ಬೇಂದ್ರೆ ಸಾಹಿತ್ಯ ನೋವಿನಲ್ಲಿ ಬೆಂದಿದ್ದು: ಡಾ|ಪಂಡಿತ್‌

ನರಬಲಿ ಕೃತಿ ಪ್ರಕಟಿಸಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ್ದ ಬೇಂದ್ರೆ, ಬಡತನವನ್ನೇ ಉಂಡು ಬೆಳೆದ ಕವಿ.

Team Udayavani, Sep 28, 2022, 6:20 PM IST

ಬೇಂದ್ರೆ ಸಾಹಿತ್ಯ ನೋವಿನಲ್ಲಿ ಬೆಂದಿದ್ದು: ಡಾ|ಪಂಡಿತ್‌

ವಾಡಿ: ಬದುಕಿನುದ್ದಕ್ಕೂ ಕಷ್ಟ-ನೋವುಗಳ ಜತೆಗೆ ಬೆಂದ ದ.ರಾ.ಬೇಂದ್ರೆಯವರು ಹೆತ್ತ ಮಕ್ಕಳ ಸಾವಿನ ಮೇಲೂ ಸಾಹಿತ್ಯ ಬರೆದ ಗಟ್ಟಿ ಜೀವ. ಮನುಷ್ಯ ಸಮಾಜದಲ್ಲಿ ಸಾಮರಸ್ಯ ಮೂಡಬೇಕು ಎಂಬ ಹಂಬಲ ಹೊತ್ತ ಕವಿ ಹೃದಯಿ ಎಂದು ಚಿತ್ತಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ
ಸಹಾಯಕ ಪ್ರಾಧ್ಯಾಪಕ ಡಾ|ಪಂಡಿತ್‌ ಬಿ.ಕೆ ಹೇಳಿದರು.

ಪಟ್ಟಣದ ವಿ.ಪಿ.ನಾಯಕ ಪದವಿ ಮಹಾ ವಿದ್ಯಾಲಯದಲ್ಲಿ ಕಸಾಪ ಚಿತ್ತಾಪುರ ತಾಲೂಕು ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ “ಜ್ಞಾನಪೀಠ ಗಾರುಡಿಗರು’ ಶಿರ್ಷಿಕೆಯಡಿಯ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ದ.ರಾ.ಬೇಂದ್ರೆ ಅವರ ಬದುಕು ಬರಹ ಕುರಿತು ವಿಚಾರ ಮಂಡಿಸಿ ಅವರು ಮಾತನಾಡಿದರು.

ನರಬಲಿ ಕೃತಿ ಪ್ರಕಟಿಸಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ್ದ ಬೇಂದ್ರೆ, ಬಡತನವನ್ನೇ ಉಂಡು ಬೆಳೆದ ಕವಿ. ಮನೆತನದ ಮಾತು ಮರಾಠಿಯಾದರೂ ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ತಂದು ಕೊಟ್ಟ ಶ್ರೇಷ್ಠ ಕವಿ ಎಂದು ಸ್ಮರಿಸಿದರು.

ಕಸಾಪ ತಾಲೂಕು ಅಧ್ಯಕ್ಷ ವೀರೇಂದ್ರ ಕೊಲ್ಲೂರ ಮಾತನಾಡಿ, ಅಕ್ಟೋಬರ್‌ ಕೊನೆ ವಾರದಲ್ಲಿ ನಾಲ್ಕನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸ ಲಾಗುತ್ತಿದೆ. ಸಮ್ಮೇಳನ ನಿಮಿತ್ತ ಕವನ ಸಂಕಲನ ಹೊರ ತರಲಾಗುತ್ತಿದ್ದು, ಚಿತ್ತಾಪುರ ತಾಲೂಕಿನ ಆಸಕ್ತ ಬರಹಗಾರರು ತಮ್ಮ ಸ್ವರಚಿತ ಕವಿತೆಗಳನ್ನು ಕಳಿಸಿಕೊಡಬೇಕು ಎಂದು ಹೇಳಿದರು.

ವಿ.ಪಿ.ನಾಯಕ ಕಾಲೇಜಿನ ಕನ್ನಡ ಉಪನ್ಯಾಸಕ ಧನೇಶ ಕುಲಕರ್ಣಿ ಮಾತನಾಡಿದರು. ಕಸಾಪ ವಾಡಿ ವಲಯ ಅಧ್ಯಕ್ಷ ಸಿದ್ಧಯ್ಯಶಾಸ್ತ್ರೀ ನಂದೂರಮಠ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಪ್ರೇಮಿ ಸದಾಶಿವ ಕಟ್ಟಿಮನಿ, ಪುರಸಭೆ ಮಾಜಿ ಸದಸ್ಯ ಸೂರ್ಯಕಾಂತ ರದ್ದೇವಾಡಿ ಅತಿಥಿಗಳಾಗಿದ್ದರು. ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಮಲ್ಲಿಕಾರ್ಜುನ ಮುಡ ಬೂಳಕರ, ಚಂದ್ರು ಕರಣಿಕ, ಬಸವರಾಜ ಕೇಶ್ವಾರ, ಹುಸನಪ್ಪಾ ಮಗದಂಪೂರ, ಅಶೋಕ ರಾಠೊಡ, ರವಿ ಕೋಳಕೂರ, ಪೃಥ್ವಿರಾಜ ಸಾಗರ ಇನ್ನಿತರರು ಪಾಲ್ಗೊಂಡಿದ್ದರು. ಉಪನ್ಯಾಸಕ ಗೋಪಾಲ ರಾಠೊಡ ಸ್ವಾಗತಿಸಿದರು. ದಯಾನಂದ ಖಜೂರಿ ನಿರೂಪಿಸಿದರು. ವಿಕ್ರಮ ನಿಂಬರ್ಗಾ ವಂದಿಸಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.