ಜನರು ಈಗಾಗಲೇ ‘5G’ಗಳನ್ನು ಅನುಭವಿಸುತ್ತಿದ್ದಾರೆ: ಅಖಿಲೇಶ್ ಲೇವಡಿ
Team Udayavani, Oct 1, 2022, 5:36 PM IST
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರು ‘5ಜಿ’ ಸೇವೆಗೆ ಚಾಲನೆ ನೀಡಿದ ನಂತರ ಶನಿವಾರ ಬಿಜೆಪಿ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಲೇವಡಿ ಮಾಡಿದ್ದಾರೆ.
”ದೇಶದ ಜನರು ಈಗಾಗಲೇ ಗರೀಬಿ (ಬಡತನ), ಘೋಟಾಲಾ (ಹಗರಣ), ಘಪ್ಲಾ (ವಂಚನೆ), ಘಲ್ಮೇಲ್ (ಕಲಬೆರಕೆ) ಗೋರಖಧಂಡ (ಅನೈತಿಕ ಆಚರಣೆಗಳು) ಎಂಬ 5G ಗಳನ್ನು ಅನುಭವಿಸುತ್ತಿದ್ದಾರೆ” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ಇರಾನ್ನಲ್ಲಿ ಪ್ರತಿಭಟನೆಗಳ ನಡುವೆ ಠಾಣೆ ಮೇಲೆ ಪ್ರತ್ಯೇಕತಾವಾದಿಗಳ ದಾಳಿ: 19 ಸಾವು
ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ಸಮ್ಮೇಳನದಲ್ಲಿ, ಮೊಬೈಲ್ ಫೋನ್ಗಳಲ್ಲಿ ಅಲ್ಟ್ರಾ-ಹೈ-ಸ್ಪೀಡ್ ಇಂಟರ್ನೆಟ್ ಒದಗಿಸುವ ಭರವಸೆ ನೀಡುವ 5G ಸೇವೆಗಳಿಗೆ ಮೋದಿ ಶನಿವಾರ ಚಾಲನೆ ನೀಡಿದ್ದು, ಇದು ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ ಮತ್ತು ಅವಕಾಶಗಳ ಸಮುದ್ರವನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದ್ದರು.
‘ಡಿಜಿಟಲ್ ಇಂಡಿಯಾ’ ಗಾಗಿ ತಮ್ಮ ಸರಕಾರದ ದೃಷ್ಟಿಕೋನವು ಸಾಧನಗಳ ಬೆಲೆ, ಡಿಜಿಟಲ್ ಸಂಪರ್ಕ, ಡೇಟಾ ವೆಚ್ಚ ಮತ್ತು ಡಿಜಿಟಲ್-ಮೊದಲ ವಿಧಾನ ಎಂಬ ನಾಲ್ಕು ಸ್ತಂಭಗಳ ಮೇಲೆ ಸ್ಥಾಪಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
भाजपा के राज में जनता को 5G पहले से ही मिल रहा है :
G = गरीबी
G = घोटाला
G = घपला
G = घालमेल
G = गोरखधंधा— Akhilesh Yadav (@yadavakhilesh) October 1, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ