ಆರ್‌ಎಸ್‌ಎಸ್‌ ವಿರುದ್ಧ ಅನಾವಶ್ಯಕವಾಗಿ ಮಾತನಾಡುವ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ: ಬಿಎಸ್‌ವೈ


Team Udayavani, Sep 29, 2022, 11:00 PM IST

ಆರ್‌ಎಸ್‌ಎಸ್‌ ವಿರುದ್ಧ ಅನಾವಶ್ಯಕವಾಗಿ ಮಾತನಾಡುವ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ: ಬಿಎಸ್‌ವೈ

ಶಿವಮೊಗ್ಗ: ಆರ್‌ಎಸ್‌ಎಸ್‌ ವಿರುದ್ಧ ಅನಾವಶ್ಯಕವಾಗಿ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ. ಯಾಕೋ ಇತ್ತೀಚೆಗೆ ಹುಚ್ಚು ಹುಚ್ಚಾಗಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹ ಆರ್‌ಎಸ್‌ಎಸ್‌ನಿಂದ ಬಂದವರು. ರಾಷ್ಟ್ರಪತಿಯಾಗಿದ್ದ ರಾಮನಾಥ್‌ ಕೋವಿಂದ್‌ ಮತ್ತು ನಾವೆಲ್ಲರೂ ಕೂಡ ಸಂಘ ಪರಿವಾರದಿಂದಲೇ ಬಂದವರು. ಸಂಘದ ಬಗ್ಗೆ ಸರಿಯಾಗಿ ತಿಳಿಯದೇ ಮಾತನಾಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವಂತಹದ್ದಲ್ಲ ಎಂದರು.

ಪ್ರಧಾನಿ ಮೋದಿ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣದಲ್ಲಿ ನಮ್ಮ ಪಕ್ಷವಿದೆ. ಮೋದಿ ನೇತೃತ್ವದಲ್ಲಿ ದೇಶ ಸುಭದ್ರವಾಗುತ್ತಾ ಅಭಿವೃದ್ಧಿಯಾಗುತ್ತಿದೆ. ಹೀಗಾಗಿ, ಬಿಜೆಪಿಯ ತತ್ವ, ಸಿದ್ಧಾಂತ ಹಾಗೂ ಮೋದಿ ನಾಯಕತ್ವ ಮೆಚ್ಚಿ ಬೇರೆ ಪಕ್ಷದ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ. ಇನ್ನೂ ಹಲವು ಮುಖಂಡರು ಬಿಜೆಪಿ ಸೇರುವ ಚಿಂತನೆಯಲ್ಲಿದ್ದಾರೆ. ಇವರೆಲ್ಲಾ ಸೇರಿದ ನಂತರ ನಮಗೆ ಮತ್ತಷ್ಟು ಬಲ ಬರುತ್ತದೆ. ಪಕ್ಷಕ್ಕೆ ಸೇರುವ ಮುಖಂಡರಿಗೆ ಅವರ ಅನುಭವ, ಅರ್ಹತೆ ಆಧಾರದಲ್ಲಿ ಸೂಕ್ತ ಸ್ಥಾನಮಾನ ನೀಡಲು ಪಕ್ಷದಲ್ಲಿ ಚಿಂತನೆ ನಡೆಸಿದ್ದು, ಎಲ್ಲರೊಂದಿಗೆ ಚರ್ಚಿಸಿ, ಇದನ್ನು ಮಾಡಲಾಗುತ್ತದೆ. ವಿವಿಧ ಪಕ್ಷಗಳ ಅನೇಕ ಮುಖಂಡರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದು ಎಲ್ಲರನ್ನೂ ಸ್ವಾಗತಿಸುತ್ತೇನೆ ಎಂದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.