ಉದ್ಯೋಗ ಮೇಳ ಪ್ರಚಾರ ಯಶಸ್ವಿಗೊಳಿಸಲು ಮನವಿ
Team Udayavani, Sep 25, 2022, 1:57 PM IST
ಲಿಂಗಸುಗೂರು: ಪ್ರತಾಪಗೌಡ ಪಾಟೀಲ್ ಫೌಂಡೇಶನ್ನ ಮೊದಲ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪ್ರಚಾರ ಕಾರ್ಯವನ್ನು ಪಟ್ಟಣದ ವಿವಿಧ ಕಾಲೇಜುಗಳಲ್ಲಿ ನಡೆಸಲಾಯಿತು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಂಗಮೇಶ್ವರ ಕಾಲೇಜು, ವಿ ಸಿ ಬಿ ಕಾಲೇಜು, ವಿಶ್ವೇಶ್ವರಯ್ಯ ಕಾಲೇಜು, ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಐಟಿಐ ಕಾಲೇಜು, ಬಸವೇಶ್ವರ ಕಾಲೇಜುಗಳಲ್ಲಿ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ತಮ್ಮ ಕಾಲೇಜಿನ ಮಕ್ಕಳನ್ನು ಕಳುಹಿಸಿಕೊಟ್ಟು ಅವರ ಭವಿಷ್ಯ ಉಜ್ವಲ ಮಾಡಿಕೊಡಲು ಸಾಧ್ಯವಾಗಲಿದೆ ಎಂದು ಫೌಂಡೇಶನ್ ಕಾರ್ಯದರ್ಶಿ ಮೌನೇಶ್ ನಾಯಕ ತಿಳಿಸಿದ್ದಾರೆ.
ಸದಸ್ಯರಾದ ಮಸೂದ್ ಪಾಷಾ, ಸಂತೋಷ ಪತ್ತಾರ್, ಅಮರೇಶ್ ನಾಯಕ ಹಾಗೂ ಉಪನ್ಯಾಸಕರಾದ ಮಹಾದೇವಪ್ಪ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು