ಎಂಜಿನ್ ವೈಫಲ್ಯ: ಬೆಂಗಳೂರು- ಕಣ್ಣೂರು ರೈಲು 6 ತಾಸು ವಿಳಂಬ
Team Udayavani, Oct 3, 2022, 9:36 AM IST
ಮಂಗಳೂರು : ಬೆಂಗಳೂರು – ಕಣ್ಣೂರು ರೈಲಿನ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಸುಮಾರು 6 ತಾಸು ಸಂಚಾರ ವಿಳಂಬಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಬೆಂಗಳೂರಿನಿಂದ 9.30ಕ್ಕೆ ಹೊರಟ ರೈಲು ಸೋಲೂರು ತಲುಪಿದಾಗ ಎಂಜಿನ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿತು. ಬಳಿಕ ಯಶವಂತಪುರ ದಿಂದ ಬೇರೆ ಎಂಜಿನ್ ತರಿಸಿ ಜೋಡಿಸಿ ಸಂಚಾರವನ್ನು ಆರಂಭಿಸಲಾಯಿತು. ಮಂಗಳೂರು ಸೆಂಟ್ರಲ್ಗೆ ಬೆಳಗ್ಗೆ 7.10ಕ್ಕೆ ಬರಬೇಕಾಗಿದ್ದ ರೈಲು ಮಧ್ಯಾಹ್ನ 12.15ಕ್ಕೆ ತಲುಪಿದೆ.
ಸಂಚಾರದಲ್ಲಾದ ವಿಳಂಬದಿಂ ದಾಗಿ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸಬೇಯಿತು. ನವರಾತ್ರಿ ಹಿನ್ನೆಲೆಯಲ್ಲಿ ರವಿವಾರ ರಜೆಯನ್ನು ಬಳಸಿಕೊಂಡು ದಕ್ಷಿಣ ಕನ್ನಡ ಹಾಗೂ ಉಡುಪಿಯ ದೇವಾಲಯಗಳಿಗೆ ಆಗಮಿಸುವ ಹೆಚ್ಚಿನ ಪ್ರಯಾಣಿಕರು ರೈಲಿನಲ್ಲಿದ್ದು, ವಿಳಂಬವಾದ ಕಾರಣ ಪೂರ್ವಯೋಜಿತ ಪ್ರವಾಸದಲ್ಲಿ ವ್ಯತ್ಯಯವಾಗಿವೆ ಎಂದು ಪ್ರಯಾಣಿಕ ರೋರ್ವರು ತಿಳಿಸಿದರು.
ಇದನ್ನೂ ಓದಿ : ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್ ಬೇಲಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!