ಚಿಕ್ಕಮಗಳೂರು: ರಾತ್ರೋರಾತ್ರಿ ಮೂರು ಕಡೆ ನುಗ್ಗಿದ ಕಳ್ಳ; ಸಿಸಿಟಿವಿಯಲ್ಲಿ ದ್ರಶ್ಯಗಳು ಸೆರೆ
Team Udayavani, Sep 29, 2022, 3:17 PM IST
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾಮ ಪಂಚಾಯತ್ , ಅಂಗನವಾಡಿ, ಹಾಗೂ ಲೈಬ್ರರಿಗಳ ಬೀಗ ಹೊಡೆದು ಕಳ್ಳನೊಬ್ಬ ನುಗ್ಗಿದ ಘಟನೆ ನಡೆದಿದೆ.
ಶುಕ್ರವಾರ ನಸುಕಿನ 1ಗಂಟೆ 20 ನಿಮಿಷ ಕ್ಕೆ ತರುವೆ ಗ್ರಾಮ ಪಂಚಾಯತ್ ನ ಒಳ ನುಗ್ಗಿದ ಕಳ್ಳ ಎರಡು ಗಂಟೆಗಳ ಕಾಲ ಒಳಗೆ ಹುಡುಕಾಟ ಮಾಡಿದ್ದಾನೆ. ಪಂಚಾಯತ್ ನಲಿದ್ದ ಪ್ರತಿಯೊಂದು ಕಪಾಟು ಓಪನ್ ಮಾಡಿ ಹುಡುಕಾಡಿದ್ದಾನೆ. ಯಾವುದೋ ಒಂದು ಫೈಲ್ ದೋಚಿಕೊಂಡು ಪರಾರಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದು ಲ್ಯಾಪ್ ಟಾಪ್ ಸಹ ಕಳವು ಆಗಿದೆ ಎಂಬ ಮಾಹಿತಿ ಬಂದಿದೆ.
ಬಣಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಶ್ವಾನದಳ ಮತ್ತು ಬೆರಳಚ್ಚು ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!