದಾರ ದಿನ ನಿತ್ಯ ಕಂದಾಯ ಇಲಾಖೆಯ ಕಚೇರಿಅಲೆದಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕಂದಾಯ ಇಲಾಖೆಯು ಈ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿ ಗಡು ವಿಧಿಸಿದ್ದರೂ ಈ ತನಕ ವಿಲೇವಾರಿ ಆಗಿಲ್ಲ.

ಭೂ ಮಾಪಕರ ಕೊರತೆ

ಪುತ್ತೂರು ಭೂ ಮಾಪನ ಇಲಾಖೆಯಲ್ಲಿ ಮಂಜೂರಾತಿ ಹುದ್ದೆಗಳ ಪೈಕಿ ಹಲವು ಹುದ್ದೆಗಳು ಖಾಲಿ ಇವೆ. ಹನ್ನೊಂದು ಜನರ ಪೈಕಿ ನಾಲ್ಕು ಮಂದಿ ನಿಯೋಜನೆ ನೆಲೆಯಲ್ಲಿ ಕಡಬಕ್ಕೆ ಕರ್ತವ್ಯಕ್ಕೆ ತೆರಳಿದ್ದಾರೆ. ದಿನಂಪ್ರತಿ ಸರಕಾರಿ ಹಾಗೂ ಖಾಸಗಿ ಭೂಮಿಗೆ ಸಂಬಂಧಿಸಿ ನೂರಾರು ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು ವರ್ಷಾನುಗಟ್ಟಲೇ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ದಿನೇ ದಿನೆ ಅರ್ಜಿ ಸಲ್ಲಿಕೆ ಆಗುತ್ತಿದ್ದರೂ ಅದರ ವಿಲೇವಾರಿ ಮಾತ್ರ ಆಗುತ್ತಿಲ್ಲ ಅನ್ನುವುದು ಸಾರ್ವಜನಿಕ ವಲಯದ ಆರೋಪ.

ಅಗತ್ಯ ಕ್ರಮ: ತಾಲೂಕು ಕಚೇರಿ, ಸರ್ವೇ ಇಲಾಖೆಯಲ್ಲಿ ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಸರಕಾರಿ ಯೋಜನೆಗಳ ಅನುಷ್ಠಾನಕ್ಕೆ ಭೂಮಿ ಕಾದಿರಿಸುವಿಕೆ, ಖಾಸಗಿ ಭೂ ದಾಖಲೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಶೀಘ್ರ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. –ಸಂಜೀವ ಮಠಂದೂರು, ಶಾಸಕರು, ಪುತ್ತೂರು

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.