ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಕಂಬಳ ವೇಳಾಪಟ್ಟಿ ಪ್ರಕಟ


Team Udayavani, Oct 4, 2022, 1:58 PM IST

ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಕಂಬಳ ವೇಳಾಪಟ್ಟಿ ಪ್ರಕಟ

ಮಂಗಳೂರು : ಜಿಲ್ಲಾ ಕಂಬಳ ಸಮಿತಿಯ ಸಭೆಯು ರವಿವಾರ ಮೂಡುಬಿದಿರೆಯಲ್ಲಿ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್‌ ಹೆಗ್ಡೆ ಅಧ್ಯಕ್ಷತೆಯಲ್ಲಿ ಜರಗಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು.

5ರಂದು ಶಿರ್ವ ಕಂಬಳದೊಂದಿಗೆ ಕಂಬಳ ಋತು ಪ್ರಾರಂಭಗೊಳ್ಳಲಿದ್ದು, ಎಪ್ರಿಲ್‌ 8ರ ವರೆಗೆ ಒಟ್ಟು 24 ಕಂಬಳಗಳು ನಡೆಯಲಿವೆ. ಈ ಬಾರಿ ಪಣಪಿಲದಲ್ಲಿ ಹೊಸದಾಗಿ ಕಂಬಳ ಆಯೋಜನೆಗೊಳ್ಳುತ್ತಿದೆ.

ಮಂಗಳೂರು ಪಿಲಿಕುಳದ ಕಂಬಳಕ್ಕೂ ನ. 12ರಂದು ದಿನಾಂಕ ನೀಡಲಾಗಿದ್ದು ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ. ಪಿಲಿಕುಳದಲ್ಲಿ ಕೆಲವು ವರ್ಷಗಳಿಂದ ಕಂಬಳ ಸ್ಥಗಿತಗೊಂಡಿದ್ದು ಈ ಬಾರಿ ಆಯೋಜಿಸಲು ಜಿಲ್ಲಾಡಳಿತ ಉತ್ಸುಕತೆ ತೋರ್ಪಡಿಸಿದೆ ಎನ್ನಲಾಗಿದೆ.

ಕೊರೊನಾ ಸಮಸ್ಯೆಯಿಂದಾಗಿ ಕಳೆದ ಬಾರಿಯ ಕಂಬಳ ಋತು ಡಿ. 5 ರಿಂದ ಆರಂಭಗೊಂಡಿತ್ತು ಮತ್ತು ಒಟ್ಟು 18 ಕಂಬಳಗಳ ದಿನಾಂಕಗಳನ್ನು ಕಂಬಳ ಸಮಿತಿ ಪ್ರಕಟಿಸಿತ್ತು. 5 ಕಂಬಳ ಪೂರ್ಣಗೊಳ್ಳುವಷ್ಟರಲ್ಲಿ ವಾರಾಂತ್ಯ ಕರ್ಫ್ಯೂ, ಕೊರೊನಾ ನಿರ್ಬಂಧ ಜಾರಿಗೊಂಡ ಹಿನ್ನೆಲೆಯಲ್ಲಿ ಉಳಿದ 11 ಕಂಬಳಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಫೆಬ್ರವರಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಂಡ ಬಳಿಕ ಮರು ಆರಂಭಗೊಂಡು ಎಪ್ರಿಲ್‌ನಲ್ಲಿ ಕೊನೆಗೊಂಡಿತ್ತು. ಈ ಬಾರಿ ಹಿಂದಿನಂತೆ ನಿಗದಿತ ಸಮಯಕ್ಕೆ ಆರಂಭಗೊಳ್ಳುತ್ತಿದೆ.

ಕಂಬಳ ವೇಳಾಪಟ್ಟಿ

ಟಾಪ್ ನ್ಯೂಸ್

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.