ಹುಣಸೂರು ಪಿಎಲ್‌ಡಿ ಬ್ಯಾಂಕ್: 35.55 ಲಕ್ಷ ನಷ್ಟ; 5.29ಕೋಟಿ ರೂ ಸಾಲ ಬಾಕಿ

ಸಾಲ ಮರುಪಾವತಿಗೆ ಅಧ್ಯಕ್ಷ ಶ್ರೀನಿವಾಸೇ ಗೌಡ ಮನವಿ

Team Udayavani, Sep 25, 2022, 5:52 PM IST

1-asdad

ಹುಣಸೂರು: ಪಿಎಲ್ ಡಿ.ಬ್ಯಾಂಕ್‌ವತಿಯಿಂದ 2022-23ನೇ ಸಾಲಿನಲ್ಲಿ ಕೃಷಿಕರಿಗೆ ಮೂರು ಕೋಟಿ ರೂ ಸಾಲ ಸೌಲಭ್ಯ ಕಲ್ಪಿಸಲು ಗುರಿ ಹಾಕಿಕೊಳ್ಳಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶ್ರೀನಿವಾಸೇಗೌಡ ತಿಳಿಸಿದರು.

ಬುಧವಾರದಂದು ಬ್ಯಾಂಕಿನ ಆವರಣದಲ್ಲಿ ನಡೆದ 2021-22ನೇ ಸಾಲಿನ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರೈತರಿಗೆ ಭೂಅಭಿವೃದ್ದಿ, ತಂತಿಬೇಲಿ, ಹೈನುಗಾರಿಕೆ, ತುಂತುರು ನೀರಾವರಿ, ತೆಂಗು, ಮಾವು, ರೇಷ್ಮೆ ತೋಟಗಳ ಭೂ ಅಭಿವೃದ್ದಿ ಹಾಗೂ ಕೃಷಿಯಾಂತ್ರಿಕರಣಕ್ಕೆ ಸಾಲ ಸೌಲಭ್ಯ ಒದಗಿಸಲಾಗುವುದು ಎಂದರು.

5.29ಕೋಟಿ ಸಾಲ ಬಾಕಿ
2022 ರ ಮಾರ್ಚ್ ಅಂತ್ಯಕ್ಕೆ ರೈತರಿಂದ ಶೇ 50.20ರಷ್ಟು ಮಾತ್ರ ವಸೂಲಿಯಾಗಿದ್ದು, 5.29 ಕೋಟಿ ಸಾಲ ಬಾಕಿ ಇದ್ದು, ಬ್ಯಾಂಕ್ ಪ್ರಸ್ತುತ 35.55 ಲಕ್ಷರೂ ನಷ್ಟದಲ್ಲಿದೆ. ಸಾಲ ವಸೂಲಿ ಶೇ.70 ರಷ್ಟಿದ್ದರೆ ಮಾತ್ರ ಕೇಂದ್ರ ಬ್ಯಾಂಕ್ ಹೊಸ ಸಾಲ ನೀಡಲಿದೆ. ಹೀಗಾಗಿ ಸಾಲ ಪಡೆದಿರುವ ರೈತರು ಸಕಾಲದಲ್ಲಿ ಮರುಪಾವತಿ ಮಾಡುವಂತೆ ಹಾಗೂ ರೈತರಿಗೆ ಮನವಿ ಮಾಡಿದರು.

ಸಾಲ ವಸೂಲಾತಿಗೆ ಕ್ರಮವೇನು
ಈ ವೇಳೆ ಹಲವು ಸದಸ್ಯರು ಆಹ್ವಾನ ಪತ್ರಿಕೆಯೊಂದಿಗೆ ಆಡಿಟ್ ವರದಿಯನ್ನು ಏಕೆ ಕಳುಹಿಸಿಲ್ಲ, ಐದು ಕೋಟಿ ಸಾಲ ಬಾಕಿ ವಸೂಲಾತಿಗೆ ಯಾವ ಕ್ರಮವಹಿಸಿದ್ದೀರಾ, ಏಕಿಷ್ಟು ಸಾಲ ಬಾಕಿ ಇದೆ ಎಂಬ ಪ್ರಶ್ನೆಗೆ ಕೋವಿಡ್-೧೯ನಿಂದಾಗಿ ಸರಕಾರದ ಸುತ್ತೋಲೆಯಂತೆ ವಸೂಲಿಗೆ ಕ್ರಮವಹಿಸಿರಲಿಲ್ಲಾ. ಕಳೆದ ಐದಾರು ತಿಂಗಳಿಂದ ಬಾಕಿ ವಸೂಲಾತಿಗೆ ಕ್ರಮವಹಿಸಲಾಗುತ್ತಿದೆ ಎಂದು ಅಧ್ಯಕ್ಷರು ಸಮಜಾಯಿಷಿ ನೀಡಿದರು.

ಮರಣ ನಿಧಿ ಸ್ಥಾಪನೆಗೆ ಒತ್ತಾಯ: ಸಂಘದ ಸದಸ್ಯರಾದ ಬಸವಲಿಂಗಯ್ಯ ಸಂಘದ ಸದಸ್ಯರ ನೆರವಿಗಾಗಿ ಮರಣ ನಿಧಿ ಸ್ಥಾಪಿಸಬೇಕೆಂಬ ಮನವಿಯನ್ನು ನಿರ್ದೇಶಕ ಬಿಳಿಕೆರೆ ಪ್ರಸನ್ನ ಸೇರಿದಂತೆ ಸದಸ್ಯರು ಬೆಂಬಲಿಸಿದರು. ಈ ವೇಳೆ ಮರಣ ನಿಧಿ ಸ್ಥಾಪಿಸುವುದಾಗಿ ಅಧ್ಯಕ್ಷರು ಪ್ರಕಟಿಸಿದರು.

ಸಭೆಯಲ್ಲಿ ಬ್ಯಾಂಕಿನ ಪ್ರಭಾರ ವ್ಯವಸ್ಥಾಪಕ ಮಹದೇವಸ್ವಾಮಿ ಆಡಿಟ್ ವರದಿ, 2021-22 ನೇ ಸಾಲಿನ ಲೆಕ್ಕಪತ್ರ ಮಂಡಿಸಿ, 2022-23 ನೇ ಸಾಲಿನ ಅಂದಾಜು ಆಯುವ್ಯಯ ಮಂಡಿಸಿ, ಸಭೆಯ ಅನುಮೋದನೆ ಪಡೆದರು.

ಸಭೆಯಲ್ಲಿ ಉಪಾದ್ಯಕ್ಷ ಸಿ.ಕುಮಾರ್, ನಿರ್ದೇಶಕರಾದ ದೇವರಾಜು, ರುದ್ರೇಗೌಡ, ಬಿಳಿಕೆರೆಪ್ರಸನ್ನ, ಹೇಮಂತಕುಮಾರ್, ಅಪ್ಪುಗೌಡ, ದೊಡ್ಡೇಗೌಡ, ಉದಯ್‌ಕುಮಾರ್, ರಾಮಕೃಷ್ಣೇಗೌಡ, ಸಿದ್ದನಾಯ್ಕ, ಲಕ್ಷ್ಮಮ್ಮ, ಸತ್ಯನಾರಾಯಣ, ಯಶೋದಮ್ಮ ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.