ಕೆಲಸ ಗಿಟ್ಟಿಸಿಕೊಳ್ಳಲು ಕೇಕ್ ಮೇಲೆ ರೆಸ್ಯೂಮ್ ಮುದ್ರಿಸಿದ ಯುವತಿ : ಫೋಟೋ ವೈರಲ್


Team Udayavani, Sep 27, 2022, 1:35 PM IST

ಕೆಲಸ ಗಿಟ್ಟಿಸಿಕೊಳ್ಳಲು ಕೇಕ್ ಮೇಲೆ ರೆಸ್ಯೂಮ್ ಮುದ್ರಿಸಿದ ಅಮೇರಿಕದ ಮಹಿಳೆ : ಫೋಟೋ ವೈರಲ್

ವಾಷಿಂಗ್ಟನ್ : ದಿನ ಬೆಳಗಾದರೆ ಟ್ರೆಂಡಿಂಗ್ ಸುದ್ದಿಗಳದ್ದೇ ಭರಾಟೆ… ಅಲ್ಲಿ ಅದು, ಇಲ್ಲಿ ಇದು ಅಂತ ಒಂದಲ್ಲ ಒಂದು ವಿಶೇಷವಾದ ಸುದ್ದಿ ಸಿಕ್ಕೇ ಸಿಗುತ್ತೆ, ಜನರು ಸಾಮಾಜಿಕ ಜಾಲತಾಣದಲ್ಲಿ ಹುಡುಕುವ ವಿಷಯ ಕೂಡಾ ಅಂತದ್ದೇ ಆಗಿರುತ್ತೆ, ಈಗಿನ ಯುವ ಜನಾಂಗ ಕೂಡಾ ತಾನು ಇತರರಿಗಿಂತ ಭಿನ್ನವಾಗಿ ಕಾಣಿಸಲು ಬಯಸುತ್ತಾರೆ. ಅದಕ್ಕೆ ಪೂರಕ ಎಂಬಂತೆ ಅಮೇರಿಕದ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರೆಸ್ಯೂಮ್, ಅರೆ ಇದರಲ್ಲಿ ಏನಿದೆ ವಿಶೇಷ ಎಲ್ಲರು ಹೊಸ ಕೆಲಸ ಪಡೆಯಬೇಕಾದರೆ ರೆಸ್ಯೂಮ್ ಕಳುಹಿಸುವುದು ಸಾಮಾನ್ಯ ಅದರಲ್ಲಿ ವೈರಲ್ ಆಗುವಂತ ವಿಷಯ ಏನಿದೆ.. ? ಎಂದು ನಾವು ಭಾವಿಸಬಹುದು ಆದರೆ ಈ ರೆಸ್ಯೂಮ್ ಅದೆಲ್ಲದಕ್ಕಿಂತ ಭಿನ್ನವಾಗಿದೆ ಹಾಗಾದರೆ ಹೇಗೆ ಭಿನ್ನವಾಗಿದೆ ಎಂಬುದನ್ನು ನೋಡೋಣ..

ಉತ್ತರ ಕೆರೋಲಿನಾದ ಕಾರ್ಲಿ ಪಾವ್ಲಿನಾಕ್​ ಬ್ಲ್ಯಾಕ್​ಬರ್ನ್ ಎಂಬ ಯುವತಿ ತಾನು ನೈಕ್ ಕಂಪೆನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಹೊಸ ಉಪಾಯವೊಂದನ್ನು ಮಾಡಿದ್ದಾಳೆ ಈ ಯುವತಿ ಮಾಡಿದ ಐಡಿಯಾ ಮಾತ್ರ ಬಾರಿ ಮೆಚ್ಚುಗೆ ಪಡೆದಿರುವಂತದ್ದು, ಅಲ್ಲದೆ ಈ ರೀತಿ ಯಾರು ಮಾಡಿರಲಿಕ್ಕೂ ಇಲ್ಲ, ಅಂದ ಹಾಗೆ ನೈಕ್ ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಯುವತಿ ಕೇಕ್ ಮೇಲೆ ರೆಸ್ಯೂಮ್ ವಿವರಗಳನ್ನು ಬರೆದು ಕಂಪೆನಿಗೆ ಕಳುಹಿಸಿದ್ದಾಳೆ.

ಲಿಂಕ್​ಡಿನ್​ ಖಾತೆಯಲ್ಲಿ ಪೋಸ್ಟ್ ಹಾಕಿದ್ದು ಸದ್ಯ ಈಕೆ ಮಾಡಿರುವ ಪೋಸ್ಟ್ ವೈರಲ್ ಆಗಿದೆ. ಅಲ್ಲದೆ ಈ ರೀತಿಯಾಗಿ ಕಳುಹಿಸುವ ಉದ್ದೇಶವನ್ನು ಆಕೆ ವಿವರಿಸಿದ್ದಾಳೆ.

ಕಾರ್ಲಿ ಅವರ ಗೆಳೆಯ ನೈಕ್ ಕಂಪೆನಿಯಲ್ಲಿ ಕೆಲಸ ಹುಡುಕುವಂತೆ ಶಿಫಾರಸ್ಸು ಮಾಡಿದ್ದ ಅದರಂತೆ ಕಂಪೆನಿಯಲ್ಲಿ ಕೆಲಸ ಇದೆಯಾ ಎಂದು ಪರಿಶೀಲಿಸಿದಾಗ ಯಾವುದೇ ಕೆಲಸ ಇಲ್ಲದಿರುವುದು ಗೊತ್ತಾಗಿದೆ ಆದರೂ ಒಂದು ಒಮ್ಮೆ ಪ್ರಯತ್ನ ಪಡೋಣ ಎಂದು ಬೇರೆ ಬೇರೆ ರೀತಿಯಲ್ಲಿ ರೆಸ್ಯೂಮ್ ಹಾಕುವ ವಿಚಾರಗಳನ್ನು ಕಂಡುಕೊಂಡಿದ್ದಾಳೆ ಆದರೆ ಅದು ಯಾವುದು ಆಕೆಗೆ ಹಿಡಿಸಲಿಲ್ಲ ಕೆನೆಯದಾಗಿ ಕೇಕ್ ಮೂಲಕ ರೆಸ್ಯೂಮ್ ಕಳುಹಿಸುವ ಹೊಸ ಮಾರ್ಗವನ್ನು ಕಂಡುಕೊಂಡಿದ್ದಾಳೆ ಇದರಿಂದಾದರೂ ಕಂಪೆನಿ ನನ್ನನ್ನು ಕೆಲಸಕ್ಕೆ ಸೇರಿಸಿಕೊಳ್ಳಬಹುದು ಎಂಬ ನಂಬಿಕೆ ಆಕೆಯದ್ದು.

ಇತ್ತ ರೆಸ್ಯೂಮ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕೆಲವರು ಹೊಗಳಿದರೆ ಇನ್ನೂ ಕೆಲವರು ಗಂಭೀರವಾಗಿ ಪರಿಗಣಿಸಿದ್ದಾರೆ , ಇನ್ನು ಕೆಲವರು ತಮಾಷೆಯಾಗಿ ಬರೆದುಕೊಂಡಿದ್ದಾರೆ. ಏನೇ ಆಗಲಿ ಈಕೆಯ ಪ್ರಯತ್ನಕ್ಕೆ ನೈಕ್ ಕಂಪೆನಿ ಕೆಲಸ ಕೊಡುತ್ತದೋ ಇಲ್ಲವೋ ನೋಡಬೇಕಷ್ಟೆ.

ಇದನ್ನೂ ಓದಿ : ಇಂಗ್ಲೆಂಡ್‌ನಲ್ಲಿ ನೌಕರಿ ಹುಡುಕಿದ ಎಂಜಿನಿಯರ್‌ಗೆ 40 ಲಕ್ಷ ವಂಚನೆ

ಟಾಪ್ ನ್ಯೂಸ್

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.