ಫುಟ್ಬಾಲ್ ಪಂದ್ಯಾವಳಿ ವೇಳೆ ಹಿಂಸಾಚಾರ, ಕಾಲ್ತುಳಿತ : 127 ಮಂದಿ ಸಾವು, ಹಲವರಿಗೆ ಗಾಯ


Team Udayavani, Oct 2, 2022, 7:59 AM IST

ಫುಟ್ಬಾಲ್ ಪಂದ್ಯಾವಳಿ ವೇಳೆ ಹಿಂಸಾಚಾರ ಕಾಲ್ತುಳಿತ, ೧೨೭ ಮಂದಿ ಸಾವು, ಹಲವರಿಗೆ ಗಾಯ

ಜಕಾರ್ತಾ : ಇಂಡೋನೇಷ್ಯಾದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ನಡೆದ ಹಿಂಸಾಚಾರದಲ್ಲಿ ಮಕ್ಕಳು, ಪೊಲೀಸರು ಸೇರಿದಂತೆ ಸುಮಾರು 127 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿರುವ ಘಟನೆ ಪೂರ್ವ ಜಾವಾ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಇಂಡೋನೇಷ್ಯಾದ ಪೂರ್ವ ಜಾವಾದ ಪ್ರಾಂತ್ಯದ ಮಲಾಂಗ್‌ನಲ್ಲಿರುವ ಕಂಜುರುಹಾನ್ ಕ್ರೀಡಾಂಗಣದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಪ್ರೇಕ್ಷಕರು ನೆರೆದಿದ್ದರು.

ಇಲ್ಲಿನ ಅರೆಮಾ ಫುಟ್‌ಬಾಲ್ ಕ್ಲಬ್ ಅನ್ನು ಪ್ರತಿಸ್ಪರ್ಧಿ ತಂಡ ಪರ್ಸೆಬಾಯಾ ಸೋಲಿಸಿತು. ಇದರಿಂದ ಬೇಸರಗೊಂಡ ಅರೆಮಾ ಫುಟ್‌ಬಾಲ್‌ ಕ್ಲಬ್‌ ತಂಡದ ಅಭಿಮಾನಿಗಳು ಕ್ರೀಡಾಂಗಣದ ಒಳಗೆ ಪ್ರವೇಶಿಸಿದ್ದಾರೆ ಈ ವೇಳೆ ಅಭಿಮಾನಿಗಳನ್ನು ಪೊಲೀಸರು ತಡೆಯಲು ಯತ್ನಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣದೊಳಗೆ ಪ್ರವೇಶಿದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಈ ವೇಳೆ ಪೊಲೀಸರು ಹಾಗೂ ಕ್ರೀಡಾ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದು ಹಿಂಸಾಚಾರಕ್ಕೆ ತಿರುಗಿದೆ ಈ ಸಂದರ್ಭ ಪೊಲೀಸರು ಅಶ್ರುವಾಯು ಹಾರಿಸಿದ್ದಾರೆ ಇದರಿಂದ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿ ಸುಮಾರು 127 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ನೂರಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ, ಸದ್ಯ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಗೊಂಡಿದ್ದು ಪೊಲೀಸರು ಬಿಗಿಬಂದೋಬಸ್ತ್ ನಡೆಸಿದ್ದಾರೆ.

ಇದನ್ನೂ ಓದಿ : ಇಂದು ಗುವಾಹಟಿಯಲ್ಲಿ ಟಿ20 ಪೈಪೋಟಿ; ಸರಣಿ ಗೆಲುವಿಗೆ ಭಾರತ ಸ್ಕೆಚ್‌

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.