ತೀರ್ಥಹಳ್ಳಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Sep 26, 2022, 11:05 AM IST
ತೀರ್ಥಹಳ್ಳಿ : ದುಷ್ಟ ನಿಗ್ರಹ ಶಿಷ್ಟ ರಕ್ಷಣೆಯ ಹಿನ್ನಲೆ ಇರುವ ನವರಾತ್ರಿಯ ಒಂಬತ್ತು ದಿನಗಳಲ್ಲಿ ವಿವಿಧ ಅರ್ಥ ಪೂರ್ಣ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತೀರ್ಥಹಳ್ಳಿಯಲ್ಲಿ ಸಂಭ್ರಮದ ಕಳೆಗಟ್ಟಲಿದೆ.
ಸೋಮವಾರ ಇಂದಿನಿಂದ ನವರಾತ್ರಿ ಉತ್ಸವ ಆರಂಭವಾಗಿದ್ದು ವಿವಿಧ ದೇವಸ್ಥಾನಗಳಲ್ಲಿ ಪೂರ್ವಭಾವಿ ಸಿದ್ಧತೆಗಳು ನೆಡೆಯುತ್ತಿವೆ. ಎರಡನೇ ದಸರಾ ಎಂದೇ ಖ್ಯಾತಿ ಪಡೆದ ತೀರ್ಥಹಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಪಟ್ಟಣದ ರಾಮೇಶ್ವರ ದೇವಸ್ಥಾನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಅಮೃತ್ ಅತ್ರೇಶ್ ದಸರಾ ಉತ್ಸವದ ಸಂಚಾಲಕರಾದ ಸಂದೇಶ್ ಜವಳಿ, ಸೊಪ್ಪುಗುಡ್ಡೆ ರಾಘವೇಂದ್ರ, ಪ. ಪಂ ಮುಖ್ಯಾಧಿಕಾರಿ ಕುರಿಯಕೋಸ್,ತಾಲೂಕು ಪಂಚಾಯಿತಿ ಇ ಒ ಶೈಲಜಾ, ಡಾನ್ ರಾಮಣ್ಣ ಶೆಟ್ಟಿ, ವೆಂಕಟೇಶ್ ಪಟವರ್ಧನ್, ಗುರುದತ್ ಕುರುವಳ್ಳಿ, ನವೀನ್ ಯತಿರಾಜ್, ಗೀತಾ ರಮೇಶ್, ಶ್ರೀನಿವಾಸ್, ಸಂತೋಷ್ ದೆವಾಡಿಗ, ಪ್ರಮೋದ್ ಪೂಜಾರಿ, ಪೂರ್ಣೇಶ್ ಪೂಜಾರಿ, ಕಂದಾಯ ಅಧಿಕಾರಿ
ಕಟ್ಟೆ ಮಂಜುನಾಥ್, ಸುಕೇಶ್ ಸೇರಿ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ