ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್ ಧರಿಸಿದ್ದ ಯುವಕನ ಬಂಧನ
Team Udayavani, Oct 1, 2022, 6:31 PM IST
ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್ ಧರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪ ಶನಿವಾರ (ಅ.1ರಂದು) ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂಧಗಿಯ ಅಕ್ಷಯ್ ಬಂಧಿತ ಯುವಕ. ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್ ಧರಿಸಿ ಹಾಗೂ ಪೇಸಿಎಂ ಬಾವುಟ ಹಿಡಿದು ಭಾಗಿಯಾಗಿದ್ದ ಯುವಕನನ್ನು ಹಿಡಿದು ಬಂಧಿಸಿದ ಪೊಲೀಸರು ಪೇಸಿಎಂ ಟೀ ಶರ್ಟ್ ಬಿಚ್ಚಿಸಿದ ಘಟನೆ ನಡೆಯಿತು.
ಕಾಂಗ್ರೆಸ್ ಕಾರ್ಯಕರ್ತರ ಎದುರಲ್ಲೇ ಪೊಲೀಸರು ಯುವಕನಿಗೆ ಥಳಿಸಿ ಪೇಸಿಎಂ ಬಾವುಟ ಕಿತ್ತುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ ಶಿವಕುಮಾರ್ ನೇತೃತ್ವದಲ್ಲಿ ಪೇಸಿಎಂ ಟೀ ಶರ್ಟ್ ಧರಿಸಿದ್ದ ಯುವಕನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ