ರೈತರೇ ಸಕಾಲಕ್ಕೆ  ಮರುಪಾವತಿಸಿ


Team Udayavani, Sep 26, 2022, 3:33 PM IST

ರೈತರೇ ಸಕಾಲಕ್ಕೆ  ಮರುಪಾವತಿಸಿ

ಬಾಗೇಪಲ್ಲಿ: ರೈತರಿಗಾಗಿ ಸ್ಥಾಪಿತಗೊಂಡಿ ರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್‌ನಲ್ಲಿ ಸಾಲ ಪಡೆದಿರುವ ರೈತರು ಸಕಾಲಕ್ಕೆ ಮರು ಪಾವತಿಸಿದರೆ ಮಾತ್ರ, ಹೊಸ ರೈತರಿಗೆ ಸಾಲ ನೀಡಲು ಸಾಧ್ಯವಿದೆ ಎಂದು ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ವಿ.ಪ್ರಭಾಕರ ರೆಡ್ಡಿ ತಿಳಿಸಿದರು.

ಪಟ್ಟಣದ ಪಿಎಲ್‌ಡಿ ಬ್ಯಾಂಕ್‌ ಶಾಖಾ ಕಚೇರಿ ಅವರಣದಲ್ಲಿ ನಡೆದ 2021-22ನೇ ಸಾಲಿನ ಸರ್ವ ಸದಸ್ಯರ ಮಹಾಸಭೆ ಉದ್ಘಾ ಟಿಸಿ ಮಾತನಾಡಿ, ಬಾಗೇಪಲ್ಲಿ ತಾಲೂಕಿನ ಬಹುತೇಖರು ಕೃಷಿ ಅವಲಂಬಿತರಾಗಿದ್ದು, ಕೊಳವೆಬಾವಿ ಕೊರೆಯಲು, ರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಾಣ, ಹಸು, ಕೋಳಿ, ಕುರಿ ಸಾಕಾಣಿಕೆ, ಟ್ರ್ಯಾಕ್ಟರ್‌ ಖರೀದಿ ಹಾಗೂ ತೋಟಗಾರಿಕೆ ಅಭಿ ವೃದ್ಧಿಯ ಸಾಲಗಳಿಗೆ ಹೆಚ್ಚಿನ ಬೇಡಿಕೆಯಿದೆ. ಬ್ಯಾಂಕ್‌ನಿಂದ ಹೊಸ ರೈತರಿಗೆ ಹಾಗೂ ಹೊಸ ಯೋಜನೆಗಳಲ್ಲಿ ಸಾಲ ನೀಡ ಬೇಕಾದರೆ ಸಾಲ ವಸೂಲಾತಿ ಸಮರ್ಪಕ ವಾಗಿ ಇರಬೇಕು ಎಂದರು.

ಬ್ಯಾಂಕ್‌ನ ವ್ಯವಸ್ಥಾಪಕ ಕೆ.ಪಿ.ಶಶಿಧರ್‌ 2021-22ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡಿಸಿದರು.

ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷೆ ಕೆ.ಸಿ. ಲಕ್ಷ್ಮೀದೇವಮ್ಮ, ನಿರ್ದೇಶಕರಾದ ಶ್ರೀನಿವಾ ಸರೆಡ್ಡಿ, ಎಸ್‌.ನರಸಿಂಹಾರೆಡ್ಡಿ, ಎಲ್‌.ಬೈರಾ ರೆಡ್ಡಿ, ಎ.ಆನಂದ್‌, ಕೆ.ಆರ್‌. ಅಂಜಿನಪ್ಪ, ಬಿ. ನಾರಾಯಣರೆಡ್ಡಿ, ಜಿ.ಬೈಯಪ್ಪ, ಎ.ಆರ್‌.ಗಂಗುಲಪ್ಪ, ನಾಗರತ್ನಮ್ಮ, ಜಿ.ಆರ್‌.ಹರಿನಾಥ್‌, ವೆಂಕಟರವಣಪ್ಪ, ಬ್ಯಾಂಕ್‌ ಸಿಬ್ಬಂದಿ ಆರ್‌. ಧರ್ಮಣಿ, ಗಂಗರಾಜು, ರತ್ನಮ್ಮ ಹಾಜರಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.