ಆದೇಶ ಉಲ್ಲಂಘಿಸಿ ಜಾನುವಾರು ಸಂತೆ


Team Udayavani, Oct 3, 2022, 2:25 PM IST

news-3

ಜಮಖಂಡಿ: ನಗರದಲ್ಲಿ ಕಡಪಟ್ಟಿ ದೇವಸ್ಥಾನ ಆವರಣದಲ್ಲಿ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಜಾನುವಾರು‌ಗಳ ಸಂತೆ ಭಯವಿಲ್ಲದೇ ನಡೆದಿದೆ. ಎಂಪಿಎಂಸಿ ಅಧಿಕಾರಿಗಳ ವೈಫಲ್ಯದಿಂದ ಜಾನುವಾರ ಸಂತೆ ನಡೆದಿದೆ ಎಂದು ಸಂತೆಗೆ ಆಗಮಿಸಿದ್ದ ರೈತರು ಆರೋಪಿಸಿದ್ದಾರೆ.

ಜಾನುವಾರ ಸಂತೆ ರದ್ದು ಮಾಡಲಾಗಿದೆ ಎಂದು ಸಂತೆಗೆ ಆಗಮಿಸಿದ ಸಂದರ್ಭದಲ್ಲಿ ನಮಗೆ ವಿಷಯ ಗೊತ್ತಾಗಿದೆ. ಸಂತೆ ರದ್ದಾಗಿರುವ ಹಿನ್ನೆಲೆಯಲ್ಲಿ ದನಕರು ಮಾರಾಟಗಾರರು ತಮ್ಮ ಜಾನುವಾರುಗಳನ್ನು ಕಡಿಮೆ ಬೆಲೆ ಬೇಡಿಕೆ ಸಲ್ಲಿಸುವ ಮೂಲಕ ಅನ್ಯಾಯವಾಗಿದೆ ಎಂದು ರೈತರು ಆರೋಪಿಸಿದರು.

ಜಿಲ್ಲಾಧಿಕಾರಿ ಆದೇಶ ನಿಷೇಧ ಮಧ್ಯೆಯೂ ಕೂಡ ಜಾನುವಾರು ಮಾರಾಟ ಜೋರಾಗಿತ್ತು. ಎಮ್ಮೆ, ಆಕಳು, ಜರ್ಸಿ ಆಕಳು ಸಹಿತ ವಿವಿಧ ಜಾನುವಾರ ಮಾರಾಟ ಯಾವುದೇ ಭಯವಿಲ್ಲದೇ ನಡೆಯಿತು. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಜಾನುವಾರು ಸಂಜೆ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು.

ಎಪಿಎಂಸಿ ಅಧಿಕಾರಿಗಳು ಜಾನುವಾರು ಸಂತೆ ತಡೆಗಟ್ಟುವ ಪ್ರಯತ್ನ ಮಾಡಲಿಲ್ಲ. ತಮ್ಮ ಆವರಣದ ಗೇಟುಗಳಿಗೆ ಬೀಗ ಜಡಿದು ಕಚೇರಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ಜಾನುವಾರು ಸಂತೆ ನಿಷೇಧ ಮಾಹಿತಿ ಇಲ್ಲದೇ ಆಗಮಿಸಿದ ರೈತರು 40 ಸಾವಿರ ಮೌಲ್ಯದ ಜಾನುವಾರು 20 ಸಾವಿರಕ್ಕೂ ಮಾರಾಟ ಮಾಡಿಕೊಂಡು ನೋವು ಅನುಭವಿಸಿದ ಪ್ರಸಂಗ ನಡೆಯಿತು.

ಅ. 27ರವರೆಗೆ ನಿಷೇಧ ಜಾನುವಾರುಗಳಲ್ಲಿ ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧಿಸಲಾಗಿದೆ. ಜಮಖಂಡಿ ಎಪಿಎಂಸಿ ಆವರಣದಲ್ಲಿ ಪ್ರತಿವಾರ ನಡೆಯುವ ಜಾನುವಾರು ಸಂತೆಯನ್ನು ಅ.27ರವರೆಗೆ ನಿಷೇ ಧಿಸಲಾಗಿದೆ. ರೈತರು ತಮ್ಮ ಜಾನುವಾರುಗಳನ್ನು ಜಮಖಂಡಿ ಮಾರುಕಟ್ಟೆಗೆ ಮಾರಾಟಕ್ಕೆ ತರಬಾರದು. -ಕಾರ್ಯದರ್ಶಿಗಳು, ಎಪಿಎಂಸಿ ಜಮಖಂಡಿ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.