ಜೈಲಿನಿಂದ ಉಕ್ರೇನ್‌ ಸೈನಿಕನ ಬಿಡುಗಡೆ: ರಷ್ಯಾದ ಕ್ರೂರತೆಗೆ ಸಾಕ್ಷಿಯಾಯಿತು ಭೀಕರ ಫೋಟೋ

ಉಕ್ರೇನ್ ಸೈನಿಕ ಮೈಖೈಲೋ ಡಯಾನೋವ್ ಅದೃಷ್ಟಶಾಲಿಗಳಲ್ಲಿ ಒಬ್ಬರು.‌

Team Udayavani, Sep 27, 2022, 1:43 PM IST

ಜೈಲಿನಿಂದ ಉಕ್ರೇನ್‌ ಸೈನಿಕನ ಬಿಡುಗಡೆ: ರಷ್ಯಾದ ಕ್ರೂರತೆಗೆ ಸಾಕ್ಷಿಯಾಯಿತು ಭೀಕರ ಫೋಟೋ

ಉಕ್ರೇನ್:‌ ಉಕ್ರೇನ್‌ – ರಷ್ಯಾ ನಡುವಿನ ಯುದ್ಧ ದೀರ್ಘಕಾಲದಿಂದ ನಡೆಯುತ್ತಿದೆ. ಹಿಂಸೆಗಳಿಗೆ ಕೊನೆಯೇ ಇಲ್ಲದೆಂಬಂತೆ ಯುದ್ದಧ ತೀವ್ರತೆ ಹೆಚ್ಚಾಗಿದೆ. ಉಕ್ರೇನ್‌ ಯುದ್ಧದಲ್ಲಿ ಹಿನ್ನೆಡೆ ಆಗುತ್ತಿರುವುದಕ್ಕೆ ಇತ್ತೀಚಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌, ಏಕಾಏಕಿ ಬರೋಬ್ಬರಿ 3 ಲಕ್ಷದಷ್ಟು ಮೀಸಲು ಯೋಧರನ್ನು ಯುದ್ಧಭೂಮಿಗೆ ರವಾನಿಸುವ ಅಧ್ಯಾದೇಶಕ್ಕೆ ಸಹಿ ಹಾಕಿದ್ದಾರೆ.

ಬುಧವಾರ ಉಕ್ರೇನ್‌ ನ 205 ಯುದ್ಧ ಕೈದಿಗಳನ್ನು ರಷ್ಯಾ ಬಿಡುಗಡೆ ಮಾಡಿದೆ. ಇದರಲ್ಲಿ ತನ್ನ ಸೈನಿಕನೊಬ್ಬನ ಫೋಟೋವನ್ನು ಉಕ್ರೇನ್ ರಕ್ಷಣಾ ಸಚಿವಾಲಯ ರಿಲೀಸ್‌ ಮಾಡಿ, ರಷ್ಯಾದ ಕ್ರೌರ್ಯ  ಮತ್ತು ಹಿಂಸೆಯನ್ನು ಜಗಜ್ಜಾಹೀರುಗೊಳಿಸಿದೆ.

ಉಕ್ರೇನ್ ಸೈನಿಕ ಮೈಖೈಲೋ ಡಯಾನೋವ್ ಅದೃಷ್ಟಶಾಲಿಗಳಲ್ಲಿ ಒಬ್ಬರು.‌ ಇವರ ಜೊತೆಗಿದ್ದವರು ಕೆಲವರು ಸಹ ರಷ್ಯಾ ಸೆರೆಯಲ್ಲಿ ಬದುಕುಳಿದಿದ್ದಾರೆ. ಜಿನೀವಾ ಒಪ್ಪಂದಗಳಿಗೆ ರಷ್ಯಾ ಬದ್ಧವಾಗಿರುವುದು ಹೀಗೆಯೇ. ಇದು ರಷ್ಯಾ ನಾಜಿಸಂನ ನಾಚಿಕೆಗೇಡಿನ ಪರಂಪರೆಯನ್ನು ಮುಂದುವರಿಸುವುದನ್ನು ತೋರಿಸುತ್ತದೆ ಎಂದು ಟ್ವೀಟ್‌  ಮಾಡುವ ಮೂಲಕ ಸೈನಿಕ ಮೈಖೈಲೋ ಡಯಾನೋವ್ ಮೊದಲ ಹಾಗೂ ಈಗಿನ ಫೋಟೋವನ್ನು ಹಂಚಿಕೊಂಡಿದೆ.

ಟಿಲಿಗ್ರಾಫ್ ವರದಿಯ ಪ್ರಕಾರ, ಈ ವರ್ಷ ಮಾರಿಯುಪೋಲ್‌ನಲ್ಲಿನ ಅಜೋವ್‌ಸ್ಟಾಲ್ ಬೃಹತ್ ಉಕ್ಕಿನ ಕಂಪನಿಯ ಪರ ಹೋರಾಟ ನಡೆಸಿದ್ದ ಸಂದರ್ಭದಲ್ಲಿ ರಷ್ಯಾ ಮೈಖೈಲೋ ಡಯಾನೋವ್  ಸೇರಿದಂತೆ ಹಲವರನ್ನು ಬಂಧಿಸಿತ್ತು. ಬುಧವಾರ 205  ಯುದ್ಧ ಕೈದಿಗಳನ್ನು ರಷ್ಯಾ  ಬಿಡುಗಡೆ ಮಾಡಿದೆ ಎಂದು ವರದಿ ತಿಳಿಸಿದೆ.

ಸದ್ಯ ಮೈಖೈಲೋ ಡಯಾನೋವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ದೀರ್ಘಾವಧಿಯ ಚಿಕಿತ್ಸೆ ಅಗತ್ಯವಿದೆ. ಡಯಾನೋವ್ ಗೆ ಕೀವ್‌ ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಜೈಲಿನಲ್ಲಿ ಕ್ರೂರವಾಗಿ ನಡೆಸಿಕೊಂಡಿದ್ದು, ಇದರಿಂದ ಮೈಖೈಲೋ ಡಯಾನೋವ್ ದೈಹಿಕವಾಗಿ ದುರ್ಬಲರಾಗಿದ್ದಾರೆ. ವೈದ್ಯರು, ಈ ಸ್ಥಿತಿಯಲ್ಲಿ ಅವರನ್ನು ಯಾವ ಆಪರೇಷನ್‌ ನ್ನು ಮಾಡಲು ಸಾಧ್ಯವಾಗುವುದಿಲ್ಲ. ಅವರು ಮೊದಲು ದೈಹಿಕವಾಗಿ ಸದೃಢರಾಗಬೇಕು. ಆ ಬಳಿಕವೇ ನಾವು ಮುಂದಿನ ಚಿಕಿತ್ಸೆ ನೀಡಬಹುದು ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.